ಶೋಷಣೆ ತಡೆಗೆ ಸ್ವಯಂ ವಿವೇಚನೆ ಮುಖ್ಯ


Team Udayavani, Mar 9, 2019, 7:31 AM IST

mah-manasika.jpg

ಮಂಡ್ಯ: ಹಿಂದಿನ ದಿನಗಳಲ್ಲಿ ಹಿರಿಯರು ಮಕ್ಕಳೊಂದಿಗಿದ್ದು ಸನ್ನಡತೆ, ಸನ್ಮಾರ್ಗದತ್ತ ಕೊಂಡೊಯ್ಯುತ್ತಿದ್ದರು, ಆದರೆ, ಪ್ರಸ್ತುತ ಹಿರಿಯರು ಮಕ್ಕಳೊಂದಿಗಿಲ್ಲದಿರುವುದೇ ಮಕ್ಕಳು ಅಡ್ಡದಾರಿ ಹಿಡಿಯಲು ಕಾರಣ ಎಂದು ನಿವೃತ್ತ ಪ್ರಾಧ್ಯಾಪಕಿ ಪ್ರೊ.ವೈ.ಡಿ.ಲೀಲಾ ಕಳವಳ ವ್ಯಕ್ತಪಡಿಸಿದರು. 

ನಗರದ ಇಂಡಿಯನ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ಮಾತೃದೇವೋಭವ ಕಾರ್ಯಕ್ರಮ ಉದ್ಘಾ ಟಿಸಿ ಮಾತನಾಡಿದ ಅವರು, ಹಿಂದೆಲ್ಲಾ ಅವಿ ಭಕ್ತ ಕುಟುಂಬಗಳು ಇದ್ದವು. ಮನೆಯ ಹಿರಿಯರು, ಕಿರಿಯರೆಲ್ಲರೂ ಮಕ್ಕಳೊಂದಿಗಿನ ಒಡ ನಾಟ, ಬಾಂಧವ್ಯ ಗಟ್ಟಿಯಾಗಿತ್ತು. ಮಕ್ಕಳಲ್ಲಿ ಪ್ರೀತಿ, ಆಪೆಯತೆ, ಸ್ನೇಹ ಸೌಹಾರ್ದತೆಗೆ ಪೂರಕ ವಾತಾವರಣವಿತ್ತು. ಆದರೆ, ಇಂದು ಅವಿ ಭಕ್ತ ಕುಟುಂಬಗಳೆಲ್ಲವೂ ವಿಭಕ್ತ ಕುಟುಂಬಗಳಾಗಿವೆ ಎಂದು ವಿಷಾದಿಸಿದರು. 

ಸಕಾರಾತ್ಮ ಭಾವನೆ: ನಾನು, ನನ್ನ ಹೆಂಡತಿ, ಮಕ್ಕಳು ಎಂಬ ಸ್ವಾರ್ಥದಿಂದ ದ್ವೇಷ, ಅಸೂಯೆ ಹೆಚ್ಚುತ್ತಿದೆ. ಇದರಿಂದ ಮಕ್ಕಳಲ್ಲಿ ಸಕಾರಾತ್ಮ ಭಾವನೆಗಳು ಕುಸಿದು ಅಡ್ಡದಾರಿ ಹಿಡಿಯಲು ಕಾರಣವಾಗಿದೆ. ಪೋಷಕರು ಮಕ್ಕಳ ಮೇಲೆ ಅತಿಯಾದ ಪ್ರೀತಿ ತೋರುವುದರಿಂದ ಕೆಲವೊಮ್ಮೆ ಹಾಳು ಮಾಡುತ್ತೇವೆ. ಮಕ್ಕಳಲ್ಲಿ ವಿಶಾಲ ಮನೋಭಾವನೆ ಬೆಳೆಯುವಂತೆ ಪೋಷಕರು ಉತ್ತಮ ಆಲೋಚನೆ ತುಂಬಲು ಯತ್ನಿಸಬೇಕು.

ಮಹಿಳೆ ಶ್ರಮಜೀವಿ: ಮಹಿಳಾ ದಿನಾಚರಣೆಯನ್ನು ಮಾ.8ರಂದು ಇಡೀ ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಪೂಜ್ಯ ಸ್ಥಾನಮಾನ ನೀಡಲಾಗಿದೆ. ಇಡೀ ಕುಟುಂಬದ ನಿರ್ವಹಣೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಜೀವನ ಪರ್ಯಂತ ಕುಟುಂಬಕ್ಕಾಗಿ ಶ್ರಮಿಸುತ್ತಾಳೆ. ಆದರೂ ಮಹಿಳೆಯರ ಮೇಲಿನ ಶೋಷಣೆ ತಪ್ಪಿಲ್ಲ.

ಸ್ವಯಂ ವಿವೇಚನೆಯಿಂದ ಮಾತ್ರ ಮಹಿಳಾ ಶೋಷಣೆ ತಡೆಯಲು ಸಾಧ್ಯ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪೋಷಕರ ಪಾದಪೂಜೆ ಮಾಡಿದರು. ಕೆ.ಪಿ.ಅರುಣಕುಮಾರಿ, ಬಿ.ಎಸ್‌.ಅನುಪಮ, ಶಾಲಿನಿ, ಕೆ.ಪಿ.ಮಂಜುಳ ರವೀಂದ್ರಸ್ವಾಮಿ, ಎಚ್‌.ಎಸ್‌.ಲಕ್ಷಿ ಲಿಂಗಪ್ಪ, ಪೂರ್ಣಿಮ, ತಸೀನಾ ಭಾಗವಹಿಸಿದ್ದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.