ಸರ್ಕಾರಿ ಶಾಲೆಗಳಲ್ಲಿ ಪ್ರಗ್ಯಾ ಕೇಂದ್ರ


Team Udayavani, Aug 27, 2019, 5:12 PM IST

mandya-tdy-1

ಮಂಡ್ಯ: ಜೈನಮುನಿ ಆಚಾರ್ಯ ಪ್ರಗ್ಯಾ ಅವರ ಜನ್ಮಶತಾಬ್ಧಿ ಅಂಗವಾಗಿ ದೇಶದ ವಿವಿಧ ಸರ್ಕಾರಿ ಶಾಲೆಗಳಲ್ಲಿ 2,500 ಪ್ರಗ್ಯಾ ಕೇಂದ್ರದ ಕಟ್ಟಡಗಳನ್ನು ಮುಂದಿನ 2 ವರ್ಷಗಳಲ್ಲಿ ನಿರ್ಮಿಸುವ ಯೋಜನೆ ಹೊಂದಲಾಗಿದೆ ಎಂದು ತೇರಾಪಂತ್‌ ಯುವಕ್‌ ಪರಿಷತ್‌ ರಾಷ್ಟ್ರೀಯ ಅಧ್ಯಕ್ಷ ವಿಮಲ್ ಕೊಠಾರಿಯಾ ತಿಳಿಸಿದರು.

ತಾಲೂಕಿನ ಹಳೇ ಬೂದನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಜೈನ ಸಮುದಾಯದ ವತಿಯಿಂದ ನಿರ್ಮಿಸಲಾಗಿರುವ ಪ್ರಗ್ಯಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನೆರೆವೇರಿಸಿ ಮಾತನಾಡಿ, ಮೈಸೂರು ಜೈನ ಸಮಾಜದ ಸಹಕಾರದೊಂದಿಗೆ 15 ದಿನಗಳಲ್ಲಿ ಪರಿಸರಸ್ನೇಹಿ ಕಟ್ಟಡ ನಿರ್ಮಿಸಲಾಗಿದೆ. ಬಹುವಿಧ ಚಟುವಟಿಕೆಗೆ ಅನುಕೂಲವಾದ ಈ ಕಟ್ಟಡ ಭವಿಷ್ಯದ ವಿದ್ಯಾರ್ಥಿಗಳಿಗೆ ದೇಶಸೇವೆ, ದೇಶಭಕ್ತಿ ಬೆಳೆಸಲು ಮಾದರಿಯಾಗಿದೆ ಎಂದು ಹೇಳಿದರು.

ಜೈನ ಮುನಿಗಳಪಾದಯಾತ್ರೆ: ಶಾಲಾ ಮಕ್ಕಳಿಗೆ ಅಲ್ಲದೆ ಜೈನ ಮುನಿಗಳು, ಸಾಧು -ಸಾಧ್ವಿಯರು ನೈತಿಕತೆ, ಅಹಿಂಸೆ ಹಾಗೂ ಏಕತೆಯ ಸಂದೇಶ ಜನಸಾಮಾನ್ಯರಿಗೆ ತಿಳಿಸುತ್ತಾ ಭಾರತಾದ್ಯಂತ ಊರಿನಿಂದ ಊರಿಗೆ ಕಾಲ್ನಡಿಯಲ್ಲಿ ಸಂಚರಿಸುವಾಗ ಸೂರ್ಯಸ್ತದ ಬಳಿಕ ಸಂಚಾರ ನಿಲ್ಲಿಸುತ್ತಾರೆ. ಆದರೆ, ಆಹಾರ ಮತ್ತು ನೀರು ಸೇವನೆ ಮಾಡುವುದಿಲ್ಲ. ಈ ಸಮಯದಲ್ಲಿ ರಾತ್ರಿ ತಂಗಲು ಪ್ರಗ್ಯಾ ಕೇಂದ್ರಗಳು ಉಪಯೋಗ ವಾಗಲಿವೆ ಎಂದು ಹೇಳಿದರು.

ಅಹಿಂಸೆ ಪರ: ಪ್ರಗ್ಯಾ ಕೇಂದ್ರ ಯೋಜನೆಯ ನಿರ್ದೇಶಕ ಉತ್ತಮ್‌ ಬಟೆವಾರ ಮಾತನಾಡಿ, ಶಿಕ್ಷಣ, ಆರೋಗ್ಯ, ಅಹಿಂಸೆ ಪರವಾಗಿ ಜೈನ ಸಮಾಜ ಕಾರ್ಯ ನಿರ್ವಹಿಸುತ್ತಿದೆ. ಅಚಾರ್ಯ ಪ್ರಗ್ಯಾ ಕೇಂದ್ರವು ಮುಖ್ಯವಾಗಿ ಸರ್ಕಾರಿ ಶಾಲೆಗಳ ಮಕ್ಕಳ ಹಿತದೃಷ್ಟಿಯಿಂದ ನಿರ್ಮಾಣವಾಗಿದೆ. ಶಾಲೆಯಲ್ಲಿ ಶಿಕ್ಷಕರ ಸಭೆ, ಕಂಪ್ಯೂಟರ್‌ ಲ್ಯಾಬ್‌, ಗ್ರಂಥಾಲಯಕ್ಕೆ ಉಪಯುಕ್ತವಾಗಿದೆ ಎಂದು ಹೇಳಿದರು.

ಸಹಕರಿಸುತ್ತೇವೆ: ಗ್ರಾಪಂ ಅಧ್ಯಕ್ಷೆ ಬಿ.ಟಿ.ಆಶಾ ಮಾತನಾಡಿ, ಜೈನ ಸಮಾಜದ ಸೇವೆ ಶ್ಲಾಘನೀಯ. ಹಿಂದಿನಿಂದಲೂ ಗ್ರಾಮದ ಜನತೆ ಜೈನ ಸಮಾಜದ ಕಾರ್ಯಕ್ರಮವನ್ನು ಬೆಂಬಲಿಸಿ, ಸಹಕಾರ ನೀಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿಯೂ ಜೈನ ಸಮಾಜದ ಸೇವೆಗಳಿಗೆ ಬೆನ್ನೆಲುಬಾಗಿ ಸಹಕಾರ ನೀಡುವುದಾಗಿದೆ ತಿಳಿಸಿದರು.

ಸಮಾರಂಭದಲ್ಲಿ ತಾಪಂ ಸದಸ್ಯ ನಾಗರತ್ನ, ಗ್ರಾಪಂ ಸದಸ್ಯರಾದ ಯಜಮಾನ್‌ ಚಿಕ್ಕಸಿದ್ದು, ಬೂದನೂರು ಸತೀಶ್‌, ಸಮಾಜ ಸೇವಕ ರುದ್ರಣ್ಣ, ತೇರಾಪಂತ್‌ ಯುವಕ್‌ ಪರಿಷತ್‌ ರಾಷ್ಟ್ರೀಯ ಕಾರ್ಯದರ್ಶಿ ಸಂದೀಪ್‌ ಕೊಠಾರಿ, ಮೈಸೂರು ವಿಭಾಗದ ಅಧ್ಯಕ್ಷ ಮಹೇಂದ್ರ ನಹರ್‌, ಶಿಕ್ಷಣ ಇಲಾಖೆ ಬಿಆರ್‌ಸಿ ದಾಸೇಗೌಡ, ಮುಖ್ಯ ಶಿಕ್ಷಕ ವಿಶ್ವನಾಥ್‌, ಶಿಕ್ಷಕಿ ಮಂಗಳಗೌರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿCongress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

sumalatha

LS polls: ಇಂದು ಸುಮಲತಾ ಬಿಜೆಪಿಗೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.