ಹೃದಯಾಘಾತದಿಂದ ಮಾಜಿ ಕುಸ್ತಿಪಟು ಸಾವು
Team Udayavani, Sep 5, 2021, 4:24 PM IST
ಶ್ರೀರಂಗಪಟ್ಟಣ: ದಸರಾ ಕುಸ್ತಿ ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ದೇಶಿ ಕುಸ್ತಿಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಪಡೆದಿದ್ದ ಸ್ಟೂಡೆಂಟ್ ಫೈಲ್ವಾನ್ ಎಂದೇ ಪ್ರಸಿದ್ದಿ ಪಡೆದಿದ್ದ ಶ್ರೀರಂಗಪಟ್ಟಣದ ಗಂಜಾಮ್ ನ ಫೈಲ್ವಾನ್ ಜಯರಾಂ(68) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ದೇಶಿ ಕುಸ್ತಿ ಪಟುವಾಗಿ ಪ್ರಸಿದ್ದಿ ಪಡೆದು,1000 ಕ್ಕೂ ಹೆಚ್ಚು ಕುಸ್ತಿ ಪಂದ್ಯಗಳಲ್ಲಿ ಕುಸ್ತಿ ರೆಫ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಇವರು ಶ್ರೀರಂಗಪಟ್ಟಣ ಪುರಸಭೆಗೂ ಕೂಡ ಸದಸ್ಯರಾಗಿ ಆಯ್ಕೆಯಾಗಿ ಜನಸೇವೆ ಮಾಡಿದ್ದರು. ಇಂದು ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ:ಎಳನೀರು ವ್ಯಾಪಾರಿ ಮೇಲೆ ಹಲ್ಲೆ : ನಗ-ನಾಣ್ಯ ದರೋಡೆ
ಮಾಜಿ ಕುಸ್ತಿಪಟು ನಿಧನಕ್ಕೆ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ, ಮಾಜಿ ಶಾಸಕ ರಮೇಶ್ ಬಾಬು ಸೇರಿದಂತೆ, ಜಯರಾಂ ಅವರ ಶಿಷ್ಯರು ಹಾಗೂ ಕುಸ್ತಿ ಅಭಿಮಾನಿಗಳು ಶ್ರದ್ದಾಂಜಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?