ತಹಶೀಲ್ದಾರ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
Team Udayavani, Oct 5, 2021, 6:11 PM IST
ಭಾರತೀನಗರ: ರಸ್ತೆ ಒತ್ತುವರಿ ತೆರವುಗೊಳಿಸುವ ಸಂಬಂಧ ಮದ್ದೂರು ತಹಶೀಲ್ದಾರ್ ನರಸಿಂಹಮೂರ್ತಿ ಅವರು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆಂದು ಆರೋಪಿಸಿ ಸಮೀಪದ ಕೂಳಗೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಗ್ರಾಪಂ ಕಚೇರಿ ಮುಂದೆ ಜಮಾಯಿಸಿದ ಗ್ರಾಮಸ್ಥರು ತಹಶೀಲ್ದಾರ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಒದಿ;- ಕಿರಾಣಿ ಅಂಗಡಿಗಳೊಂದಿಗೆ ಫ್ಲಿಪ್ ಕಾರ್ಟ್ ಸಹಯೋಗ
ಅರುವನಹಳ್ಳಿ, ಕೂಳಗೆರೆ ಗ್ರಾಮದ ಸರ್ವೆ ನಂ. 240, 269, 270, 241ರಲ್ಲಿ 0.22 ಗುಂಟೆ ಜಮೀನಿನಲ್ಲಿರುವ ಕಾಲುದಾರಿಯು ಗ್ರಾಮದ ಹಲವು ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವುದರ ಜೊತೆಗೆ ಕೂಳಗೆರೆ ಗ್ರಾಮದಿಂದ ಅರೆದೊಡ್ಡಿ ಗ್ರಾಮಕ್ಕೂ ಸಂಪರ್ಕ ಕಲ್ಪಿಸುವ ಕಾಲುದಾರಿಯಾಗಿತ್ತು.
ಕ್ರಮೇಣ ಅಕ್ಕಪಕ್ಕದ ರೈತರು ಕಾಲು ದಾರಿಯನ್ನು ಆಕ್ರಮಿಸಿಕೊಂಡು ಒತ್ತು ವರಿ ಮಾಡಿಕೊಂಡಿದ್ದಾರೆ. ಇದರಿಂದ ರೈತರು ಜಮೀನುಗಳಿಗೆ ತೆರಳಲು ಅನಾನುಕೂಲವಾಗಿದ್ದು, ಈ ಸಂಬಂಧ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದ ಪರಿಣಾಮವಾಗಿ ತಾಲೂಕು ಭೂಮಾಪನಾಧಿಕಾರಿ, ಕಾಲುದಾರಿಯ ಅಳತೆ ಮಾಡಿ, ನಕಾಶೆ ತಯಾರು ಮಾಡಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ