ಭೂಮಿಗೆ ಸರಿಯಾದ ಬೆಲೆ ನೀಡಿ


Team Udayavani, Jul 1, 2019, 3:25 PM IST

mandya-tdy-4..

ನಾಗಮಂಗಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಸುರೇಶ್‌ಗೌಡ ನೇತೃತ್ವದಲ್ಲಿ ರಾಜ್ಯ ಗೃಹಮಂಡಳಿಯ ಅಧಿಕಾರಿಗಳು ಮತ್ತು ಹಾಲಾಳು ಬಳಿಯ ಭೂಮಾಲೀಕರ ಜೊತೆ ಸಭೆ ನಡೆಯಿತು.

ನಾಗಮಂಗಲ: ತಾಲೂಕಿನ ಮಂಗಳೂರು ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಹಾಲಾಳು ಗ್ರಾಮದ ಬಳಿಯ ಜಮೀನನ್ನು ರಾಜ್ಯ ಗೃಹಮಂಡಳಿಯು ವಸತಿ ಸಮುಚ್ಚಯ ಮಾಡಲು ರೈತರಿಂದ ಭೂಮಿ ವಶಪಡಿಸಿಕೊಂಡಿದೆ. ಭೂಮಾಲೀಕರಿಗೆ ನೀಡುತ್ತಿರುವ ಬೆಲೆ ತುಂಬಾ ಕಡಿಮೆ ಎಂದು ರೈತರು ಪ್ರತಿರೋಧ ವ್ಯಕ್ತಪಡಿಸಿದರು.

ಗೃಹಮಂಡಳಿಯು ಪಡೆಯುವ ಬೆಲೆಯಲ್ಲಿ ಭೂಮಿಯ ಮಾಲೀಕರಿಗೆ ಶೇ.50 ರಷ್ಟು ಮತ್ತು ಅಭಿವೃದ್ಧಿಗೆ ಮಂಡಳಿಯವರು ಶೇ.50 ರಷ್ಟನ್ನು ನಿಗದಿ ಮಾಡಲಿ ಎಂದು ಜಮೀನಿನ ಮಾಲೀಕರು ಅಧಿಕಾರಿಗಳನ್ನು ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಸುರೇಶ್‌ಗೌಡ ನೇತೃತ್ವದಲ್ಲಿ ಆಯೋಜಿಸಿದ್ದ ರೈತರೊಂದಿಗಿನ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಭೂಮಿಯ ಮಾಲೀಕರು ತಮ್ಮ ಬೇಡಿಕೆಗಳ ಕುರಿತು ಮನವರಿಕೆ ಮಾಡಿಕೊಟ್ಟರು.

ರಾಜ್ಯ ಗೃಹಮಂಡಳಿಯ ಮುಖ್ಯಎಂಜಿನಿಯರ್‌ ಭೂಮಿಯ ಮಾಲೀಕರಿಗೆ ಈ ಯೋಜನೆ ಕುರಿತು ಪೂರ್ಣ ವಿವರಣೆ ನೀಡಿ ನಿಮ್ಮ ಜಮೀನಿಗೆ ಉತ್ತಮವಾದ ಬೆಲೆಯನ್ನು ನಾವು ನೀಡುತ್ತಿದ್ದೇವೆ. ಈ ಹಿಂದೆ ಶೇ.30 ರಷ್ಟು ಮಾತ್ರ ನೀಡುವುದಾಗಿ ತಿಳಿಸಿದ್ದರು. ಆದರೆ ರೈತರ ಒತ್ತಾಯದ ಮೇರೆಗೆ ಶೇ.40 ರಷ್ಟು ಹಣವನ್ನು ನೀಡುತ್ತೇವೆ. ತಾವು ಜಮೀನನ್ನು ಬಿಟ್ಟುಕೊಟ್ಟು ಸಹಕರಿಸಿ ಎಂದು ಮನವಿ ಮಾಡಿದರು. ಎಂಜಿನಿಯರ್‌ ಮಾತಿಗೆ ಪ್ರತಿರೋಧ ವ್ಯಕ್ತಪಡಿಸಿದ ಜಮೀನಿನ ಮಾಲೀಕರು, ಈ ಹಿಂದೆ ಗೃಹಮಂಡಳಿಯಲ್ಲಿನ ಐಎಎಸ್‌ ಅಧಿಕಾರಿಯಾಗಿದ್ದ ನಾಗರಾಜುರವರು ನಮ್ಮ ಭೂಮಿಗೆ ನೀಡುವ ಬೆಲೆ ಕುರಿತು ತಪ್ಪು ಮಾಹಿತಿ ನೀಡಿ ಮೋಸದಿಂದ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂದರು.

ಹಾಲಾಳು ಗ್ರಾಮದ ಜಮೀನಿನ ಮಾಲೀಕನೊರ್ವ ಮಾತನಾಡಿ, ಪಾಲಿಕೆಗಳ ವ್ಯಾಪ್ತಿಯ ಜಮೀನಿಗೆ ಶೇ.50 ರಷ್ಟನ್ನು ಜಮೀನಿನ ಮಾಲೀಕರಿಗೆ ನೀಡುತ್ತೀರಿ. ಆದರೆ ಅವರುಗಳಲ್ಲಿ ಯಾರೊಬ್ಬರು ಸಹ ಕೃಷಿ ಚಟುವಟಿಕೆಗಳನ್ನು ಮಾಡುವುದಿಲ.್ಲ ಆದರೆ ಗ್ರಾಮೀಣ ಪ್ರದೇಶದ ನಾವು ಕೃಷಿಯನ್ನೆ ಅವಲಂಬಿಸಿದ್ದೇವೆ. ಆದರೆ ನಮಗೆ ನಗರ ಪ್ರದೇಶದ ಜನರಿಗಿಂತ ಕಡಿಮೆ ಬೆಲೆ ನೀಡುವುದು ಸರಿಯೇ ಎಂದು ಪ್ರಶ್ನಿಸಿದರು. ಮೈಸೂರು ವಿಭಾಗೀಯ ಎಂಜಿನಿಯರ್‌ ಸೋಮಶೇಖರ್‌, ತಹಶೀಲ್ದಾರ್‌ ಎಂ.ವಿ.ರೂಪ ಹಾಗೂ ಹಾಲಾಳು, ಗೊಲ್ಲರಹಟ್ಟಿ, ಇರುಬನಹಳ್ಳಿ ಗ್ರಾಮದ ಭೂಮಾಲೀಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.