ಪ್ರವಾಹ ಸಂತ್ರಸ್ತರ ನಷ್ಟ ಪರಿಹಾರಕ್ಕೆ ಆಗ್ರಹ


Team Udayavani, Aug 16, 2019, 4:39 PM IST

mandya-tdy-2

ಇತ್ತೀಚೆಗೆ ಪ್ರವಾಹದಿಂದ ಜಖಂಗೊಡಿದ್ದ ಶ್ರೀರಂಗಪಟ್ಟಣ ತಾಲೂಕಿನ ವೆಲ್ಲೆಸ್ಲಿ ಸೇತುವೆ ವೀಕ್ಷಿಸಿದ ಸಂಸದೆ ಸುಮಲತಾ.

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯದ ಪ್ರವಾಹದಿಂದ ಕಾವೇರಿ ನದಿ ತೀರದ ಪ್ರದೇಶದಲ್ಲಿ ಮನೆಗಳು ಹಾಗೂ ಆಸ್ತಿಪಾಸ್ತಿ, ಬೆಳೆ ಹಾನಿಗ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂಸದೆ ಸುಮಲತಾ ಸಂತ್ರಸ್ತರಿ ಪರಿಹಾರ ಒದಗಿಸಲು ಸರ್ಕಾರಗಳಿಗೆ ಮನವಿ ಮಾಡುವುದಾಗಿ ಭರವಸೆ ನೀಡಿದರು.

ಈ ಬಗ್ಗೆ ತಹಶೀಲ್ದಾರ್‌ ಡಿ.ನಾಗೇಶ್‌ ಅವರಿಂದ ನಷ್ಟಕ್ಕೊಳ ಗಾದ ಸಂತ್ರಸ್ತರನ್ನು ಗುರುತಿಸಿ ಕೂಡಲೇ ಪರಿಹಾರಕ್ಕೆ ವರದಿ ತಯಾರಿಸುವಂತೆ ಸೂಚಿಸಿದರು.

ಕಾವೇರಿ ಉಕ್ಕಿ ಹರಿದ ಪ್ರವಾಹದಲ್ಲಿ ಪಟ್ಟಣ ಪುರಸಭಾ ವ್ಯಾಪ್ತಿಯ ನದಿ ತೀರದ 80 ಎಕರೆ ಕಬ್ಬು, 80 ಎಕರೆ ಭತ್ತ, 40 ಎಕರೆ ತೋಟಗಾರಿಕೆ ಬೆಳೆಗಳು ನಾಶವಾ ಗಿವೆ. 11 ಮನೆಗಳು ಕುಸಿದಿವೆ. 2 ಜಾನುವಾರು ನೀರಲ್ಲಿ ಕೊಚ್ಚಿ ಹೋಗಿವೆ. ಈ ಕುರಿತು ಈಗಾಗಲೇ ವರದಿ ತಯಾರಿಸಿ ಪರಿಹಾರಕ್ಕೆ ಜಿಲ್ಲಾಡಳಿತಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಹಶೀಲ್ದಾರ್‌ ಡಿ.ನಾಗೇಶ್‌ ಸಂಸದರಿಗೆ ಮಾಹಿತಿ ನೀಡಿದರು.

ಬಳಿಕ ಪಾರಂಪರಿಕ ವೆಲ್ಲೆಸ್ಲಿ ಸೇತುವೆ ಬಳಿ ಪ್ರವಾಹಕ್ಕೆ ಸಿಲುಕಿದ್ದ ತಡೆಗೋಡೆ, ಚಪ್ಪಡಿಗಳು ಜಖಂ ಗೊಂಡಿರುವುದು, ತಾಲೂಕಿನ ದೊಡ್ಡಪಾಳ್ಯ ಗ್ರಾಮದ ಬಳಿ ನೆರೆ ಹಾವಳಿಗೆ ತುತ್ತಾಗಿದ್ದ ಕಬ್ಬು ಇತರೆ ಬೆಳೆಗಳನ್ನು ಸಂಸದರು ವೀಕ್ಷಿಸಿದರು. ತಾಪಂ ಇಒ ಅರುಣ್‌ ಕುಮಾರ್‌, ತಾಲೂಕು ಮಟ್ಟದ ಅಧಿಕಾರಿಗಳು, ಮುಖಂಡರಾದ ಎಸ್‌. ಎಲ್.ಲಿಂಗರಾಜು, ಸಚಿದಾ ನಂದ, ಮದನ್‌ಕುಮಾರ್‌, ಬೇಲೂ ರು ಸೋಮಶೇಖರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.