ಕೊಡಗಹಳ್ಳಿಯಲ್ಲಿ ಆತಂಕ ಬೇಡ


Team Udayavani, May 9, 2020, 5:07 AM IST

Mandya-tdy-1

ಮೇಲುಕೋಟೆ: ಕೋವಿಡ್ 19 ಸೋಂಕಿ ನಿಂದ ನಿರ್ಬಂಧಿತ ವಲಯವಾಗಿರುವ ಬಿ.ಕೊಡಗಹಳ್ಳಿ ಜನರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ಪುಟ್ಟರಾಜು ಹೇಳಿದರು.

ಹೋಬಳಿಯ ಬಿ.ಕೊಡಗಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ತರಕಾರಿ ಕಿಟ್‌ ವಿತರಿಸಿ ಮಾತನಾಡಿ, ಪಾಂಡವಪುರ ತಾಲೂಕು ತೋಟಗಾರಿಕೆ ಸಹಾಯಕ ನಿರ್ದೇಶಕಿ ಸೌಮ್ಯ ಮತ್ತು ಸಿಬ್ಬಂದಿ 10 ತರಕಾರಿಗಳ 13 ಕೆ.ಜಿಯುಳ್ಳ ಕಿಟ್‌ನ್ನು ಕೊಡಗಳ್ಳಿಯ 70 ಕುಟುಂಬಳಿಗೂ ಸ್ವಂತ ಖರ್ಚಿನಿಂದ ನೀಡಿದ್ದಾರೆ. ಪ್ರತಿಮನೆ ಬಾಗಿಲಿಗೂ ತರಕಾರಿ ಕಿಟ್‌ ವಿತರಣೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಸಹಕಾರ ನೀಡುತ್ತಿರುವ ಇಸ್ಕಾನ್‌ ಆಹಾರ ಧಾನ್ಯಗಳ ಕಿಟ್‌ ನೀಡಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಕೋವಿಡ್ 19 ತೊಂದರೆಯಿಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಿದೆ. ವೈರಸ್‌ ನಿಯಂತ್ರಣಕ್ಕೆ ಗ್ರಾಮಸ್ಥರು ಸ್ವಲ್ಪ ದಿನಗಳ ಮಟ್ಟಿಗೆ ತಾಳ್ಮೆ ವಹಿಸಿದರೆ ಎಂದಿನಂತೆ ಜೀವನ ಸಾಗಿಸಬಹುದು.ಗ್ರಾಮದ ಶಾಲಾ ಆವರಣದಲ್ಲಿ ತೆರೆದ ಕೋವಿಡ್‌ ಟೆಸ್ಟ್‌ ಬೂತ್‌ಗೆ ಪ್ರತಿಯೊಬ್ಬರೂ ಆಗಮಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ಮನ್‌ಮುಲ್‌ ನಿರ್ದೇಶಕ ರಾಮಚಂದ್ರು, ಉಪವಿಭಾಗಾಧಿಕಾರಿ ಶೈಲಜಾ, ತಾಪಂ ಇಒ ಮಹೇಶ್‌ ಇದ್ದರು

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿCongress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

sumalatha

LS polls: ಇಂದು ಸುಮಲತಾ ಬಿಜೆಪಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.