ರೈತ ದಿನಾಚರಣೆ: ಶಂಕರೇಗೌಡ ಟ್ರಸ್ಟ್ ನಿಂದ ರೈತರಿಗೆ ಸನ್ಮಾನ
Team Udayavani, Dec 23, 2021, 4:38 PM IST
ಶ್ರೀರಂಗಪಟ್ಟಣ: ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ನ ಮಹಾಪೋಷಕ ಇಂಡವಾಳು ಸಚ್ಚಿದಾನಂದ ನೇತೃತ್ವದಲ್ಲಿ ತಾಲೂಕಿನ ಪ್ರಗತಿ ಪರ ರೈತರಿಗೆ ರೈತ ದಿನಾಚರಣೆಯ ಅಂಗವಾಗಿ ನಾಲ್ವರು ರೈತರಿಗೆ ಎನ್.ಶಂಕರೇಗೌಡ ರೈತ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನ ಮಾಡಯಿತು.
ಪಟ್ಟಣದ ಭವನ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿಪರ ರೈತರಾದ ಬಾಲಕೃಷ್ಣ, ಶ್ರೀನಿವಾಸ್, ಮಹಾಲಿಂಗೇ ಗೌಡ,ವಿಜೇಂದ್ರ,ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಟ್ರಸ್ಟ್ ನ ಮಹಾಪೋಷಕ ಸಚ್ಚಿದಾನಂದ ,ಟ್ರಸ್ಟ್ ,ಅಧ್ಯಕ್ಷ ತ್ರಿಲೋಕ್ ಸಚ್ಚಿದಾನಂದ, ಸಂತೇಕಸಲಗೆರೆ ಮಾಜಿ ಪಂಚಾಯ್ತಿ ಅಧ್ಯಕ್ಷ ಕಂಠೀರವ,ರೈಸ್ ಮಿಲ್ ಬಾಪು ಕಾಳೇನಹಳ್ಳಿ ಬೋರೇಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ