ನಿಖೀಲ್ ಗೆಲುವಿನ ವಿಡಿಯೋ ಹರಿಬಿಟ್ಟ ಜೆಡಿಎಸ್‌


Team Udayavani, May 16, 2019, 11:25 AM IST

man-2

ಭಾರತೀನಗರ: ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಬಗ್ಗೆ ವಿವಿಧ ಸಮೀಕ್ಷೆಗಳ ಜತೆಗೆ ದೇವರು ಹೂ ನೀಡಿ ಸುಮಲತಾ ಗೆಲ್ಲುತ್ತಾರೆ ಎಂದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಿಖೀಲ್ ಗೆಲ್ಲಲಿದ್ದಾರೆ ಎಂಬುದಕ್ಕೆ ಜೆಡಿಎಸ್‌ ಕಾರ್ಯಕರ್ತರು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ವೈರಲ್: ಇಲ್ಲಿಗೆ ಸಮೀಪದ ಹೊನ್ನಾಯಕನಹಳ್ಳಿ ಮಠದ ಸುಪ್ರಸಿದ್ಧ ಬಸವಣ್ಣ ಮೈತ್ರಿ ಅಭ್ಯರ್ಥಿ ನಿಖೀಲ್ಕುಮಾರಸ್ವಾಮಿಗೆ ಚುನಾವಣಾ ಪ್ರಚಾರದ ವೇಳೆ ಪಾದ ನೀಡಿತ್ತು. ತಮ್ಮ ಇಷ್ಟಾರ್ಥ ನೆರವೇರುವುದಾದರೆ ಮಾತ್ರ ಬಸವಣ್ಣ ಪಾದ ನೀಡುತ್ತಾನೆ. ಹೀಗಾಗಿ ಚುನಾವಣೆ ಪ್ರಚಾರದ ವೇಳೆಯೇ ಬಸವಣ್ಣ ನಿಖೀಲ್ಗೆ ಆಶೀರ್ವಾದ ಮಾಡಿದ್ದಾನೆ. ಜೆಡಿಎಸ್‌-ಕಾಂಗ್ರೆಸ್‌ ದೋಸ್ತಿ ಅಭ್ಯರ್ಥಿ ಗೆಲುವು ಖಚಿತ ಎಂದು ಜೆಡಿಎಸ್‌ ಕಾರ್ಯಕರ್ತರು ಹೇಳುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾ ಣದಲ್ಲಿ ವೈರಲ್ ಆಗಿದ್ದು, ಬಸವಣ್ಣನ ಭಕ್ತರು ನಿಖೀಲ್ ಪರವಾಗಿ ಹೆಚ್ಚು ಬೆಟ್ಟಿಂಗ್‌ ಕಟ್ಟಲು ಮುಂದಾಗಿದ್ದಾರೆ. ಬಸವ ಪಾದ ಕೊಟ್ಟಿರುವ ವಿಡಿಯೋ ಗಮನಿಸಿದ ಸುಮಲತಾ ಕಡೆಯವರು ಬೆಟ್ಟಿಂಗ್‌ ಕಟ್ಟಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಒಟ್ಟಾರೆ, ಫಲಿತಾಂಶ ಕುರಿತು ದಿನೇ ದಿನೆ ಕುತೂಹಲ ಹೆಚ್ಚುತ್ತಿದ್ದು, ಸಿಎಂ ಕುಮಾರಸ್ವಾಮಿ ದೇವರ ಮೊರೆ ಹೋಗಿರುವಂತೆಯೇ ಜೆಡಿಎಸ್‌ ಹಾಗೂ ಸುಮಲತಾ ಬೆಂಬಲಿಗರು ತಮ್ಮ ಇಷ್ಟದ ದೈವಗಳ ಬಳಿ ಭವಿಷ್ಯ ಕೇಳಲು ಮುಗಿಬೀಳುತ್ತಿದ್ದಾರೆ.

ಹೊನ್ನಾಯಕನಹಳ್ಳಿ ದೇವರ ಬಸವಣ್ಣ ಪ್ರಸಿದ್ಧವಾಗಿದ್ದು, ಯಾರಿಗೆ ಪಾದ ಕೊಡುತ್ತದೋ ಅಂತಹವರು ಗೆಲ್ಲುತ್ತಾರೆ
ಎಂಬುದು ಜನರ ನಂಬಿಕೆ. ನಿಖೀಲ್‌ ಅವರು ಪ್ರಚಾರಕ್ಕೆ ಬಂದಾಗ ಬೆಂಬಲಿಗರು ದೇವಾಲಯಕ್ಕೆ ಕರೆದೊಯ್ದು, ಪೂಜೆ ಸಲ್ಲಿಸಿದ ನಂತರ ನಿಖೀಲ್‌ ಚುನಾವಣೆಯ ಗೆಲುವಿಗಾಗಿ ಕೇಳಿದ್ದರಿಂದ ಬಸವಣ್ಣ ಪಾದ ನೀಡಿತ್ತು.
● ಶಿವಶಂಕರ್‌, ಗ್ರಾಮದ ಮುಖಂಡ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.