ನಷ್ಟಕ್ಕೀಡಾದ ಭತ್ತದ ಬೆಳೆ
Team Udayavani, Jul 23, 2021, 6:55 PM IST
ಮದ್ದೂರು: ಕಳೆದ ಹಲವು ದಿನಗಳಿಂದಸುರಿದ ಮಳೆಯಿಂದಾಗಿ ಕಟಾವಿಗೆಬಂದಿದ್ದ ಭತ್ತದ ಬೆಳೆ ಜಮೀನಿನಲ್ಲೇಹಾನಿಯಾಗಿರುವ ಘಟನೆ ತಾಲೂಕಿನಕೊಪ್ಪ ಹೋಬಳಿಯ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಜರುಗಿದೆ.
ತಾಲೂಕಿನ ಡಿ.ಮಲ್ಲಿಗೆರೆ ಗ್ರಾಮದಚಿಕ್ಕಬಿಳೀಗೌಡ ಹಾಗೂ ಕೆಂಪಮ್ಮಎಂಬುವರಿಗೆ ಸೇರಿದ ಸುಮಾರು ನಾಲ್ಕುಎಕರೆ ಜಮೀನಿನಲ್ಲಿ ಬೆಳೆದಿದ್ದ ಭತ್ತದಬೆಳೆಯನ್ನು ಕೊಯ್ಲು ಮಾಡಿತ್ತಾದರೂಕಳೆದ ದಿನಗಳಿಂದ ಸುರಿದಮಳೆಯಿಂದಾಗಿ ಒಕ್ಕಣೆ ಮಾಡದಪರಿಸ್ಥಿತಿ ನಿರ್ಮಾಣವಾಗಿ ಜಮೀನಿನಲ್ಲೇ ಭತ್ತ ಮೊಳಕೆ ಹೊಡೆದು ಸುಮಾರು 3ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ.ಸಾಲ ಸೋಲ ಮಾಡಿ ಬೆಳೆದಬೆಳೆಯು ಕೈತಪ್ಪಿರುವ ಹಿನ್ನೆಲೆಯಲ್ಲಿಸರ್ಕಾರದಿಂದ ಸಿಗುವ ಪರಿಹಾರವನ್ನುದೊರಕಿಸಿಕೊಡುವಂತೆ ಜಮೀನಿನಮಾಲೀಕ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಈ ಸಂಬಂಧ ಕಂದಾಯ ನಿರೀಕ್ಷಕ ಹಾಗೂ ಗ್ರಾಮಲೆಕ್ಕಿಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಸಂಗ್ರಹಿಸಿದ್ದು, ಪರಿಹಾರ ನೀಡುವಸಂಬಂಧ ತಹಶೀಲ್ದಾರ್ ಅವರುಜಿಲ್ಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಿದ್ದು,ಕೂಡಲೇ ಪರಿಹಾರ ಒದಗಿಸುವಂತೆರೈತರು ಜಿಲ್ಲಾಡಳಿತವನ್ನುಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ