ಪಠ್ಯಪುಸ್ತಕ ಪರಿಷ್ಕರಣೆ ಅವೈಜ್ಞಾನಿಕ, ಅಕಾಲಿಕ: ನಾಗತಿಹಳ್ಳಿ ಚಂದ್ರಶೇಖರ್
Team Udayavani, May 28, 2022, 11:55 PM IST
ಮಂಡ್ಯ: ಪಠ್ಯಪುಸ್ತಕ ಪರಿಷ್ಕರಣೆ ಸಂಪೂರ್ಣ ಅವೈಜ್ಞಾನಿಕ ಹಾಗೂ ಅಕಾಲಿಕವಾಗಿದೆ ಎಂದು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದರು.
“ಉದಯವಾಣಿ’ ಜತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ತಮ್ಮ ಪಕ್ಷದ ತತ್ವ- ಸಿದ್ಧಾಂತಗಳನ್ನು ಕಚೇರಿಯಲ್ಲಿ ಇಟ್ಟುಕೊಳ್ಳಬೇಕೇ ಹೊರತು ವಿದ್ಯಾರ್ಥಿಗಳ ಮೇಲೆ ಹೇರುವ ಪ್ರಯತ್ನ ಮಾಡಬಾರದು.
ಎಲ್ಲರಿಗೂ ಬೇಕಾಗುವಂತಹ, ಎಲ್ಲರ ಹಿತವನ್ನು ಕಾಪಾಡುವಂಥ ತತ್ವಗಳನ್ನು ಪಠ್ಯದಲ್ಲಿ ಅಳವಡಿಸುವಂತಹ ವಿಶಾಲ ಮನೋಭಾವ ಇದ್ದಾಗ ಇಂತಹ ತಪ್ಪುಗಳಾಗುವುದಿಲ್ಲ ಎಂದರು.
ನಾನು ಯಾವುದೇ ಪಕ್ಷದ ಪರವಾಗಿಲ್ಲ. ನನ್ನದೇನಿದ್ದರೂ ಮಕ್ಕಳ ಪರ ನಿಲುವು. ಎಲ್ಲ ಪಕ್ಷಗಳ ಸರಕಾರ ಇದ್ದಾಗಲೂ ಅವುಗಳ ತಪ್ಪಿನ ವಿರುದ್ಧ ಮಾತನಾಡಿದ್ದೇನೆ. ಯಾರನ್ನೋ ಮೆಚ್ಚಿಸುವ ಕೆಲಸ ಮಾಡುವವರನ್ನು ಸಮಿತಿಗೆ ನೇಮಿಸಬಾರದು. ಪರಿಷ್ಕರಣೆಯಾಗಬೇಕಾದರೆ ಶಿಕ್ಷಣ ತಜ್ಞರು, ಪಂಡಿತರೊಂದಿಗೆ ಚರ್ಚಿಸಿ, ಕಾಲಾವಕಾಶ ನೀಡಿ ಜಾರಿಗೆ ತರಬೇಕು. ತರಾತುರಿಯಲ್ಲಿ ಪರಿಷ್ಕರಿಸಿ ಗೊಂದಲ ಉಂಟು ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?