ಟಿಪ್ಪರ್ ಲಾರಿಗಳಿಂದ ಹದಗೆಟ್ಟ ರಸ್ತೆ: ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ


Team Udayavani, Apr 30, 2022, 1:14 PM IST

ಟಿಪ್ಪರ್ ಲಾರಿಗಳಿಂದ ಹದಗೆಟ್ಟ ರಸ್ತೆ: ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

ಶ್ರೀರಂಗಪಟ್ಟಣ:  ಕಲ್ಲುಗಣಿಗಾರಿಕೆಯ ಟಿಪ್ಪರ್ ಲಾರಿಗಳ ಸಂಚಾರದಿಂದ ಮೈ- ಬೆಂ ಹೆದ್ದಾರಿ ರಸ್ತೆ ಹಾಳಾಗುತ್ತಿರುವುದು ಮತ್ತು ಜನರಿಗೆ ತೊಂದರೆಯಾಗುತ್ತಿರುವುದನ್ನು ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆಯ ಕಾರ್ಯಕರ್ತರು ‌ಜಿಲ್ಲಾಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಮೈ- ಬೆಂ ಹೆದ್ದಾರಿಯ ಚೆಕ್ ಪೋಸ್ಟ್ ಬಳಿ ಇರುವ ಗಣಿ ಇಲಾಖೆಯ ತಪಾಸಣಾ ಕೇಂದ್ರಕ್ಕೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು,ತಪಾಸಣೆ ಮಾಡುವ ಜಾಗದಲ್ಲಿ ಗುಂಡಿ ಬಿದ್ದಿರುವ ರಸ್ತೆಯನ್ನು ಟಿಪ್ಪರ್ ಲಾರಿ ಮಾಲೀಕರಿಂದಾಗಿ ಇಲ್ಲವೇ ಗಣಿ ಇಲಾಖೆಯಿಂದಲೇ ದುರಸ್ತಿ ಮಾಡಿಸುವಂತೆ ಆಗ್ರಹಿಸಿದರು.

ಈ ಕ್ವಾರೆಗಳಿಂದ ಕಲ್ಲು ಹೆಚ್ಚಿನ ಮರಳು ,ಜಲ್ಲಿ ಸಾಗಿಸುವ ಟಿಪ್ಪರ್  ಲಾರಿಗಳಿಂದ ಹೆದ್ದಾರಿಯಲ್ಲಿ ಗುಂಡಿ ಉಂಟಾಗುತ್ತಿದೆ.ಅಲ್ದೆ ಇವರು ಕಲ್ಲು ಮರಳು ಡಸ್ಟ್ ಸಾಗಿಸುವ ಸಂಧರ್ಭದಲ್ಲಿ ಯಾವುದೇ ಸುರಕ್ಷತಾ ಕ್ರಮ ಅನುಸರಿದೆ ವಾಹನದಲ್ಲಿ ಸಾಗಿಸುತ್ತಿದ್ದು ಇದ್ರಿಂದ ಹೆದ್ದಾರಿಯಲ್ಲಿ ಸಾಗುವ ಬೈಕ್ ಸವಾರರಿಗೆ ತೊಂದರೆ ಆಗುತ್ತಿದೆ. ಇದ್ರಿಂದ ಅಪಘಾತ ಕೂಡ ಸಂಭವಿಸ್ತಿದ್ದು, ಈ ಕೂಡಲೇ ಇಂತಹ ಟಿಪ್ಪರ್ ಲಾರಿಗಳ ವಿರುದ್ದ ಕ್ರಮ ವಹಿಸುವಂತೆ ಆಗ್ರಹಿಸಿ ಚೆಕ್ ಪೋಸ್ಟ್ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕೂಡಲೇ ಇದರ ವಿರುದ್ದ ಈ ಕೂಡಲೇ ಕ್ರಮ‌ ಕೈ ಗೊಳ್ಳದಿದ್ದರೆ ಮುಂದಿನ ದಿನಗಳ ಇದರ ವಿರುದ್ದ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು. ಹೋರಾಟಗಾರರಿಂದ ಮನವಿ ಸ್ವೀಕರಿಸಿದ ಚೆಕ್ ಪೋಸ್ಟ್ ನಲ್ಲಿದ್ದ ಗಣಿ ಇಲಾಖೆ ಅಧಿಕಾರಿ ಈ ಕುರಿತಾಗಿ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ತಮ್ಮ ಮನವಿಯನ್ನು ತಂದು ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ಈ ವೇಳೆ ಮಂಡ್ಯ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಶಂಕರ್ ಬಾಬು ಸೇರಿದಂತೆ ಪದಾಧಿಕಾರಿಗಳಾದ ಜಗದೀಶ್,ಕೂಡಲ ಕಪ್ಪೆ ಶಂಕರ್,ಕಯಮಾರ್,ಶ್ರೀನಿವಾಸ್ ,ಬಳ್ಳೇಕೆರೆ ಶ್ರೀಕಾಂತ್,ಬಾಳೆ ಮಂಜು,ಗೌಡಹಳ್ಳಿಮಧು,ಚಿದಂಬರ,ಇತರರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.