ವೈರಮುಡಿ ತಲೆ ಮೇಲೆ ಹೊತ್ತು ಸಾಗಿದ ತಹಶೀಲ್ದಾರ್‌


Team Udayavani, Mar 25, 2021, 7:17 PM IST

programme  held at madya

ಶ್ರೀರಂಗಪಟ್ಟಣ: ತಹಶೀಲ್ದಾರ್‌ ಎಂ.ವಿ.ರೂಪಾ ಮೇಲುಕೋಟೆ ವೈರಮುಡಿಗೆಪೂಜೆ ಸಲ್ಲಿಸಿ ತಲೆ ಮೇಲೆ ಹೊತ್ತು ಒಂದುಕಿ.ಮೀ.ಸಾಗಿದ್ದು ಗಮನ ಸೆಳೆಯಿತು.ಮಂಡ್ಯದಿಂದ ಶ್ರೀರಂಗಪಟ್ಟಣಕಿರಂಗೂರು ಬನ್ನಿ ಮಂಟಪದ ಬಳಿಆಗಮಿಸಿದ ವೈರಮುಡಿಗೆ ಗ್ರಾಮಸ್ಥರುದಸರಾ ಮಂಟಪದಲ್ಲಿ ಪೂಜೆ ಸಲ್ಲಿಸಿ ಹಳೆಕಿರಂಗೂರು ಬಳಿ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆನಡೆದು ಭಕ್ತರಿಗೆ ಪ್ರಸಾದ ವಿತರಣೆಮಾಡಿದರು.

ನಂತರ ತಹಶೀಲ್ದಾರ್‌ಎಂ.ವಿ.ರೂಪಾ ಒಂದು ಕಿ.ಮೀ.ವರೆಗೂವೈರಮುಡಿಯನ್ನು ಹೊತ್ತು ಬರೀ ಕಾಲಿನಲ್ಲಿನಡೆದು ಭಕ್ತಿ ಭಾವ ಮೆರೆದರು.ಮಂಡ್ಯ ಖಜಾನೆಯಿಂದ ನೇರವಾಗಿಎಸಿ ಶಿವಾನಂದ ಮೂರ್ತಿ ನೇತೃತ್ವದಲ್ಲಿವೈರಮುಡಿ ಉತ್ಸವಕ್ಕೆ ಮೆರಗು ನೀಡುವಕಿರೀಟ ಹಾಗೂ ಚಿನ್ನಾಭರಣ ಹೊತ್ತಹುಂಡಿ ಸಮೇತ ವಾಹನದಲ್ಲಿಮೈಸೂರು-ಬೆಂಗಳೂರು ಹೆ¨ªಾರಿಯಲ್ಲಿಆಗಮಿಸುತ್ತಿದ್ದಂತೆ ತಾಲೂಕಿನ ಗಡಿಗ್ರಾಮಕೋಡಿ ಶೆಟ್ಟಿಪುರ ಗ್ರಾಮದಲ್ಲಿ ತಹಶೀಲ್ದಾರ್‌ನೇತೃತ್ವದಲ್ಲಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿಬರಮಾಡಿಕೊಳ್ಳಲಾಯಿತು.

ರಸ್ತೆ ಉದ್ದಕ್ಕೂ ವಿವಿಧ ಗ್ರಾಮಗಳಾದಗಣಂಗೂರು, ಗೌಡಹಳ್ಳಿ, ಗೌರಿಪುರ,ಕೆ.ಶೆಟ್ಟಹಳ್ಳಿ ಬಾಬುರಾಯನಕೊಪ್ಪಲುಹಾಗೂ ಕಿರಂಗೂರು ಬನ್ನಿ ಮಂಟಪದಲ್ಲಿಹಾಗೂ ಧರ್ಮರಾಯ ದೇವಾಲಯ,ಲಕ್ಷ್ಮೀನಾರಾಯಣ ದೇವಾಲಯ ಸೇರಿಆಯಾ ಗ್ರಾಮಸ್ಥರು ವಿಶೇಷ ಪೂಜೆಸಲ್ಲಿಸಿದರು. ರಸ್ತೆಯುದ್ದಕ್ಕೂ ಹರಿಕೆ ಹೊತ್ತಭಕ್ತರು ವೈರಮುಡಿಯ ಜೊತೆ ಬಂದಭಕ್ತರಿಗೆ ಮಜ್ಜಿಗೆ ಪಾನಕ ನೀಡಿಸುಧಾರಿಸಿಸುತ್ತಿದ್ದುದ್ದು ಕಂಡು ಬಂತು.ವೈರಮುಡಿಗೆ ಭಾರೀ ಬಿಗಿ ಭದ್ರತೆ ಒದಗಿಸಿಕಾವಲಿನಲ್ಲಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.