ಕೊರೊನಾ ನಡುವೆ ಕಿಚ್ಚು ಹಾಯಿಸಿ ಸಂಭ್ರಮ


Team Udayavani, Jan 16, 2022, 12:38 PM IST

ಕೊರೊನಾ ನಡುವೆ ಕಿಚ್ಚು ಹಾಯಿಸಿ ಸಂಭ್ರಮ

ಮಳವಳ್ಳಿ: ಕೊರೊನಾ ಸೋಂಕಿನ ಆತಂಕ ಮರೆತು ವರ್ಷದ ಮೊದಲ ಹಬ್ಬ ರೈತರ ಸುಗ್ಗಿ ಹಬ್ಬ, ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಾಂತಿ ಹಬ್ಬವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯ ಸಂಕ್ರಾಂತಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡುವಂತೆ ಜಿಲ್ಲಾಡಳಿತ ಆದೇಶ ನೀಡಿತ್ತು. ಆದರೆ ಆದೇಶಕ್ಕೆ ಕ್ಯಾರೇ ಎನ್ನದ ಜನರು ಅದ್ದೂರಿಯಾಗಿ ಆಚರಿಸಿದರು.

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಪರಸ್ಪರ ಎಳ್ಳು-ಬೆಲ್ಲ ಹಂಚಿ ಶುಭಾಶಯ ಕೋರಿದರು. ಕಳೆದ ವರ್ಷದ ಸಡಗರ ಕೋವಿಡ್‌ನಿಂದಾಗಿ ಮರೆಯಾಗಿತ್ತು. ತಾಲೂಕಿನಾದ್ಯಂತ ರೈತರು ತಾವು ಬೆಳೆದ ಆಹಾರ ಧಾನ್ಯಗಳ ರಾಶಿಗಳಿಗೆ ಸರಳವಾಗಿ ಪೂಜೆ ಸಲ್ಲಿಸಿ ರಾಸುಗಳಿಗೆ ಹೂವುಗಳಿಂದ ಅಲಂಕಾರ ಮಾಡಿ ರಾಸುಗಳನ್ನು ಕಿಚ್ಚು ಹಾಯಿಸುವುದರ ಮೂಲಕ ಹಬ್ಬ ಆಚರಣೆ ಮಾಡಿದರು.

ಪಟ್ಟಣದ ಪೇಟೆಬೀದಿ, ಸುಲ್ತಾನ್‌ ರಸ್ತೆ, ಮೈಸೂರು, ಕನಕಪುರ, ಕೊಳ್ಳೇಗಾಲ ರಸ್ತೆ ಸೇರಿದಂತೆ ವಿವಿಧೆಡೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೈತರು ರಾಸುಗಳನ್ನು ಕಿಚ್ಚು ಹಾಯಿಸಿದರು. ಹಬ್ಬದ ಅಂಗವಾಗಿ ಪಟ್ಟಣದ ಕೋಟೆ ಬೀದಿಯ ಇತಿಹಾಸ ಪ್ರಸಿದ್ಧ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನ, ಸಾರಂಗಪಾಣಿ, ಹೊರವಲಯದ ಲಕ್ಷ್ಮೀ ನರಸಿಂಹಸ್ವಾಮಿ, ದಂಡಿನ ಮಾರಮ್ಮ, ಕಂದೇಗಾಲ- ಕಲ್ಲುವೀರನಹಳ್ಳಿ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನ ಸೇರಿದಂತೆ ಹಲವೆಡೆ ಬೆಳಗಿನ ಜಾವವೇ ಅರ್ಚಕರು ಪೂಜಾ ಕೈಂಕರ್ಯ ನಡೆಸಿದರು.

ಕೋವಿಡ್‌ ಸೋಂಕು ತಡೆಗಟ್ಟುವ ಹಿನ್ನೆಲೆ ದೇವಸ್ಥಾನ ಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿ ಸಲಾಗಿತ್ತು. ಆದರೂ ಮಾಸ್ಕ್ ಮತ್ತು ಅಂತರ ಕಾಯ್ದುಕೊಂಡು ಜನರು ದೇವರ ದರ್ಶನ ಪಡೆದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿCongress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

sumalatha

LS polls: ಇಂದು ಸುಮಲತಾ ಬಿಜೆಪಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.