ಕ್ರಮ ಕೈಗೊಳ್ಳದ ಜಿಲ್ಲಾಡಳಿತ: ಎಂದಿನಂತೆ ಜನರ ಓಡಾಟ


Team Udayavani, May 2, 2021, 6:52 PM IST

People activity as usual

ಮಂಡ್ಯ: ಕೊರೊನಾ ನಿಯಂತ್ರಿಸಲು ರಾಜ್ಯಸರ್ಕಾರ ಘೋಷಿಸಿರುವ ಜನತಾ ಕರ್ಫ್ಯೂಮಂಡ್ಯದಲ್ಲಿ ಪಾಲನೆಯಾಗುತ್ತಿಲ್ಲ. 4ನೇ ದಿನವಾದಶನಿವಾರವೂ ಬೈಕ್‌, ಕಾರು, ಆಟೋಗಳಲ್ಲಿಎಂದಿನಂತೆ ಸಂಚಾರ ಮುಂದುವರಿದಿತ್ತು.ಕಳೆದ ವಾರ ವಾರಾಂತ್ಯ ಲಾಕ್‌ಡೌನ್‌ಗೆ ಸಿಕ್ಕಬೆಂಬಲ ಮಂಡ್ಯ ನಗರ ನಂತರ ಸರ್ಕಾರಘೋಷಿಸಿದ ಲಾಕ್‌ಡೌನ್‌ಗೆ ಸಿಗುತ್ತಿಲ್ಲ.ಅನಗತ್ಯವಾಗಿ ಎಂದಿನಂತೆ ಬೈಕ್‌, ಆಟೋ, ಕಾರುಸಂಚರಿಸುತ್ತಿವೆ.

ಒನ್ವೇ ರಸ್ತೆ: ನಗರದಲ್ಲಿ ಜನರ ಸಂಚಾರತಡೆಗಟ್ಟಲು ಹಾಗೂ ವಾಹನ ತಪಾಸಣೆ ಮಾಡಲುಪೊಲೀಸರು ಪ್ರಮುಖ ರಸ್ತೆಗಳನ್ನು ಒನ್‌ ವೇಮಾಡಿದ್ದಾರೆ. ಆದರೆ, ಅಲ್ಲಿಯೂ ಸರಿಯಾಗಿತಪಾಸಣೆ ನಡೆಯುತ್ತಿಲ್ಲ. ಅನಗತ್ಯವಾಗಿಓಡಾಡುತ್ತಿದ್ದರೂ ಸುಮ್ಮನಿರುತ್ತಾರೆ. ಹೆದ್ದಾರಿಗಳಲ್ಲಿತಪಾಸಣೆ ಬಿಟ್ಟರೆ ಉಳಿದ ರಸ್ತೆಗಳಲ್ಲಿ ತಪಾಸಣೆಇಲ್ಲದಂತಾಗಿದೆ.

ಎಂದಿನಂತೆ ಅಂಗಡಿ ಬಂದ್: ಎಂದಿನಿಂದ ಬೆಳಗ್ಗೆ10 ಗಂಟೆ ನಂತರ ಅಂಗಡಿ, ವಾಣಿಜ್ಯ ಮಳಿಗೆಬಂದ್‌ ಆಗುತ್ತಿವೆ. ಮಾಲೀಕರೂ ಸ್ವಯಂಪ್ರೇರಿತರಾಗಿ ಬಂದ್‌ ಮಾಡಿ ಸಹಕರಿಸುತ್ತಿದ್ದಾರೆ.ನಗರದ ಪ್ರಮುಖ ವ್ಯಾಪಾರ ವಹಿವಾಟುಸ್ತಬ್ಧಗೊಂಡಿದೆ. ಕೊರೊನಾದಿಂದ ಲಾಕ್‌ಡೌನ್‌ಆಗಿರುವ ಹಿನ್ನೆಲೆ ವ್ಯಾಪಾರ-ವಹಿವಾಟು ಇಲ್ಲದೆಪ್ರತಿನಿತ್ಯ ಕೋಟ್ಯಂತರ ರೂ. ನಷ್ಟವಾಗುತ್ತಿದೆ.ಇದರಿಂದ ಮಂಡ್ಯ ಜಿಲ್ಲೆಯ ಆರ್ಥಿಕತೆ ಮೇಲೆಹೊಡೆತ ಬಿದ್ದಿದೆ ಎಂದು ಅಂಗಡಿ ಮಾಲೀಕರೊಬ್ಬರುತಿಳಿಸಿದರು.

ಸಂತೆಯಂತಾದ ಮಾರುಕಟ್ಟೆ: ಪ್ರತಿನಿತ್ಯ ಬೆಳಗ್ಗೆ6ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆಅವಕಾಶ ನೀಡಲಾಗಿದೆ. ಆದರೆ ಈ ಸಂದರ್ಭದಲ್ಲಿಮಾರುಕಟ್ಟೆಗಳು ಸಂತೆಯಂತಾಗುತ್ತಿವೆ. ಸಾಮಾಜಿಕಅಂತರ ಕಾಪಾಡುತ್ತಿಲ್ಲ. ಕೆಲವರು ಮಾಸ್ಕ್ ಧರಿಸದೆಖರೀದಿಗೆ ಮುಂದಾಗಿದ್ದರು. ಅಂಗಡಿಗಳ ಮುಂದೆಸಾಮಾಜಿಕ ಅಂತರವಿಲ್ಲದೆ, ಕೊರೊನಾ ಸೋಂಕಿನಭಯವೂ ಇಲ್ಲದಂತೆ ಸಾರ್ವಜನಿಕರುವರ್ತಿಸುತ್ತಿದ್ದಾರೆ. ವಾರಾಂತ್ಯ ಶನಿವಾರ ಹಾಗೂಭಾನುವಾರ ನಿಗದಿ ಮಾಡಿರುವ ಮಾರುಕಟ್ಟೆಗಳುಜನರಿಂದ ತುಂಬಿ ಹೋಗುತ್ತಿವೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.