ಮಂಡ್ಯ:ಸಕ್ಕರೆ ಕಾರ್ಖಾನೆಯಲ್ಲಿ ಹಾವು ಕಡಿದು ಕಾರ್ಮಿಕ ದಾರುಣ ಸಾವು
Team Udayavani, Nov 22, 2018, 12:38 PM IST
ಮಂಡ್ಯ: ಮೈಶುಗರ್ ಕಾರ್ಖಾನೆಯಲ್ಲಿ ಗುರುವಾರ ನಸುಕಿನ ವೇಳೆ ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿ ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೊಮ್ಮಯ್ಯ (48) ಎನ್ನುವ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಎತ್ತಿನಗಾಡಿಯಲ್ಲಿ ತಂದಿದ್ದ ಕಬ್ಬನ್ನು ಸೆðàನ್ ಮೂಲಕ ಅನ್ಲೋಡ್ ಮಾಡುವ ವೇಳೆಯಲ್ಲಿ ಹಾವು ಕಡಿದಿದ್ದು ವಿಷವೇರಿ ಸಾವನ್ನಪ್ಪಿದ್ದಾರೆ.
ಬೊಮ್ಮಯ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಕ್ಕರೆ ಕಾರ್ಖಾನೆಯಿಂದ ಪರಿಹಾರ ನೀಡಬೇಕು ಎಂದು ಅಗ್ರಹಿಸಿದ್ದಾರೆ.
ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್