ಅಗತ್ಯವಿರುವ ಸೋಂಕಿತರಿಗೆ ಆಕ್ಸಿಜನ್‌ ಕಾನ್ಸ್‌ಟ್ರೇಟರ್


Team Udayavani, Jun 6, 2021, 9:19 PM IST

oxygen-constructor

ಮಂಡ್ಯ: ಕೋವಿಡ್‌-19 ಜನರಿಗೆ ಹಲವಾರುಸಮಸ್ಯೆಗಳನ್ನು ತಂದೊಡ್ಡಿದೆ. ಅಕ್ಸಿಜನ್‌ ಸಮಸ್ಯೆತೀವ್ರವಾಗಿದ್ದು, ಸದ್ಯಕ್ಕೆ ಆಕ್ಸಿಜನ್‌ ಸಮಸ್ಯೆ ಸ್ವಲ್ಪಮಟ್ಟಿಗೆಸುಧಾರಿಸುವಂತೆ ಕಾಣುತ್ತಿದೆ.

ಭವಿಷ್ಯದಲ್ಲಿ ಇದು ಯಾವಸ್ವರೂಪ ಪಡೆಯಲಿದೆಯೋ ತಿಳಿದಿಲ್ಲ ಎಂದುಎಂ.ಬಿ.ನಾಗಣ್ಣಗೌಡ ತಿಳಿಸಿದರು.ಈ ಹಿನ್ನೆಲೆಯಲ್ಲಿ ಜನರಿಗೆ ಅಗತ್ಯ ವೈದ್ಯಕೀಯ ನೆರವುಒದಗಿಸಲು ಸಮಾನ ಮನಸ್ಕರು ಸೇರಿ ಒತ್ತಾಸೆ ಎಂಬ ತಂಡರಚಿಸಿಕೊಂಡಿದ್ದು, ಮೊದಲ ಹಂತದಲ್ಲಿ ಆಕ್ಸಿಜನ್‌ಕಾನ್ಸ್  ಕಾನ್ಸಟ್ರೇಟರ್‌ಗಳನ್ನು (ಉಸಿರುಗಾಳಿ ಸಂಗ್ರಾಹಕ)ಅವಶ್ಯವಿರುವವ ರಿಗೆ ಮನೆಗೆ ನೀಡಲಾಗುವುದು ಎಂದುಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಮ್ಮ ಈ ಪ್ರಯತ್ನಕ್ಕೆ ಪೂರಕವಾಗಿ ಕರ್ನಾಟಕ ಮೆಡಿ ಕಲ್‌ಕೌನ್ಸಿಲ್‌ ಸದಸ್ಯರಾದ ಡಾ.ಎಚ್‌.ಎನ್‌.ರವೀಂದ್ರ,ಪ್ರವಾಸೋದ್ಯಮ ಮಂಡಳಿ ಮಾಜಿ ಅಧ್ಯಕ್ಷ ಬೆಂಗಳೂರಿನಸಯ್ಯದ್‌ ಅಹಮದ್‌ ಹುಸೇನ್‌, ಮುಸಾದಿಕ್‌ ಅವರುಉಸಿರುಗಾಳಿ ಸಂಗ್ರಾಹಕಗಳನ್ನು ನೀಡಿದ್ದು, ಒತ್ತಾಸೆ ತಂಡಅವರಿಗೆ ಅಭಾರಿಯಾಗಿದೆ.

ತಂಡದಿಂದ ಅಗತ್ಯ ವೈದ್ಯಕೀಯಪರಿಕರ ಸಂಗ್ರಹಿಸಲಾಗುವುದು. ಇಚ್ಛೆಯುಳ್ಳವರು ಒತ್ತಾಸೆಯೊಂದಿಗೆ ಕೈಜೋಡಿಸಿ ಜನರ ಸೇವೆ ಮಾಡಬಹುದಾಗಿದೆಎಂದು ಮನವಿ ಮಾಡಿದರು.

ಉಸಿರುಗಾಳಿ ಸಂಗ್ರಾಹಕದ ಅವಶ್ಯವಿರುವವರುಜಬೀವುಲ್ಲಾ, ಮೊ: 9742115343, ಸೋಮುಸ್ವರ್ಣಸಂದ್ರ, ಮೊ: 9845147077, ಜಾಕೀರ್‌ ಪಾಷ,ಮೊ:8618884343 ಷೇಕ್‌ ಉಬೇದುಲ್ಲಾ ಮೊ:9448414560, ಎಂ.ಬಿ.ನಾಗಣ್ಣಗೌಡ ಮೊ:9844466013 ಅವರನ್ನು ಸಂಪರ್ಕಿಸಬಹುದು ಎಂದುತಿಳಿಸಿದರು. ಗೋಷ್ಠಿಯಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ಸದಸ್ಯರಾದ ಡಾ.ಎಚ್‌.ಎನ್‌.ರವೀಂದ್ರ, ನಗರಸಭೆ ಸದಸ್ಯಜಾಕೀರ್‌ ಪಾಷ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.