ಸಾರ್ವಜನಿಕ ರಸ್ತೆ ತೆರವು


Team Udayavani, Jul 11, 2020, 5:04 AM IST

mnd raste

ಕೆ.ಆರ್‌.ಪೇಟೆ: ತಾಲೂಕಿನ ವರಹನಾಥ ಕಲ್ಲಹಳ್ಳಿ ಬಳಿ ಕೆಲವರು ಕೋವಿಡ್‌ 19 ಭೀತಿಯಿಂದ ಪುರಾಣ ಪ್ರಸಿದ ಭೂ ವರಾಹ ನಾಥ ದೇವಾಲಯಕ್ಕೆ ಭಕ್ತಾದಿಗಳು ಬರ ದಂತೆ ಸಾರ್ವಜನಿಕ ರಸ್ತೆ ಕಲ್ಲು ಮಣ್ಣು ಸುರಿದು ಅಡ್ಡಿಪಡಿಸಿದ್ದನ್ನು  ತಾಲೂಕು ಆಡಳಿತದಿಂದ ತೆರವುಗೊಳಿಸಲಾಯಿತು.

ಹೇಮಾವತಿ ನದಿ ದಡದಲ್ಲಿ ಕೆಆರ್‌ ಎಸ್‌ ಹಿನ್ನೀರಿಗೆ ಹೊಂದಿಕೊಂಡಂತೆ ಭೂ ವರಾಹನಾಥ ದೇಗುಲವಿದ್ದು, ಪರಕಾಲ  ಮಠ ದೇವಾಲಯದ ಅಭಿವೃದಿ ಮಾಡುತ್ತಿದೆ. ಇದರಿಂದ  ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಭಾಗ ಗಳಿಂದ ನಿತ್ಯ ನೂರಾರು ಜನ ಭಕ್ತರು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ.

ಈ ದೇವಾಲಯದಿಂದ ಇಟ್ಟಿಗೆ ಪೂಜೆ ಮಾಡಿಸಿಕೊಂಡು ಮನೆ ನಿರ್ಮಿಸಿದರೆ ಯಶಸ್ಸು ಎನ್ನುವ  ನಂಬಿಕೆಯಿಂದ ಭಕ್ತರು ನಿತ್ಯ ಪೂಜೆಗೆ ಬರುತ್ತಾರೆ. ದೇವಾಲಯ ಆಡಳಿತ ಸಮಿತಿ ಕೋವಿಡ್‌ 19 ಹಿನ್ನೆಲೆಯಲ್ಲಿ ದೇಗುದ ಬಳಿಯಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಿತ್ತು. ಅಲ್ಲದೆ, ಸಾರ್ವಜನಿಕ  ರಸ್ತೆಯನ್ನು ದೇವಾಲಯದಿಂದ ಬಂದ್‌  ಮಾಡಿದ್ದರು.

ಇದರಿಂದ ದೇವಾಲಯಕ್ಕೆ ಸ್ವಂತ ವಾಹನಗಳಲ್ಲಿ ಆಗಮಿಸುವ ಭಕ್ತರು ನಡೆದು ದೇವಾಲಯಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿತ್ತು.ರಸ್ತೆ ಬಂದ್‌ ವಿಚಾರ ತಿಳಿದ ತಹಶೀ ಲ್ದಾರ್‌ ಎಂ. ಶಿವ ಮೂರ್ತಿ ಕೆ.ಆರ್‌.ಪೇಟೆ  ಗ್ರಾಮಾಂತರ ಪೊಲೀಸರ ನೆರನಿಂದ ಜೆಸಿಬಿ ಯಂತ್ರ ಬಳಸಿ ರಸ್ತೆಯನ್ನು ತೆರವುಗೊಳಿಸಿ, ಭಕ್ತರಿಗೆ ಅನುಕೂಲ ಕಲ್ಪಿಸಿದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.