ಕೋವಿಡ್‌ ಪ್ರಯೋಗಾಲಯಕ್ಕೆ ಚಾಲನೆ


Team Udayavani, Jun 4, 2020, 5:33 AM IST

kovid-prayogalaya

ನಾಗಮಂಗಲ: ಆದಿ ಚುಂಚನಗಿರಿ ಮೆಡಿಕಲ್‌ ಕಾಲೇಜಿನಲ್ಲಿ ಕೋವಿಡ್‌-19 ಪ್ರಯೋಗಾಲಯವ ನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸಚಿವ ಕೆ.ಸಿ.ನಾರಾಯಣಗೌಡ ಉದ್ಘಾಟಿಸಿದರು.

ತಾಲೂಕಿನ  ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ಮೆಡಿಕಲ್‌ ಕಾಲೇಜಿನಲ್ಲಿ ಕೋವಿಡ್‌ ಪ್ರಯೋಗಾಲಯಕ್ಕೆ ಚಾಲನೆ ನೀಡಿ ಮಾತನಾಡಿ ಸಚಿವರು, ತುರ್ತು ಅಗತ್ಯವಿದ್ದ ಕೋವಿಡ್‌-19 ಪರೀಕ್ಷಾ ಪ್ರಯೋಗಾಲಯ ಆದಿಚುಂಚನಗಿರಿ ಮೆಡಿಕಲ್‌ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್‌ ಆರಂಭಗೊಳ್ಳಲು ಶ್ರೀಗಳೇ ಪ್ರಮುಖ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ ಎಂದರು.

ಇಷ್ಟುದಿನ ಟೆಸ್ಟಿಂಗ್‌ ರಿಪೋರ್ಟ್‌ಗಾಗಿ ಒಂದೆರಡು ದಿನ  ಕಾಯಬೇಕಾಗುತ್ತಿತ್ತು. ಈಗ 24 ಗಂಟೆಯಲ್ಲಿ ವರದಿ ಸಿಗಲಿದೆ. ಟೆಸ್ಟಿಂಗ್‌ಗೆ ಬೇಕಾದ ಅಗತ್ಯ ಹಣವನ್ನು ಸರ್ಕಾರ ಭರಿಸಲು ಸಿದವಿದೆ. ಸಾರ್ವಜನಿಕರು ಯಾರೂ ಕೂಡ ಮದ್ಯ, ಧೂಮಪಾನ ಮಾಡಬಾರದು. ಇದರಿಂದ ರೋಗ  ನಿರೋಧಕ ಶಕ್ತಿ ದೇಹದಲ್ಲಿ ಕಡಿಮೆಯಾಗಲಿದೆ. ಆರೋಗ್ಯವಂತ ಜೀವನಕ್ಕೂ ಇದು ಮಾರಕ. ಹೀಗಾಗಿ ಜನರು ದುಶ್ಚಟಗಳಿಂದ ದೂರವಿರ ಬೇಕು ಎಂದು ಹೇಳಿದರು.

ಕೋವಿಡ್‌, ಪ್ರಯೋಗಾಲಯ, ಉದ್ಘಾಟನೆ, Covid, Laboratory, Openingಇದಕ್ಕು ಮುನ್ನ ಸಚಿವರು ವಿಶ್ವ ಪರಿಸರ ದಿನದ ಅಂಗವಾಗಿ  ಮಠದ ಆವರಣದಲ್ಲಿ ಗಿಡ ನೆಟ್ಟರು. ಶಾಸಕರ ಸುರೇಶ್‌ ಗೌಡ, ಪರಿಷತ್‌ ಸದಸ್ಯ ಅಪ್ಪಾಜಿ ಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.