ಕನಸಿನಲ್ಲಿ ಕಂಡ ಶಿವಲಿಂಗ: ಬಂಡೆಗಳ ನಡುವೆ ಪತ್ತೆ.!


Team Udayavani, Feb 16, 2022, 2:07 PM IST

ಕನಸಿನಲ್ಲಿ ಕಂಡ ಶಿವಲಿಂಗ: ಬಂಡೆಗಳ ನಡುವೆ ಪತ್ತೆ.!

ನಾಗಮಂಗಲ: ತಾಲೂಕಿನ ನೀಲಕಂಠನಹಳ್ಳಿಯ ಜಗದೀಶ್‌ ಎಂಬುವವರಿಗೆ ಕಳೆದ ಎರಡು ವರ್ಷ ಗಳಿಂದ ಕಾರ್ತಿಕ ಮಾಸ ಮತ್ತು ಶಿವರಾತ್ರಿ ಸಮಯದಲ್ಲಿ ಗ್ರಾಮದಲ್ಲಿ ಸಮೀಪದ ಕರಿಕಲ್ಲು ಗುಡ್ಡದಲ್ಲಿ ಶಿವಲಿಂಗ ಇರುವಂತೆ ಕನಸು ಬೀಳುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ತಿಳಿಸಿ ಗುಡ್ಡದಲ್ಲಿದ್ದ ಬೇಲಿಯನ್ನು ತೆಗೆಸುವ ಸಂದರ್ಭದಲ್ಲಿ ಗುಡ್ಡದಲ್ಲಿದ್ದ ಬಂಡೆಗಳ ನಡುವೆ ಶಿವಲಿಂಗ, ಪಕ್ಕದಲ್ಲೇ ನಂದಿ ವಿಗ್ರಹವೂ ಸಹ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.

ಗ್ರಾಮದ ಹಲವು ಜನರು ಶಿವಲಿಂಗ ಮತ್ತು ನಂದಿ ವಿಗ್ರಹ ಸಿಕ್ಕಿರುವ ಜಾಗದಲ್ಲಿ ಬಂಡೆಗಳು ಸೇರಿದಂತೆ ಗಿಡಗಳನ್ನು ತೆರವುಗೊಳಿಸಿ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಶಿವಲಿಂಗಕ್ಕೆ ನೆರಳುಲಾಗುವಂತೆ ಚಪ್ಪರವನ್ನು ಹಾಕಿದ್ದಾರೆ. ಗ್ರಾಮದ ಹಲವು ಜನ ಅನುಮಾನಗೊಂಡರೆ, ಸುತ್ತಮುತ್ತಲಿನ ಗ್ರಾಮಗಳ ಜನರು ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.

ನನಗೆ ಸುಮಾರು ಎರಡು ವರ್ಷದಿಂದ ಗ್ರಾಮದ ಕರಿಕಲ್ಲು ಗುಡ್ಡದಲ್ಲಿ ಲಿಂಗವಿರುವಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಭೂಗರ್ಭಶಾಸ್ತ್ರಜ್ಞರನ್ನು ಕರೆಸಿ ಪರಿಶೀಲನೆ ನಡೆಸಲಾಗಿತ್ತು. ಅವರು ಗುಡ್ಡದಲ್ಲಿ ಕೆಲ ಜಾಗವನ್ನು ಸೂಚಿಸಿ ಈ ವ್ಯಾಪ್ತಿಯಲ್ಲಿ ಯಾವುದಾದರೂ ವಸ್ತುಗಳಿರಬಹುದು ಎಂದು ತಿಳಿಸಿದ್ದರು.

ಅದನ್ನು ಗ್ರಾಮದ ಜನರಿಗೆ ತಿಳಿಸಿ ಗುಡ್ಡವನ್ನು ನನ್ನ ಸ್ವಂತ ಹಣದಲ್ಲಿ ಸ್ವತ್ಛ ಮಾಡುವ ಸಮಯದಲ್ಲಿ ಬಂಡೆಗಳ ನಡುವೆ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದ್ದು, ಪೂಜೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಮತ್ತು ಜ್ಯೋತಿಷಿಗಳ ಸಲಹೆ ಪಡೆದು ಒಂದು ಪುಟ್ಟ ದೇವಾಲಯವನ್ನು ನಿರ್ಮಾಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಜಗದೀಶ್‌ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.