ಕೆರೆಗಳ ಭರ್ತಿಗೆ ಪೈಲಟ್ ಯೋಜನೆ
Team Udayavani, Jul 15, 2018, 7:50 AM IST
ಮಂಡ್ಯ: ಕಾವೇರಿ ಜಲಾನಯನ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಲು ಪೈಲಟ್ ಯೋಜನೆ ರೂಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಈಗಾಗಲೇ ಶೇ.60ರಷ್ಟು ಕೆರೆಗಳು ತುಂಬಿವೆ.ಉಳಿದಂತೆ ಎಲ್ಲ ಕೆರೆಗಳನ್ನು ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ನದಿ ಅಥವಾ ಕಾಲುವೆ ಮೂಲಕ ಕೆಲವು ಕೆರೆಗಳಿಗೆ ನೇರವಾಗಿ ನೀರು ಹರಿಸಲಾಗುತ್ತಿದೆ. ಆದರೆ, ಕೆಲವು ಕೆರೆಗಳಿಗೆ ಕಾಲುವೆಯಿಂದ ನೀರು ಹರಿಸಲು ಸಾಧ್ಯ ವಾಗುವುದಿಲ್ಲ. ಅಂಥ ಕೆರೆಗಳಿಗೆ ಪೈಪ್ಲೈನ್ ಮೂಲಕ ತುಂಬಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪೈಲಟ್ ಯೋಜನೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್