ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಶ್ರಮ


Team Udayavani, Jan 30, 2021, 2:28 PM IST

Rural development

ಮದ್ದೂರು: ಕೋವಿಡ್ ಸಂದರ್ಭದಲ್ಲೂ ಲಯನ್ಸ್‌ ಸಂಸ್ಥೆ ಹಲವು ಸಮಾಜಮುಖೀ ಕಾರ್ಯಗಳನ್ನುಕೈಗೊಂಡು, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಶ್ರಮಿಸು ತ್ತಿದ್ದೇವೆ ಎಂದು ಲಯನ್ಸ್‌ ಸಂಸ್ಥೆ ಜಿಲ್ಲಾ ರಾಜ್ಯಪಾಲ ರಮೇಶ್‌, ತಿಳಿಸಿದರು.

ಪಟ್ಟಣದ ಎಂ.ಕೆ.ಬಿ.ಕ್ರೀಡಾ ಬಳಗದಲ್ಲಿ ಮದ್ದೂರು ಲಯನ್ಸ್‌ ಸಂಸ್ಥೆ ಹಾಗೂ ಮಂಡ್ಯ ಒಡನಾಡಿ ಲಯನ್ಸ್‌ ಸಂಸ್ಥೆ ಸಹಯೋಗದಲ್ಲಿ ನಡೆದ ಸಂಸ್ಥೆ ಉದ್ಘಾಟನೆ, ಪ್ರತಿಜ್ಞಾವಿಧಿ ಬೋಧನೆ ಹಾಗೂ ಸನ್ನದು ಪತ್ರ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಲಯನ್ಸ್‌ ಸಂಸ್ಥೆ ಪದಾಧಿಕಾರಿಗಳು ಸೇವಾ ಮನೋಭಾವ ಮೈ ಗೂಡಿಸಿಕೊಂಡು ಸಮಾಜದ ಅಭ್ಯುದಯಕ್ಕೆ ಶ್ರಮಿಸಬೇಕು. ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಜತೆಗೆ ಅತ್ಯುನ್ನತ ಹುದ್ದೆ ಅಲಂಕರಿಸಲು ಶ್ರಮಿಸಬೇಕು ಎಂದರು.

ಸೇವಾ ಕಾರ್ಯದಿಂದ ಮಾದರಿ: ಲಯನ್ಸ್‌ ಸಂಸ್ಥೆಯು  ಕೋವಿಡ್‌-19 ವೇಳೆ ರಾಜ್ಯ ಹಾಗೂ ಜಿಲ್ಲೆಯಲ್ಲಿ ಅರಿವುಮೂಡಿಸುವ ಜತೆಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ,  ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ,ಆರೋಗ್ಯ ಶಿಬಿರ, ರಕ್ತದಾನ ಇನ್ನಿತರೆ ಸಮಾಜಮುಖೀ ಸೇವಾ ಕಾರ್ಯಗಳನ್ನು ಕೈಗೊಂಡು ಇತರೆ ಸಂಘ-  ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ಪ್ರತಿಭೆ ಅನಾವರಣಕ್ಕೆ ವೇದಿಕೆ: ಸಂಸ್ಥೆ ಅಧ್ಯಕ್ಷ ಎಸ್‌.ಪಿ. ಆದರ್ಶ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಅಗತ್ಯವ ರುವ ಪೀಠೊಪಕರಣಗಳು ಇನ್ನಿತರೆ ಸಾಮಗ್ರಿಗಳನ್ನು ವಿತರಿಸಲು ಮುಂದಾಗುವ ಜತೆಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯೋಜನೆಗಳನ್ನು ಕೈ ಗೊಂಡು ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವುದಾಗಿ ಹೇಳಿದರು.

ಇದನ್ನೂ ಓದಿ:ಕಲಬುರಗಿ ಮ್ಯಾನ್ ಹೋಲ್ ದುರಂತಕ್ಕೆ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಕಾರಣ: ಎಂ. ಶಿವಣ್ಣ

ಪ್ರತಿಜ್ಞಾವಿಧಿ: ಮಂಡ್ಯ ಒಡನಾಡಿ ಲಯನ್ಸ್‌ ಸಂಸ್ಥೆ ನೂತನ ಪದಾಧಿಕಾರಿಗಳಿಗೆ ಸಂಸ್ಥಾಪಕ ಅಧ್ಯಕ್ಷ ವಿ.ಕೆ. ಜಗದೀಶ್‌ ಪ್ರತಿಜ್ಞಾವಿಧಿ ಬೋಧಿಸಿದರು. ಐಎಎಸ್‌ ವ್ಯಾಸಂಗ ಮಾಡುತ್ತಿರುವ ಮಳವಳ್ಳಿ ತಾಲೂಕಿನ ವಿದ್ಯಾ ರ್ಥಿನಿ ರಜಿನಿ ಅವರಿಗೆ ಸಂಸ್ಥೆಯಿಂದ ಆರ್ಥಿಕ ಧನ ಸಹಾಯ ವಿತರಿಸಿದರು. ಲಯನ್ಸ್‌ ಸಂಸ್ಥೆ ವಲಯ ಅಧ್ಯಕ್ಷ ಪಣ್ಣೇದೊಡ್ಡಿ ವಿ. ಹರ್ಷ, ಪ್ರಾಂತೀಯ ಅಧ್ಯಕ್ಷ ಸುನೀಲ್‌ಕುಮಾರ್‌, ಪದಾ ಧಿಕಾರಿಗಳಾದ ಸುರೇಶ್‌ರಾಮು, ಮೋಹನ್‌, ಕೆ.ಎಲ್‌. ರಾಜಶೇಖರ್‌, ಆನಂದ್‌, ಸುನೀಲ್‌ ಹಾಜರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.