ಸರ್ಕಾರಿ ಕಚೇರಿಗಳಿಗೆ ಬರದಂತೆ ನಿರ್ಬಂಧ


Team Udayavani, Mar 21, 2020, 5:00 PM IST

ಸರ್ಕಾರಿ ಕಚೇರಿಗಳಿಗೆ ಬರದಂತೆ ನಿರ್ಬಂಧ

ಕೆ.ಆರ್‌.ಪೇಟೆ: ದಿನದಿಂದ ದಿನಕ್ಕೆ ಕೋವಿಡ್ 19 ವೈರಾಣುಗಳ ಪತ್ತೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ತುರ್ತು ಕಾರ್ಯಗಳಿದ್ದರೆ ಮಾತ್ರ ಕಚೇರಿಗಳಿಗೆ ಬರಬೇಕು ಎಂದು ತಹಶೀಲ್ದಾರ್‌ ಶಿವಮೂರ್ತಿ ಆದೇಶ ನೀಡಿದ್ದಾರೆ.

ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ಸುಮ್ಮನೆ ಊರಿಂದೂರಿಗೆ ಸುತ್ತಾಗಿ ಅನಗತ್ಯವಾಗಿ ಸಮಸ್ಯೆ ತಂದುಕೊಳ್ಳುವುದು ಬೇಡ. ಕೋವಿಡ್ 19 ತಡೆಯಲು ಕೇವಲ ಸರ್ಕಾರಿ ಆದೇಶಗಳು, ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸಿದರೆ ಸಾಲದು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಜಾಗ್ರತೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಡಳಿತ ಈಗಾಗಲೇ ಗುಂಪು ಗುಂಪಾಗಿ ಜನ ಸೇರಬಾರದು ಎಂಬ ಸಾರ್ವಜನಿಕರ ಹಿತದೃಷ್ಟಿಯಿಂದ ದೇವಾಲಯ, ಚರ್ಚ್‌, ಮಸೀದಿಗಳಲ್ಲಿಯೂ ಪ್ರವೇಶ ನಿಷೇಧಿಸಿದೆ. ಮದುವೆ, ಸಭೆ, ಸಮಾರಂಭಗಳಲ್ಲಿಯೂ ಹೆಚ್ಚು ಜನ ಸೇರದಂತೆ ನೀತಿ ನಿಯಮ ವಿಧಿಸಿದೆ. ಇಷ್ಟೆಲ್ಲಾ ಕ್ರಮಗಳು ಕೈಗೊಂಡಿರುವುದು ಸಾರ್ವಜನಿಕರಿಗಾಗಿಯೇ ಎಂಬುದನ್ನು ನೀವು ಅರ್ಥ ಮಾಡಿಕೊಂಡು ಅನಗತ್ಯವಾಗಿ ಸಮಸ್ಯೆಗಳಿಗೆ ಕಾರಣರಾಗಬೇಡಿ ಎಂದು ಮನವಿ ಮಾಡಿದರು.

ಉಪ ನೊಂದಣಾಧಿಕಾರಿಗಳ ಕಚೇರಿ, ಪುರಸಭೆ, ತಾಪಂ ಸೇರಿದಂತೆ ತಾಲೂಕು ಕಚೇರಿಗೆ ಸಾರ್ವಜನಿಕರ ಭೇಟಿ ಕಡ್ಡಾಯ ನಿಷೇಧ ಮಾಡಲಾಗಿದೆ. ತುರ್ತು ಕೆಲಸ ಮಾಡಲೆಂದೇ ನಾವಿಲ್ಲಿದ್ದೇವೆ. ಆದರೆ ಅಧಿಕಾರಿಗಳು ಮತ್ತು ನೌಕರರು  ಮಾತ್ರ ಕಚೇರಿಯ ಒಳಭಾಗದಲ್ಲಿ ತಮ್ಮ ಕೆಲಸಗಳನ್ನು ನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.

ಮುಖ್ಯದ್ವಾರದಿಂದಲೇ ವಾಪಸ್‌: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಭೇಟಿ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಮುಂಜಾನೆಯೇ ಮುಖ್ಯದ್ವಾರವನ್ನೆ ಮುಚ್ಚಿ ಸಾರ್ವಜನಿಕರನ್ನು ಹೊರಭಾಗದಲ್ಲಿಯೆ ತಡೆದು ನಿಲ್ಲಿಸಿದ್ದರು. ತಾಲೂಕಿನ ವಿವಿಧ ಗ್ರಾಮಗಳಿಂದ ವಿವಿಧ ಕೆಲಸಗಳಿಗೆಂದು ಬಂದಿದ್ದ ತಾಲೂಕಿನ ಗ್ರಾಮೀಣರು ಅಲ್ಲಿಂದ ಜಾಗ ಖಾಲಿಮಾಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.