ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 16, 2021, 7:56 PM IST
ಮದ್ದೂರು: ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ಕಾರ್ಯಕರ್ತರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಪೆಟ್ರೋಲ್ ಬಂಕ್ ಬಳಿಪ್ರತಿಭಟನೆ ನಡೆಸಿದರು.
ತಾಲೂಕಿನ ಕೆ.ಹೊನ್ನಲಗೆರೆ ಬಿ.ಹೊಸೂರು ಗ್ರಾಮದ ಕೀರ್ತನಪೆಟ್ರೋಲ್ ಬಂಕ್ ಆವರಣದಲ್ಲಿ ಕೆಪಿಸಿಸಿಸದಸ್ಯ ಎಸ್.ಗುರುಚರಣ್ ನೇತೃತ್ವದಲ್ಲಿ ಜಮಾವಣೆಗೊಂಡು ಕೇಂದ್ರ-ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲಉತ್ಪನ್ನಗಳ ಬೆಲೆ ಇಳಿಕೆಯಾಗಿದ್ದರೂಪ್ರಧಾನಿ ನರೇಂದ್ರಮೋದಿ ನೇತೃತ್ವದಸರ್ಕಾರ ದಿನನಿತ್ಯ ಡೀಸೆಲ್ ಹಾಗೂಪೆಟ್ರೋಲ್ ಬೆಲೆ ಹೆಚ್ಚಳ ಮಾಡುವ ಜತೆಗೆದೇಶದಲ್ಲಿ ದಶಕ ದಾಟಿದರೂ ಯಾವುದೇಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿರುವುದಾಗಿ ದೂರಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದಜೋಗೀಗೌಡ, ಪಿ. ಸಂದರ್ಶ, ಕಿಸಾನ್ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್ಕುಮಾರ್, ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ಕದಲೂರು ರಾಮಕೃಷ್ಣ,ಮುಖಂಡರಾದ ನಾಗೇಗೌಡ, ಕೆ.ಆರ್.ಮಹೇಶ್, ಗೋಪಿ, ಅರುಣ್ಕುಮಾರ್,ಅಭಿಷೇಕ್, ಆಶೀಪ್ ಅಲಿಖಾನ್,ರಾಜೇಶ್ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ