ಸಿನಿಮೀಯ ರೀತಿಯ ಕಾರ್ಯಾಚರಣೆ: ಮಂಡ್ಯದ ಅರ್ಚಕರನ್ನು ಕೊಂದ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು


Team Udayavani, Sep 14, 2020, 10:08 AM IST

ಸಿನಿಮೀಯ ರೀತಿಯ ಕಾರ್ಯಾಚರಣೆ: ಮಂಡ್ಯದ ಅರ್ಚಕರನ್ನು ಕೊಂದ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು

ಮಂಡ್ಯ: ನಗರದ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣ ದೋಚಿದ್ದ ಮೂವರು ಆರೋಪಿಗಳ ಹೆಡೆ ಮುರಿ ಕಟ್ಟುವಲ್ಲಿ ಸೋಮವಾರ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮದ್ದೂರು ತಾಲ್ಲೂಕಿನ ಸಾದೊಳಲು ಗೇಟ್ ಬಳಿ ಆರೋಪಿಗಳ ಪತ್ತೆಗೆ ರಚನೆ ಮಾಡಿದ್ದ ಗ್ರಾಮಾಂತರ ಪೋಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ.ಮಹೇಶ್ ಹಾಗೂ ಪೂರ್ವ ಪೋಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಆಂಧ್ರ ಪ್ರದೇಶದ ವಿಜಿ, ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಎಂಬುವವರನ್ನು ಬಂಧಿಸಿದ್ದಾರೆ.

ಬಂಧನದ ವೇಳೆ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಮೇಲೆ ಆರೋಪಿಗಳು ಕಲ್ಲು ಮತ್ತು ಚಾಕುಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಕನ್ನಡಿಗರ ವಿರೋಧವಿದೆ: ಎಚ್ ಡಿ ಕುಮಾರಸ್ವಾಮಿ

ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಕಾರ್ಯಾಚರಣೆ ಕೈಗೊಂಡ ಪೋಲೀಸರು ಮೂವರ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಭಯಭೀತರಾಗಿ ಓಡಲು ಯತ್ನಿಸಿದವರನ್ನು ಬಂಧಿಸಿದ್ದಾರೆ.

ಅರ್ಕೇಶ್ವರ

ಕಾರ್ಯಾಚರಣೆ ವೇಳೆ ಪೂರ್ವ ಪೋಲೀಸ್ ಠಾಣೆಯ ಪಿಎಸ್ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಕೃಷ್ಣ ಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಆರೆಸ್ಸೆಸ್‌ ರೀತಿಯ ತರಬೇತಿ: ನಮ್ಮ ಶತ್ರುವಿಗೂ ನೀಡೆವು: ಬಿ. ಕೆ. ಹರಿಪ್ರಸಾದ

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಮೂವರು ಆರೋಪಿಗಳನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.