ಅನಗತ್ಯ ಸಂಚಾರ: ಸವಾರರಿಗೆ ದಂಡ
Team Udayavani, May 12, 2021, 6:36 PM IST
ಭಾರತೀನಗರ: ಸರ್ಕಾರದ ಮಾರ್ಗಸೂಚಿಗಳನ್ನುಅನುಸರಿಸದೆ ಅನಗತ್ಯವಾಗಿ ಓಡಾಡು ತ್ತಿದ್ದ ಬೈಕ್ಸವಾರರನ್ನು ಸರ್ಕಲ್ ಇನ್ಸ್ ಸ್ಪೆಕ್ಟರ್ ಶಿವಮಲವಯ್ಯ, ಸಬ್ಇನ್ಸ್ ಪೆಕ್ಟರ್ ಶೇಷಾದ್ರಿ ನೇತೃತ್ವದಲ್ಲಿದಂಡ ವಿಧಿಸಿ ಬೈಕ್ಗಳನ್ನು ವಶಕ ಪೆR ಡೆಯಲಾಗಿದೆ.ಕೆ.ಎಂ.ದೊಡ್ಡಿಯ ಸುತ್ತಮುತ್ತಲು ಅನಗತ್ಯ ವಾಗಿ ಸಂಚರಿಸುತ್ತಿದ್ದ 50 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನುವಶಪಡಿಸಿಕೊಂಡಿದ್ದಾರೆ.
ಕೊರೋನಾ 2ನೇ ಅಲೆ ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಎಂ.ದೊಡ್ಡಿ ಯಲ್ಲಿಮತ್ತಷ್ಟು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಲ್ಲಿಪೊಲೀಸರು ಮುಂದಾಗಿದ್ದಾರೆ. ಮದ್ದೂರು-ಮಳವಳ್ಳಿ ಮುಖ್ಯರಸ್ತೆ, ಮಂಡ್ಯ-ಹಲಗೂರುರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ನಿರ್ಮಿಸಿ ಬೈಕ್ ಓಡಾಡದಂತೆ ನಿರ್ಬಂಧ ವಿಧಿಸಿದ್ದಾರೆ.
ನಿರ್ಭಂಧಮೀರಿ ಬೈಕ್ನಲ್ಲಿ ತೆರಳುತ್ತಿದ್ದ ಯುವಕರುಗಳಿಗೆ ದಂಡ ವಿಧಿಸಿ ಬೈಕ್ಗಳನ್ನು ಸೀಜ್ಗೊಳಿಸಿದ್ದಾರೆ.ಪಟ್ಟಣದ ಭಾರತೀಕಾಲೇಜು ಗೇಟ್, ವಿಜಯಬ್ಯಾಂಕ್ ವೃತ್ತ, ವಿಶ್ವೇಶ್ವರಯ್ಯ ವೃತ್ತದ ಬಳಿ ವಾಹನಸವಾರರ ತಪಾಸಣೆ ನಡೆಸಿ ಜನರಿಗೆ ಲಾಠಿ ರುಚಿತೋರಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಇದನ್ನುಉಲ್ಲಂ ಸಿ ಮತ್ತೂಮ್ಮೆ ರಸ್ತೆಗೆ ಬಂದರೆ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲುಗೊಳಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು