45 ಲಕ್ಷ ವೆಚ್ಚದಲ್ಲಿ ಸೇತುವೆ, ರಸ್ತೆ ಕಾಮಗಾರಿ


Team Udayavani, Mar 23, 2021, 2:53 PM IST

45 ಲಕ್ಷ ವೆಚ್ಚದಲ್ಲಿ ಸೇತುವೆ, ರಸ್ತೆ ಕಾಮಗಾರಿ

ಪಾಂಡವಪುರ: ವಡ್ಡರಹಳ್ಳಿ ಗ್ರಾಮಸ್ಥರ ಕೋರಿಕೆಮೇರೆಗೆ ಈ ಭಾಗದಲ್ಲಿ ಸೇತುವೆ ಹಾಗೂ ರಸ್ತೆನಿರ್ಮಿಸಲಾಗುತ್ತಿದೆ. ರಸ್ತೆ ಮೂಲಕ ಗ್ರಾಮದ ಶ್ರೀ ಗವಿರಂಗಪ್ಪ ದೇವಸ್ಥಾನಕ್ಕೆ ಸುಗಮವಾಗಿತಿರುಗಾಡಬಹುದು ಹಾಗೂ ಈ ಭಾಗದ ರೈತರಕೃಷಿ ಚಟುವಟಿಕೆಗಳಿಗೆ ಅನುಕೂಲಕರವಾಗುತ್ತದೆ ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು.

ವಡ್ಡರಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ವಡೇರಹಳ್ಳದಲ್ಲಿ ಕಾವೇರಿ ನೀರಾವರಿ ನಿಗಮದಿಂದ45 ಲಕ್ಷ ರೂ. ಅನುದಾನದಲ್ಲಿ ಸೇತುವೆ ಹಾಗೂ ರಸ್ತೆಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರಅವರು, ವಡ್ಡರಹಳ್ಳಿ ಗ್ರಾಮದ ಸಮೀಪದಲ್ಲಿವಡೇರ ಹಳ್ಳದಲ್ಲಿ ಸೇತುವೆ ನಿರ್ಮಾಣ ಹಾಗೂ900 ಮೀ. ದೂರದಷ್ಟು ರಸ್ತೆ ನಿರ್ಮಿಸಿದರೆ ಈಭಾಗದ ನೂರಾರು ರೈತರ ಜಮೀನಿಗೆ ಅನುಕೂಲಆಗುವ ಉದ್ದೇಶದಿಂದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಹಕಾರ ಯೂನಿಯನ್‌ಅಧ್ಯಕ್ಷ, ತಾಪಂ ಸದಸ್ಯ ವಡ್ಡರಹಳ್ಳಿ ವಿ.ಎಸ್‌.ನಿಂಗೇಗೌಡ, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕಶ್ಯಾದನಹಳ್ಳಿ ಚಲುವರಾಜು, ಟಿಎಪಿಸಿಎಂಎಸ್‌ಸದಸ್ಯ ರಾಮಕೃಷ್ಣೇಗೌಡ, ಮನ್‌ಮುಲ್‌ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರ, ಗುತ್ತಿಗೆದಾರಮಹೇಶ್‌, ಕಾವೇರಿ ನೀರಾವರಿ ನಿಗಮದ ಇಇಟಿ.ಜಿ. ಗಂಗಾಧರಮೂರ್ತಿ, ಎಇಇ ನಾರಾಯಣಸ್ವಾಮಿ, ಎಸ್‌.ಒ.ರಾಘವೇಂದ್ರ ಸೇರಿದಂತೆ ವಡ್ಡರಹಳ್ಳಿ ಗ್ರಾಮದ ಮುಖಂಡರು ಹಾಜರಿದ್ದರು.

ಅಳಲು ತೋಡಿಕೊಂಡ ಗೃಹಿಣೆ: ಎರಡು ಕಿಡ್ನಿವೈಫಲ್ಯದಿಂದ ವಾರಕ್ಕೆ ಎರಡು ಬಾರಿ ಡಯಾಲಿಸಿಸ್‌ಮಾಡಿಸಿಕೊಂಡು ಬದುಕು ನಡೆಸುತ್ತಿರುವವಡ್ಡರಹಳ್ಳಿ ಗ್ರಾಮದ ಗೃಹಿಣಿ ವಿ.ಕೆ.ಭವ್ಯ (24)ಶಾಸಕ ಸಿ.ಎಸ್‌.ಪುಟ್ಟರಾಜು ಅವರನ್ನು ಭೇಟಿಮಾಡಿ, ಕಿಡ್ನಿ ವೈಫಲ್ಯ, ಇತರೆ ಖಾಸಗಿ ಆಸ್ಪತ್ರೆಯಲ್ಲಿಡಯಾಲಿಸಿಸ್‌ಗೆ ಹಣ ಖರ್ಚು ಮಾಡಿದ್ದೇನೆ.ಬಡವರಾಗಿದ್ದು, ಈಗ ಪಾಂಡವಪುರ ಸಾರ್ವಜನಿಕಆಸ್ಪತ್ರೆಯಲ್ಲಿ ವಾರಕ್ಕೆ ಎರಡು ಬಾರಿ ಡಯಾಲಿಸಿಸ್‌ಮಾಡಿಸುತ್ತಿದ್ದೇನೆ. ದಯವಿಟ್ಟು ನನ್ನ ಪ್ರಾಣ ಉಳಿಸಿ ಎಂದು ಅಳಲು ತೋಡಿಕೊಂಡರು.

ಭವ್ಯಾ ಅವರಿಗೆ ಆತ್ಮಸ್ಥೆçರ್ಯತುಂಬಿದ ಶಾಸಕಸಿ.ಎಸ್‌.ಪುಟ್ಟರಾಜು, ತಮ್ಮ ಚಿಕಿತ್ಸೆಗೆ ತಾತ್ಕಾಲಿಕವಾಗಿ ನಾನು ಆರ್ಥಿಕವಾಗಿ ಸಹಾಯ ಮಾಡುತ್ತೇನೆ.ಜತೆಗೆ ಖಾಸಗಿ ಆಸ್ಪತ್ರೆಯಲ್ಲಿ ಖರ್ಚು ಮಾಡಿರುವವೆಚ್ಚದಲ್ಲಿ ಆದಷ್ಟು ಸರ್ಕಾರದಿಂದ ಸಹಾಯ ಮಾಡಿಸುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.