ಪೊಲೀಸ್ ಸಹಾಯವಾಣಿ ಸಂಪರ್ಕಿಸಿ
Team Udayavani, Nov 24, 2021, 3:42 PM IST
ಶ್ರೀರಂಗಪಟ್ಟಣ: ತಕ್ಷಣದಲ್ಲಿ ನಡೆಯುವ ಅನಾಹುತ, ಅಪಘಾತ ಅವಘಡಗಳಿಗೆ ಸಹಾಯವಾಣಿಯಾಗಿ ತಕ್ಷಣದಲ್ಲಿ ನಮ್ಮ 112 ಪೊಲೀಸರನ್ನು ಸಂಪರ್ಕಿಸಿ ಎಂದು ಮುಖ್ಯ ಪೊಲೀಸ್ ಪೇದೆ ಎಸ್.ನಾಗರಾಜು ತಿಳಿಸಿದರು.
ಪಟ್ಟಣದ ಜ್ಯೋತಿನಿವಾಸ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಪೊಲೀಸ್ ಸಹಾಯವಾಣಿ ವಾಹನಗಳ ಕುರಿತ ಜಿಲ್ಲಾ ವರಿಷ್ಠಾಧಿಕಾರಿಗಳ ಆದೇಶದಂತೆ ಜಾಗೃತಿ ಮಾಡಿ ಅರಿವು ಕಾರ್ಯಕ್ರಮ ನಡೆಸಿ ಅವರು ಮಾತನಾಡಿದರು. ಕಾಲೇಜು, ಶಾಲೆಗಳಲ್ಲಿ ಯಾವುದೇ ಅವಘಡಗಳು ನಡೆದರೂ ರಸ್ತೆ ಅಫಘಾತ, ಕಿರಿಕಿರಿ ಸೇರಿದಂತೆ ಇತರ ಅನಾಹುತಗಳಿಗೆ 112 ಪೊಲೀಸರನ್ನು ಸಂಪರ್ಕಿಸಬಹುದು.
ಇದನ್ನೂ ಓದಿ:- ಮಂಗಳೂರು : ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದ ನಾಲ್ವರು ಆರೋಪಿಗಳ ಬಂಧನ
ತ್ವರಿತವಾಗಿ ಆ ಸ್ಥಳಕ್ಕೆ ನಾವು ಬರುತ್ತೇವೆ. ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ ಬರುವುದರಲ್ಲಿ ನಾವು ಆ ಸ್ಥಳದಲ್ಲಿರುತ್ತೇವೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು. ಪ್ರತಿ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರೂರಾಗಿ ಮುಂಜಾಗ್ರತ ಕ್ರಮಕ್ಕೆ ಸದಾ ಸಿದ್ಧರಿರುವ 112ರ ಸಹಾಯವಾಣಿ ವಾಹನ ಸ್ಥಳಕ್ಕೆ ಬರುತ್ತದೆ ಎಂದರು. ವಿದ್ಯಾರ್ಥಿಗಳು, ಪ್ರಾಂಶುಪಾಲರು, ಶಿಕ್ಷಕರು, ಜಾಗೃತಿ ನಡೆಸಿ ಅರಿವು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್