ಪ್ರಕೃತಿ ರಕ್ಷಣೆ ಮಾಡಿ: ತಮ್ಮಣ
Team Udayavani, Aug 5, 2020, 11:10 AM IST
ಭಾರತೀನಗರ: ಪ್ರಕೃತಿಯನ್ನು ನಾವು ಎಷ್ಟು ಚೆನ್ನಾಗಿ ನೋಡಿಕೊಳ್ಳತ್ತೇವೂ ಅಷ್ಟೇ ಚೆನ್ನಾಗಿ ಪ್ರಕೃತಿಯೂ ನಮ್ಮನ್ನು ಕಾಪಾಡುತ್ತದೆ ಎಂದು ಶಾಸಕ ತಮ್ಮಣ್ಣ ತಿಳಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಅರಣ್ಯ ಇಲಾಖೆ, ಜಿಲ್ಲಾಡಳಿತ, ಜಿಪಂ, ಸಾಮಾಜಿಕ ಅರಣ್ಯ ವಿಭಾಗ ಮಂಡ್ಯ ಹಾಗೂ ಮದ್ದೂರು ವಲಯ, ಡಿ.ಸಿ.ತಮ್ಮಣ್ಣ ಸಮಾಜ ಸೇವಾ ಪ್ರತಿಷ್ಠಾನ ಹಾಗೂ ಅನನ್ಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಲ್ಯಾಣ ಟ್ರಸ್ಟ್ ಮಂಡ್ಯ, ಜಾಗೃತಿ ಯುವತಿ ಮತ್ತು ಮಹಿಳಾ ಮಂಡಳಿ ಹಾಗೂ ವಿಶ್ವಜ್ಞಾನಿ ಸೇವಾಟ್ರಸ್ಟ್ ಮಂಡ್ಯ ಆಶ್ರಯದಲ್ಲಿ ನಡೆದ ವನಮಹೋತ್ಸವ ಮತ್ತು ಹಸಿರುವ ಕರ್ನಾಟಕ ಯೋಜನೆಯಡಿ ಮನೆಗೊಂದು ಗಿಡ, ಊರಿಗೊಂದು ವನ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ಮಾನವನಿಗೆ ಪರಿಸರದ ಮೇಲಿನ ಕಾಳಜಿ ಕಡಿಮೆಯಾಗಿದೆ. ಹೀಗಾಗಿ ಪ್ರಕೃತಿ ಮುನಿಸಿಕೊಂಡಂತೆ ಕಾಣಿಸುತ್ತಿದೆ ಎಂದರು.
ರೈತರಿಗೆ ಸಾವಿರಕ್ಕೂ ಹೆಚ್ಚು ವಿವಿಧ ಗಿಡಗಳನ್ನು ವಿತರಣೆ ಮಾಡಲಾಯಿತು. ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ವೆಂಕಟೇಶ್, ವಲಯ ಅರಣ್ಯಾಧಿಕಾರಿ ಬಿ.ಎ.ಮಹೇಶ್, ಸಿದ್ದೇಗೌಡ, ಅನನ್ಯ ಸಾಮಾಜಿಕ ಮತ್ತು ಸಾಸ್ಕೃತಿಕ ಟ್ರಸ್ಟ್ ಅನುಪಮ, ವಸಂತ, ಡಿ.ಎ.ಕೆರೆ ಪ್ರದೀಪ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು