ನಿಖೀಲ್ ಗೆಲುವಿನ ವಿಡಿಯೋ ಹರಿಬಿಟ್ಟ ಜೆಡಿಎಸ್‌


Team Udayavani, May 16, 2019, 11:25 AM IST

man-2

ಭಾರತೀನಗರ: ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಬಗ್ಗೆ ವಿವಿಧ ಸಮೀಕ್ಷೆಗಳ ಜತೆಗೆ ದೇವರು ಹೂ ನೀಡಿ ಸುಮಲತಾ ಗೆಲ್ಲುತ್ತಾರೆ ಎಂದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಿಖೀಲ್ ಗೆಲ್ಲಲಿದ್ದಾರೆ ಎಂಬುದಕ್ಕೆ ಜೆಡಿಎಸ್‌ ಕಾರ್ಯಕರ್ತರು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ವೈರಲ್: ಇಲ್ಲಿಗೆ ಸಮೀಪದ ಹೊನ್ನಾಯಕನಹಳ್ಳಿ ಮಠದ ಸುಪ್ರಸಿದ್ಧ ಬಸವಣ್ಣ ಮೈತ್ರಿ ಅಭ್ಯರ್ಥಿ ನಿಖೀಲ್ಕುಮಾರಸ್ವಾಮಿಗೆ ಚುನಾವಣಾ ಪ್ರಚಾರದ ವೇಳೆ ಪಾದ ನೀಡಿತ್ತು. ತಮ್ಮ ಇಷ್ಟಾರ್ಥ ನೆರವೇರುವುದಾದರೆ ಮಾತ್ರ ಬಸವಣ್ಣ ಪಾದ ನೀಡುತ್ತಾನೆ. ಹೀಗಾಗಿ ಚುನಾವಣೆ ಪ್ರಚಾರದ ವೇಳೆಯೇ ಬಸವಣ್ಣ ನಿಖೀಲ್ಗೆ ಆಶೀರ್ವಾದ ಮಾಡಿದ್ದಾನೆ. ಜೆಡಿಎಸ್‌-ಕಾಂಗ್ರೆಸ್‌ ದೋಸ್ತಿ ಅಭ್ಯರ್ಥಿ ಗೆಲುವು ಖಚಿತ ಎಂದು ಜೆಡಿಎಸ್‌ ಕಾರ್ಯಕರ್ತರು ಹೇಳುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾ ಣದಲ್ಲಿ ವೈರಲ್ ಆಗಿದ್ದು, ಬಸವಣ್ಣನ ಭಕ್ತರು ನಿಖೀಲ್ ಪರವಾಗಿ ಹೆಚ್ಚು ಬೆಟ್ಟಿಂಗ್‌ ಕಟ್ಟಲು ಮುಂದಾಗಿದ್ದಾರೆ. ಬಸವ ಪಾದ ಕೊಟ್ಟಿರುವ ವಿಡಿಯೋ ಗಮನಿಸಿದ ಸುಮಲತಾ ಕಡೆಯವರು ಬೆಟ್ಟಿಂಗ್‌ ಕಟ್ಟಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಒಟ್ಟಾರೆ, ಫಲಿತಾಂಶ ಕುರಿತು ದಿನೇ ದಿನೆ ಕುತೂಹಲ ಹೆಚ್ಚುತ್ತಿದ್ದು, ಸಿಎಂ ಕುಮಾರಸ್ವಾಮಿ ದೇವರ ಮೊರೆ ಹೋಗಿರುವಂತೆಯೇ ಜೆಡಿಎಸ್‌ ಹಾಗೂ ಸುಮಲತಾ ಬೆಂಬಲಿಗರು ತಮ್ಮ ಇಷ್ಟದ ದೈವಗಳ ಬಳಿ ಭವಿಷ್ಯ ಕೇಳಲು ಮುಗಿಬೀಳುತ್ತಿದ್ದಾರೆ.

ಹೊನ್ನಾಯಕನಹಳ್ಳಿ ದೇವರ ಬಸವಣ್ಣ ಪ್ರಸಿದ್ಧವಾಗಿದ್ದು, ಯಾರಿಗೆ ಪಾದ ಕೊಡುತ್ತದೋ ಅಂತಹವರು ಗೆಲ್ಲುತ್ತಾರೆ
ಎಂಬುದು ಜನರ ನಂಬಿಕೆ. ನಿಖೀಲ್‌ ಅವರು ಪ್ರಚಾರಕ್ಕೆ ಬಂದಾಗ ಬೆಂಬಲಿಗರು ದೇವಾಲಯಕ್ಕೆ ಕರೆದೊಯ್ದು, ಪೂಜೆ ಸಲ್ಲಿಸಿದ ನಂತರ ನಿಖೀಲ್‌ ಚುನಾವಣೆಯ ಗೆಲುವಿಗಾಗಿ ಕೇಳಿದ್ದರಿಂದ ಬಸವಣ್ಣ ಪಾದ ನೀಡಿತ್ತು.
● ಶಿವಶಂಕರ್‌, ಗ್ರಾಮದ ಮುಖಂಡ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.