ಜಿಲ್ಲೆಯಲ್ಲಿ ಹಾಟ್‌ಸ್ಪಾಟ್‌ ಸ್ಥಳಗಳಿಲ್ಲ!


Team Udayavani, Apr 19, 2020, 4:09 PM IST

ಜಿಲ್ಲೆಯಲ್ಲಿ ಹಾಟ್‌ಸ್ಪಾಟ್‌ ಸ್ಥಳಗಳಿಲ್ಲ!

ಮಂಡ್ಯ: ಜಿಲ್ಲೆಯಲ್ಲಿ ಇದುವರೆಗೆ 12  19  ಸೋಂಕು ದೃಢಪಟ್ಟಿವೆ. ತಬ್ಲೀಘಿ  ಜಮಾತ್‌ ಸಭೆಯಲ್ಲಿ ಪಾಲ್ಗೊಂಡಿದ್ದವರಿಂದ ಮಳವಳ್ಳಿ ತಾಲೂಕೊಂದರಲ್ಲೇ 11 ಕೋವಿಡ್ 19   ಪ್ರಕರಣಗಳು ವರದಿಯಾಗಿದ್ದರೆ, ಮಂಡ್ಯದ 32 ವರ್ಷದ ವ್ಯಕ್ತಿ ನಂಜನಗೂಡಿನ ಜುಬಿಲಿಯೆಂಟ್‌ ಕಾರ್ಖಾನೆ ಉದ್ಯೋಗಿಯಾಗಿಯೊಬ್ಬರು ಸೋಂಕಿಗೆ ಒಳಗಾಗಿದ್ದಾರೆ. ಹಾಗಾಗಿ ನಗರ ಕೇಂದ್ರದಲ್ಲಿ ಮತ್ತೂಂದು ಪ್ರಕರಣ ಕಂಡು ಬಂದಿದೆ. ಇದರ ನಡುವೆ ಜಿಲ್ಲೆಯ ಯಾವ ಸ್ಥಳವನ್ನೂ ಹಾಟ್‌ಸ್ಪಾಟ್‌ ಎಂದು ಜಿಲ್ಲಾಡಳಿತ ಘೋಷಿಸಿಲ್ಲ.

2ನೇ ವಾರ್ಡ್‌ ನಿರ್ಬಂಧ ವಲಯ: ಮಂಡ್ಯ ನಗರದಲ್ಲಿ ಸೋಂಕಿತ ವ್ಯಕ್ತಿ ವಾಸವಿದ್ದ ಸ್ವರ್ಣಸಂದ್ರ ಬಡಾವಣೆಯ 32, 33 ಹಾಗೂ 34ನೇ ವಾರ್ಡ್‌ ಚಿಕ್ಕೇಗೌಡನದೊಡ್ಡಿ ನಿರ್ಬಂಧಿತ ವಲಯ (ಕಂಟೈನ್ಮೆಂಟ್‌ ಝೋನ್‌) ಹಾಗೂ ಮಳವಳ್ಳಿ ಪಟ್ಟಣದ 7ನೇ ವಾರ್ಡ್‌ಗೆ ಸೇರಿದ ಈದ್ಗಾ ಮೊಹಲ್ಲಾ ಹಾಗೂ ಪೇಟೆ ಕಾಳಮ್ಮನ ಬೀದಿಯನ್ನೊಳಗೊಂಡಂತೆ ಮುಸ್ಲಿಂ ಬ್ಲಾಕ್‌ ಒಳಗೊಂಡ 2ನೇ ವಾರ್ಡ್‌ನ್ನು ನಿರ್ಬಂಧಿತ ವಲಯವೆಂದು ಘೋಷಿಸಲಾಗಿದೆ. ಈಗಲೂ ಅದೇ ಪರಿಸ್ಥಿತಿಯನ್ನು ಮುಂದುವರಿಸಲಾಗಿದೆ.

ತುರ್ತು ಪರಿಸ್ಥಿತಿ ಇಲ್ಲ: ಏ.7ರವರೆಗೂ ಒಂದೇ ಒಂದು ಕೋವಿಡ್ 19   ಪ್ರಕರಣಗಳೂ ಜಿಲ್ಲೆಯಲ್ಲಿ ವರದಿಯಾಗಿರಲಿಲ್ಲ. ಕೇವಲ 10 ದಿನಗಳಲ್ಲಿ 12 ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ. ಮಂಡ್ಯ ನಗರದ 3 ಹಾಗೂ ಮಳವಳ್ಳಿ ಪಟ್ಟಣದ 2 ವಾರ್ಡ್‌ಗಳನ್ನು ಬಿಟ್ಟರೆ ಉಳಿದ ಯಾವುದೇ ಭಾಗದಲ್ಲೂ ತುರ್ತು ಪರಿಸ್ಥಿತಿ ನಿರ್ಮಾಣವಾಗಿಲ್ಲ.

ಮಳವಳ್ಳಿಯಲ್ಲೇ ಹೆಚ್ಚು: ತಬ್ಲೀಘಿ  ಎಫೆಕ್ಟ್ನಿಂದಾಗಿ ಮಳವಳ್ಳಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಇದುವರೆಗೆ ದಾಖಲಾಗಿರುವ 11 ಪ್ರಕರಣಗಳು ತಬ್ಲೀ ಯವರ ಸಂಪರ್ಕದಿಂದಲೇ ಬಂದಿರುವುದು ಜನರ ಭೀತಿಗೆ ಕಾರಣವಾಗಿವೆ. ಈಗ ಸೋಂಕು ದೃಢಪಟ್ಟಿರುವ ಮೂವರ ಪ್ರಾಥಮಿಕ ಹಂತದ ಸಂಪರ್ಕದಲ್ಲಿದ್ದವರು ಹಾಗೂ 2ನೇ ಹಂತದಲ್ಲಿ ಇವರ ಸಂಪರ್ಕದಲ್ಲಿ ಯಾರಿದ್ದರು ಎನ್ನುವುದನ್ನು ಪತ್ತೆ ಹಚ್ಚಿ ಐಸೋಲೇಷನ್‌ ವಾರ್ಡ್‌ ಹಾಗೂ ಹೋಂ ಕ್ವಾರೈಂಟೈನ್‌ನಲ್ಲಿ ಇರಿಸಲಾಗಿದೆ.

ಮಂಡ್ಯದಲ್ಲಿ ಪತ್ತೆಯಾಗಿರುವ 32 ವರ್ಷದ ಕೋವಿಡ್ 19   ಸೋಂಕಿತ ವ್ಯಕ್ತಿ ಮೈಸೂರು ಜಿಲ್ಲೆ ನಂಜನಗೂಡಿನ ಜುಬಿಲಿಯೆಂಟ್‌ ಕಾರ್ಖಾನೆಯ ಉದ್ಯೋಗಿಯಾಗಿದ್ದು, ಈತನಿಗೆ ಮತ್ತೂಬ್ಬ ಉದ್ಯೋಗಿ ಸಂಪರ್ಕದಿಂದ ಬಂದಿರುವುದು ದೃಢಪಟ್ಟಿದೆ. ಮಳವಳ್ಳಿ, ಮಂಡ್ಯ ಹೊರತುಪಡಿಸಿದರೆ ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಯಾವುದೇ ತಾಲೂಕುಗಳಲ್ಲೂ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಮಂಡ್ಯದ 3 ವಾರ್ಡ್‌ಗಳಿಂದ ಸುಮಾರು 6 ಸಾವಿರ ಜನರಿದ್ದರೆ, ಮಳವಳ್ಳಿಯ 2 ವಾರ್ಡ್‌ಗಳಿಂದ ಸುಮಾರು 4 ಸಾವಿರ ಜನರು ವಾಸವಿದ್ದು, ನಿರ್ಬಂಧಿತ ವಲಯದಲ್ಲಿರುವ ಪ್ರದೇಶಗಳಿಗೆ ತರಕಾರಿಗಳನ್ನು ತಳ್ಳುವ ಗಾಡಿಗಳ ಮೂಲಕ ರವಾನಿಸಲಾಗುತ್ತಿದೆ. ಈ ವಾರ್ಡ್‌ಜನರಿಗೆ ಉಚಿತವಾಗಿ ಹಾಲು ವಿತರಿಸಲಾಗುತ್ತಿದೆ.

ಮಳವಳ್ಳಿಯಲ್ಲಿ ಒಟ್ಟು 11 ಕೋವಿಡ್ 19   ಪ್ರಕರಣಗಳು ದೃಢಪಟ್ಟಿವೆ. ಆದರೆ ಹಾಟ್‌ ಸ್ಪಾಟ್‌ ಅಲ್ಲ. ಸೋಂಕಿತರ ಪ್ರಮಾಣ 15ರ ಗಡಿ ದಾಟಿದಾಗ ಮಾತ್ರ ಹಾಟ್‌ಸ್ಪಾಟ್‌ ಎಂದು ಪರಿಗಣಿಸಲಾಗುವುದು. ರೆಡ್‌ಝೋನ್‌ ವ್ಯಾಪ್ತಿಗೂ ಮಳವಳ್ಳಿ ಬರುವುದಿಲ್ಲ. ಕಂಟೈನ್ಮೆಂಟ್‌, ಬಫ‌ರ್‌ ಝೋನ್‌ ವ್ಯಾಪ್ತಿಯಲ್ಲೇ ಮುಂದುವರಿಯಲಿದೆ. ಡಾ. ವೆಂಕಟೇಶ್‌, ಜಿಲ್ಲಾಧಿಕಾರಿ

 

-ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.