ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ: ದೂರು
Team Udayavani, Feb 2, 2021, 7:07 PM IST
ಶ್ರೀರಂಗಪಟ್ಟಣ: ತಾಲೂಕಿನ ಕಿರಂಗೂರು ಗ್ರಾಮದ ಪಡಿತರ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ ಮಾಡಲಾಗಿದೆ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರಲ್ಲಿ ದೂರಿದ್ದಾರೆ. ಪ್ರತಿ ತಿಂಗಳು ಪಡಿತರದಾರರಿಗೆ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಂಶ ಕಂಡು ಬಂದಿದೆ.
ಈ ಬಗ್ಗೆ ಮೌಖೀಕವಾಗಿ ತಿಳಿಸಲಾಗಿತ್ತು. ಆದರೆ, ಈ ಬಾರಿ ಅಕ್ಕಿಯನ್ನು ಮಿಲ್ಲಿನಲ್ಲಿ ಹಿಟ್ಟು ಮಾಡಿಸಿ ನಂತರ ಅದನ್ನು ಪರಿಶೀಲಿಸಿದ ವೇಳೆ ಪ್ಲಾಸ್ಟಿಕ್ ಅಂಶ ಕಂಡು ಬಂದಿದೆ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಈ ಅಕ್ಕಿ ಬಳಕೆಯಿಂದ ಸಾರ್ವಜನಿಕರಿಗೆ ರೋಗಗಳು ಬರಬಹುದಾಗಿದೆ.
ಇದನ್ನೂ ಓದಿ:ಕಸದ ರಾಶಿಗಳಿಂದ ಕೊನೆಗೂ ಮುಕ್ತಿಗೊಂಡ ವೇಮಗಲ್
ಮುನ್ನೆಚ್ಚರಿಕೆ ವಹಿಸಿ ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಒತ್ತಾಯಿಸಿ, ಗ್ರಾಮದ ಹರೀಶ್ ಕುಮಾರ್, ವಕೀಲ ಬಾಲು, ಹರೀಶ್ ಮತ್ತಿತರರು ತಹಶೀಲ್ದಾರ್ ಪುಟ್ಟಸ್ವಾಮಿಗೌಡ ಅವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ