ಪಾಸ್ ಇದ್ದವರಿಗಷ್ಟೇ ಪೆಟ್ರೋಲ್
Team Udayavani, Mar 31, 2020, 4:11 PM IST
ಮಂಡ್ಯ: ಕೋವಿಡ್ 19 ತಡೆಗಟ್ಟುವ ಉದ್ದೇಶ ದಿಂದ ಸೋಮ ವಾರ (ಮಾ.30)ದಿಂದ ಏ.14ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ದ್ವಿಚಕ್ರ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾ ಗಿದೆ ಎಂದು ಡಿಸಿ ಡಾ.ವೆಂಕಟೇಶ್ ಹೇಳಿದರು.
ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದರೂ ಜನರು ವಿನಾಕಾರಣ ಅಗತ್ಯವಸ್ತುಗಳು ಅಥವಾ ಸಂಬಂಧಿಕರ ಮನೆ ಗಳು, ಆಸ್ಪತ್ರೆ, ಸಾವಿನ ನೆಪವೊಡ್ಡಿ ಮನೆಗಳಿಂದ ಹೊರಬಂದು ಸಾಮಾಜಿಕ ಅಂತರ ಕಾಪಾಡದೇ ಲಾಕ್ಡೌನ್ ಉಲ್ಲಂ ಸುತ್ತಿದ್ದಾರೆ. ಅಲ್ಲದೇ ಕೆಲ ಯುವಕರು ರಸ್ತೆ ಗಿಳಿದು ದ್ವಿಚಕ್ರ ವಾಹನಗಳಲ್ಲಿ ಸುತ್ತುವುದನ್ನು ಚಾಳಿ ಮಾಡಿ ಕೊಂಡಿದ್ದಾರೆ ಎಂದು ತಿಳಿಸಿ ದ್ದಾರೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ನಿಯೋ ಜನೆಗೊಂಡಿರುವ ಸರ್ಕಾರಿ ಅಧಿಕಾರಿ ಗಳು, ನೌಕರರು, ಅಗತ್ಯ ಸೇವೆ ಒದಗಿಸುವ ಹಾಗೂ ಪತ್ರ ಕರ್ತರ ವಾಹನ ಗಳನ್ನು ಹೊರತು ಪಡಿಸಿ ಉಳಿದ ಯಾವುದೇ ವಾಹನ ಗಳಿಗೆ ಪೆಟ್ರೋಲ್ ನೀಡದಂತೆ ಸೂಚಿಸಿದ್ದಾರೆ. ಪೆಟ್ರೋಲ್ ಬಂಕ್ನವರು ಅಧಿಕೃತ ಗುರುತಿನ ಚೀಟಿ ಅಥವಾ ನಿಯೋಜನೆಯ ಆದೇಶ ಪ್ರತಿ ಪರಿಶೀಲಿಸಿದ ನಂತರ ಇಂಧನ ಪೂರೈಸುವಂತೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ