ಕ್ಷಮೆ ಕೋರಿ ಪ್ರಮಾಣಪತ್ರ ಸಲ್ಲಿಸಲು ಆದೇಶ


Team Udayavani, Apr 15, 2021, 3:11 PM IST

Order to issue a certificate of pardon

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಮಂಡ್ಯಮತ್ತು ದಾವಣಗೆರೆ ಜಿಲ್ಲಾ ವಕೀಲರ ಸಂಘಗಳುನ್ಯಾಯಾಲಯದ ಕಲಾಪದಿಂದ ಹೊರಗುಳಿದಪ್ರಕರಣದಲ್ಲಿ ಸಂಘಗಳು ಕ್ಷಮೆ ಕೋರಿಏ.22ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆಹೈಕೋರ್ಟ್‌ ಆದೇಶಿಸಿದೆ.ಈ ಕುರಿತು ಹೈಕೋರ್ಟ್‌ ಸ್ವಯಂ ಪ್ರೇರಿತವಾಗಿದಾಖಲಿಸಿಕೊಂಡಿದ್ದ ನ್ಯಾಯಾಂಗನಿಂದನೆ ಪ್ರಕರಣವನ್ನು ಮುಖ್ಯನ್ಯಾಯಮೂರ್ತಿ ಎ.ಎಸ್‌.ಓಕ್‌ನೇತೃತ್ವದ ವಿಭಾಗೀಯನ್ಯಾಯಪೀಠ ವಿಚಾರಣೆನಡೆಸಿತು.

ಕೋರ್ಟ್‌ಗಳ ಕಾರ್ಯಕಲಾಪಕ್ಕೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆನೋಡಿಕೊಳ್ಳಬೇಕಾದ್ದು, ವಕೀಲರಕರ್ತವ್ಯ. ಒಂದು ವೇಳೆ ನ್ಯಾಯಾಲಯಗಳಕಲಾಪಕ್ಕೆ ತೊಂದರೆ ಆದರೆ ಸಾಮಾನ್ಯ ಜನರಿಗೆತೀವ್ರ ತೊಂದರೆ ಆಗುತ್ತದೆ”ಎಂದು ನ್ಯಾಯಾಲಯಹೇಳಿದೆ. ಹಾಗಾಗಿ ಸುಪ್ರೀಂಕೋರ್ಟ್‌ ನೀಡಿರುವತೀರ್ಪು ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಮತ್ತು ಏ.22ರೊಳಗೆ ಸಂಘಗಳು ಕ್ಷಮೆ ಕೋರಿಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದುನ್ಯಾಯಾಲಯ ನಿರ್ದೇಶನ ನೀಡಿ ವಿಚಾರಣೆಯನ್ನುಮುಂದೂಡಿತು.

ಈ ವ್ಯಾಜ್ಯ ಯಾವುದೇ ವಕೀಲರನ್ನುಶಿಕ್ಷಿಸುವುದಕ್ಕೆ ಅಲ್ಲ. ವಕೀಲರು ಯಾವುದೇಕಾರಣಕ್ಕೂ ನ್ಯಾಯಾಲಯಗಳ ಕಲಾಪದಿಂದಹೊರಗುಳಿಯಬಾರದು, ಬಹಿಷ್ಕರಿಸಬಾರದುಎಂಬ ನಿಯಮವಿದೆ. ಆ ನಿಯಮ ಪಾಲನೆಆಗಬೇಕು ಎಂಬುದು ನಮ್ಮ ಉದ್ದೇಶ. ಈಭರವಸೆಯನ್ನು ನ್ಯಾಯಾಲಯ ವಕೀಲರಿಂದಬಯಸುತ್ತದೆ ಎಂದು ನ್ಯಾಯಪೀಠ ಹೇಳಿತು.ಬಹಿಷ್ಕರಿಸಿದರೆ ಹೇಗೆ?: ಕೋವಿಡ್‌ ಹಿನ್ನೆಲೆಯಲ್ಲಿ ಬಹಳ ಕಷ್ಟದ ನಡುವೆ ನಾವು ಕೋರ್ಟ್‌ಕಲಾಪಗಳನ್ನು ನಡೆಸುತ್ತಿದ್ದೇವೆ. ಇಂತಹ ವೇಳೆವಕೀಲರು ಕೋರ್ಟ್‌ ಕಲಾಪ ಬಹಿಷ್ಕರಿಸಿದರೆಹೇಗೆ? ಇದನ್ನು ಹೇಗೆ ಒಪ್ಪಲು ಸಾಧ್ಯ? ಇದರಿಂದಕಕ್ಷಿದಾರರಿಗೆ ತೊಂದರೆ ಆಗಲಿದೆ. ಕೋರ್ಟ್‌ಗಳುಕಾರ್ಯನಿರ್ವಹಣೆಗೆ ಸಾಮಾನ್ಯ ಜನರ ಹಣಖರ್ಚು ಮಾಡಲಾಗುತ್ತಿದೆ.

ಒಂದು ದಿನಕಾರ್ಯಕಲಾಪ ನಡೆಸಲು ಎಷ್ಟು ಹಣಖರ್ಚಾಗುತ್ತದೆ ಗೊತ್ತೆ ”ಎಂದು ನ್ಯಾಯಪೀಠಪ್ರಶ್ನಿಸಿತು.ಹೊರಗುಳಿಯುವಂತೆ ವಕೀಲರಿಗೆ ಆದೇಶಿಸಿತ್ತು:ಕಳೆದ ಜ.4ರಂದು ಮಂಡ್ಯ ವಕೀಲರಸಂಘ ವಕೀಲರಿಗೆ ನ್ಯಾಯಾಲಯದ ಕಲಾಪದಿಂದಹೊರಗುಳಿಯುವಂತೆ ಕರೆ ನೀಡಿತ್ತು.

ಅದೇ ರೀತಿಮದ್ದೂರು ವಕೀಲರ ಸಂಘ ಜ.4 ಮತ್ತುಜ.6ರಂದು ನ್ಯಾಯಾಲಯಗಳ ಕಲಾಪಬಹಿಷ್ಕರಿಸಿತ್ತು.ಶ್ರೀರಂಗಪಟ್ಟಣ, ಮಳವಳ್ಳಿ, ಕೆ.ಆರ್‌. ಪೇಟೆವಕೀಲರ ಸಂಘಗಳೂ ಸಹ ಜ.4ರಂದುಕಲಾಪದಿಂದ ಹೊರಗುಳಿದಿದ್ದವು. ನಾನಾಕಾರಣಗಳಿಂದಾಗಿ ಪಾಂಡವಪುರ ವಕೀಲರ ಸಂಘಕೂಡ ಜ.4, 15 ಮತ್ತು 30ರಂದು ಕೋರ್ಟ್‌ಕಲಾಪದಿಂದ ಹೊರಗುಳಿಯುವಂತೆವಕೀಲರಿಗೆ ಆದೇಶಿಸಿತ್ತು.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.