ರೈತರ ಬಗ್ಗೆ ಕಾಳಜಿ ಹೊಂದಿದ್ದ ಪುನೀತ್
Team Udayavani, Oct 30, 2021, 3:29 PM IST
ರಂಗಪಟ್ಟಣ: ರಾಜ್ಯದ ರೈತರ ಬಗ್ಗೆಯೂ ನಟ ಪುನೀತ್ ರಾಜ್ಕುಮಾರ್ ಕಾಳಜಿ ವಹಿಸಿದ್ದರು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೆ.ಎಸ್ .ನಂಜುಂಡೇಗೌಡ ತಿಳಿಸಿದರು. ರಾಜ್ಯದ ಹೈನುಗಾರಿಕೆಯಲ್ಲಿರುವ ರೈತರ ಪರವಾಗಿ ನಂದಿನಿ ಹಾಲಿನ ಅಂಬಾಸಿಡರ್ ಆಗಿ ಉಚಿತ ಕಾರ್ಯ ನಿರ್ವಹಣೆ ಮಾಡಿದ್ದು ರೈತರ ಮೇಲಿನ ಕಾಳಜಿ ಎಂದು ಹೇಳಿದರು.
ಮಂಡ್ಯ ಜಿಲ್ಲೆಯಲ್ಲಿ ಪ್ರಥಮವಾಗಿ ರೈತರ ಆತ್ಮಹತ್ಯೆ ನಡೆದ ಸಂದರ್ಭದಲ್ಲಿ ಶ್ರೀರಂಗಪಟ್ಟಣಕ್ಕೆ ದೊಡ್ಡಮನೆ ಚಲನಚಿತ್ರ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಪಿಎಸ್ಎಸ್ಕೆ ಕಾರ್ಖಾನೆಗೆ ಚಿತ್ರೀಕರಣಕ್ಕೆ ಆಗಮಿಸಿದ ವೇಳೆ ನಮ್ಮನ್ನು ಭೇಟಿ ಮಾಡಿದರು.
ಇದನ್ನೂ ಓದಿ:- ಅಪ್ಪು ಅಂತಿಮ ರ್ಶನದಲ್ಲಿ ನಟ ಬಾಲಕೃಷ್ಣ ಮತ್ತು ನಟ ಪ್ರಭುದೇವ
ಈ ವೇಳೆ ಚಿನ್ನೇನಹಳ್ಳಿ, ಸಬ್ಬನಕುಪ್ಪೆ, ಗಾಣದ ಹೊಸೂರು ಗ್ರಾಮಗಳಲ್ಲಿ ರಾಜ್ಯದಲ್ಲೇ ಮೊದಲು ಆತ್ಮಹತ್ಯೆಗಳು ನಡೆದಿದ್ದವು. ರೈತರ ಮನೆಗಳಿಗೆ ಭೇಟಿ ನೀಡಿ ಅವರಿಗೆ ಕೈಲಾದ ನೆರವು ನೀಡಿದ್ದರು. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಬೇಡ.
ನಿಮ್ಮ ಆಶ್ರಯದಲ್ಲಿ ನಿಮ್ಮ ಕುಟುಂಬಗಳು ಇರುತ್ತವೆ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬಗಳ ಗತಿ ಏನು ಎಂದು ಸಾಂತ್ವನ ಹೇಳಿದ್ದರು. ಅಲ್ಲದೇ, ನಮ್ಮ ಕುಟುಂಬ ರೈತರ ಪರ ಇರುತ್ತೆ ಎಂದು ಹೇಳಿದರು. ಇದೀಗ ಅವರೇ ಇಹಲೋಕ ತೆರಳಿದ್ದು ಬಾರಿ ದುಃಖಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ