ಪಿಯುಸಿ ಫಲಿತಾಂಶ: ಮಂಡ್ಯ ಜಿಲ್ಲೆಗೆ 19ನೇ ಸ್ಥಾನ


Team Udayavani, Jul 22, 2021, 7:24 PM IST

PUC Result

ಮಂಡ್ಯ: ಪರೀಕ್ಷೆಯನ್ನೇ ಎದುರಿಸದ ದ್ವಿತೀಯಪಿಯುಸಿ ವಿದ್ಯಾರ್ಥಿಗಳ ಪರೀûಾ ಫಲಿತಾಂಶಪ್ರಕಟವಾಗಿದ್ದು, ಕಳೆದ ಬಾರಿ 21ನೇ ಸ್ಥಾನಕ್ಕೆಕುಸಿದಿದ್ದ ಮಂಡ್ಯ ಜಿಲ್ಲೆ ಈ ಬಾರಿ ಪರೀಕ್ಷೆನಡೆಯದಿದ್ದರೂ ಗ್ರೇಡ್‌ ಅಂಕಗಳ ಆಧಾರದಮೇಲೆ19ನೇ ಸ್ಥಾನ ಪಡೆದಿದೆ.

ನಿರುತ್ಸಾಹ: ಇತಿಹಾಸದಲ್ಲೇ ವಿಶೇಷವಾಗಿ ಈಫಲಿತಾಂಶ ಬಂದಿರುವುದರಿಂದ ವಿದ್ಯಾರ್ಥಿಗಳಲ್ಲೂ ಉತ್ಸಾಹ ಕಂಡು ಬಂದಿಲ್ಲ. ನಗರದಪಿಯು ಕಾಲೇಜುಗಳಲ್ಲಿ ಬೋಧಕರು ಹಾಗೂಬೋಧಕೇತರ ಸಿಬ್ಬಂದಿಗಳೂ ಕೂಡ ಕಚೇರಿಅವಧಿ ಮುಗಿಸಿಕೊಂಡು ತೆರಳಿದರು. ಇತ್ತಎಂದಿನಂತೆ ಫಲಿತಾಂಶ ತಿಳಿಯಲು ಸೈಬರ್‌ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂವಿರಳವಾಗಿತ್ತು.ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿಪರೀಕ್ಷೆ ನಡೆಯದೆ ಎಸ್‌ಎಸ್‌ಎಲ್‌ಸಿ ಹಾಗೂಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿ ಗಳಿಸಿದ್ದಅಂಕಗಳ ಆಧಾರದ ಮೇಲೆ ಶೇ.10 ಅಂಕಗಳನ್ನುದ್ವಿತೀಯ ಪಿಯುಸಿಗೆ ಪರಿಗಣಿಸಿ ಸರ್ಕಾರಫಲಿತಾಂಶ ಪ್ರಕಟಿಸಿದೆ.

15,458 ಮಂದಿ ನೋಂದಣಿ: ಜಿಲ್ಲೆಯಲ್ಲಿಫ್ರೆಶರ್ ಮತ್ತು ರಿಪೀಟರ್ ಸೇರಿ ಒಟ್ಟು 15,458ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಆದರೆ ಕೋವಿಡ್‌ ಕಾರಣದಿಂದಾಗಿ ಪರೀಕ್ಷೆ ನಡೆಸದೆ ಎಲ್ಲರನ್ನೂ ತೇರ್ಗಡೆಗೆ ಪರಿಗಣಿಸಿರುವುದರಿಂದ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳತ್ತಲೆ ಎಲ್ಲರ ಚಿತ್ತ ಹರಿದಿದೆ.ಜಿಲ್ಲೆಯಲ್ಲಿ 7,161 ಬಾಲಕರು ಹಾಗೂ8,297ಬಾಲಕಿಯರುಪರೀಕ್ಷೆಗೆನೋಂದಾಯಿಸಿಕೊಂಡಿದ್ದರು. ಫ್ರೆಶರ್ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವಾಣಿಜ್ಯ ಶಾಸ್ತ್ರದವರಾಗಿದ್ದಾರೆ. ಕಲಾವಿಭಾಗದಲ್ಲಿ 3,666, ವಾಣಿಜ್ಯ ವಿಭಾಗದಲ್ಲಿ5,395 ಹಾಗೂ ವಿಜಾnನ ವಿಭಾಗದಲ್ಲಿ 4,538ವಿದ್ಯಾರ್ಥಿಗಳಿದ್ದರು.

ವಿವರ ಲಭಿಸಲು ವಿಳಂಬ:ಕೋವಿಡ್‌ಕಾರ್ಮೋಡದಿಂದಾಗಿ ಈ ಬಾರಿ ಎಲ್ಲ ವಿದ್ಯಾರ್ಥಿಗಳನ್ನೂಅವರ ಹಿಂದಿನ ಶೈಕ್ಷಣಿಕಪ್ರಗತಿಹಾಗೂ ಹಾಜರಾತಿಮುಂತಾದ ವಿದ್ಯಾರ್ಥಿಯ ಸಾಮರ್ಥ್ಯ ಪರಿಗಣಿಸಿ ತೇರ್ಗಡೆಗೊಳಿಸುವುದಾಗಿ ಇಲಾಖೆಯಸಚಿವರೇ ತಿಳಿಸಿದ್ದರಿಂದಾಗಿ ಈ ಫಲಿತಾಂಶದತ್ತಅಂತಹ ದೊಡ್ಡ ನಿರೀಕ್ಷೆಕಂಡುಬಂದಿಲ್ಲ.

ವಿದ್ಯಾರ್ಥಿಗಳ ಅಂಕವಾರು ಶ್ರೇಣಿಗಳನ್ನುವರ್ಗೀಕರಿಸುವುದು ತಡವಾಗಲಿದೆ. ಹಾಗಾಗಿಜಿಲ್ಲೆಯಲ್ಲಿ ಟಾಪರ್ಗಳು, ಡಿಸ್ಟಿಂಕ್ಷನ್‌ನಲ್ಲಿತೇರ್ಗಡೆಯಾದವರ ವಿವರಗಳು ಒಂದು ದಿನತಡವಾಗಿಪೂರ್ಣಪ್ರಮಾಣದ ಮಾಹಿತಿ ಸಿಗಲಿದೆಎಂದು ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.