ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಉತ್ಪಾದನೆಗೆ ಉತ್ತೇಜನ: ಸೋಮಶೇಖರ್


Team Udayavani, Sep 19, 2020, 4:05 PM IST

ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಉತ್ಪಾದನೆಗೆ ಉತ್ತೇಜನ: ಸೋಮಶೇಖರ್

ಮಂಡ್ಯ: ಆತ್ಮನಿರ್ಭರ ಭಾರತ್ ಯೋಜನೆಯಡಿ ಗುಣಮಟ್ಟದ ಸಾವಯವ ಬೆಲ್ಲ ಉತ್ಪಾದನೆಗೆ ಹೆಚ್ಚು ಉತ್ತೇಜನ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ನಗರದ ಎಪಿಎಂಸಿ ಮುಂಭಾಗ ಇರುವ ಆಲೆಮನೆಗೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಯವ ಬೆಲ್ಲ, ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆತ್ಮ ನಿರ್ಭರ ಭಾರತ್ ಯೋಜನೆಯಡಿ ಆರ್ಥಿಕ ಸ್ಪಂದನ ಎಂಬ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಆತ್ಮ ನಿರ್ಭರ ಭಾರತ್ ಯೋಜನೆಯಡಿ 20 ಲಕ್ಷ ಕೋಟಿ ರೂ. ಸಮಗ್ರ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಯಾವ ಯೋಜನೆಗಳನ್ನು ಅಭಿವೃದ್ಧಿ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಮಂಡ್ಯದಲ್ಲಿ ಸಾವಯವ ಬೆಲ್ಲಕ್ಕೆ ಉತ್ತೇಜನ ನೀಡಲು ಪರಿಶೀಲನೆ ನಡೆಸಿದ್ದೇನೆ. ನಮ್ಮ ಸಹಕಾರ ಇಲಾಖೆಯಿಂದ ಏನೆಲ್ಲ ಸಹಾಯಧನ ನೀಡಬಹುದು ಅದನ್ನೆಲ್ಲ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಮೈಸೂರು: ಸಚಿವ ಎಸ್.ಟಿ. ಸೋಮಶೇಖರ್ ಗೆ ರೈತರಿಂದ ಘೇರಾವ್!

ಇದರ ಬಗ್ಗೆ ಈಗಾಗಲೇ 5 ವಿಭಾಗಗಳ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆದು, ಉತ್ತೇಜನ ಹಾಗೂ ಅಭಿವೃದ್ಧಿಗೆ ಬೇಕಾದ ಅಗತ್ಯ ಸಿದ್ಧತೆ ಹಾಗೂ ಸಾಲ ಸೌಲಭ್ಯಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. 8 ಸಾವಿರ ರೂ. ನಿಂದ 4 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಸಾವಯವ ಬೆಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಲಿದೆ. ಇದಕ್ಕಾಗಿ ಸಹಕಾರ ಇಲಾಖೆಯಿಂದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಆಲೆಮನೆ ಪರಿಶೀಲನೆ: ಎಪಿಎಂಸಿ ಮುಂಭಾಗದ ಆಲೆಮನೆಯೊಂದಕ್ಕೆ ಭೇಟಿ ನೀಡಿದ ಅವರು, ಪರಿಶೀಲನೆ ನಡೆಸಿದರು. ನಂತರ ಬೆಲ್ಲ ತಯಾರಿಕೆ ಬಗ್ಗೆ ಮಾಹಿತಿ ಪಡೆದರು. ನಂತರ ಎಪಿಎಂಸಿ ಕಚೇರಿಗೆ ಭೇಟಿ ನೀಡಿದ ಅವರು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್, ಮುಖಂಡ ಡಾ.ಸಿದ್ದರಾಮಯ್ಯ, ನಗರ ಘಟಕ ಅಧ್ಯಕ್ಷ ವಿವೇಕ್, ಎಪಿಎಂಸಿ ಅಧ್ಯಕ್ಷೆ ವೈ.ಕೆ.ಪ್ರೇಮ, ಮಾಜಿ ಅಧ್ಯಕ್ಷ ಪಲ್ಲವಿ, ತಿಮ್ಮೇಗೌಡ, ಕೆ.ನಾಗಣ್ಣಗೌಡ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.