ಸೋಂಕಿಗೆ ತಾಯಿ ಬಲಿ, ಹೃದಯಾಘಾತದಿಂದ ಮಗ ಸಾವು
Team Udayavani, May 12, 2021, 12:45 PM IST
ಮಂಡ್ಯ: ಕೊರೊನಾ ಸೋಂಕಿಗೊಳಗಾಗಿ ತಾಯಿ ಸಾವನ್ನಪ್ಪಿದರೆ, ಮತ್ತೂಂದೆಡೆ ಸೋಂಕಿಗೊಳಗಾದ ತಾಯಿಯ ಬಗ್ಗೆ ಯೋಚಿಸುತ್ತಾ ಊಟ ಬಿಟ್ಟಿದ್ದ ಮಗ ಹೃದಯಾ ಘಾತದಿಂದ ಅಸುನೀಗಿದ ಘಟನೆ ನಗರದಲ್ಲಿ ನಡೆದಿದೆ.
ಸುಭಾಷ್ನಗರದ ನಿವಾಸಿ ಸುಜಾತ ಹಾಗೂ ಆಕೆಯ ಪುತ್ರ ಸಿ.ಎನ್.ರಮೇಶ್ ಮೃತರು. ಸುಜಾತ ಅವರು ಮೇ 7ರಂದು ಸೋಂಕಿನ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು.ಆ ನಂತರ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಕೀಲಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಕಳೆದೆರಡು ದಿನಗಳ ಹಿಂದೆ ಸುಜಾತ ಅವರು ಉಸಿರಾಟದ ಸಮಸ್ಯೆ ಕಾಣಿಸಿಕೊಂಡು,ಆಕ್ಸಿಜನ್ ಸಿಗದೆ, ಚಿಕಿತ್ಸೆ ಫಲಕಾರಿಯಾದೆ ಸೋಮವಾರ ರಾತ್ರಿ ಕೊನೆಯುಸಿರೆಳೆದರು. ತಾಯಿ ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರಿದಹಿನ್ನೆಲೆಯಲ್ಲಿ ಮಗ ಸಿ.ಎನ್.ರಮೇಶ್ ಮಾನಸಿಕವಾಗಿ ಕುಗ್ಗಿಹೋಗಿದ್ದರು. ತಾಯಿ ಮೃತರಾದ ಕೆಲವು ಕ್ಷಣಗಳಲ್ಲೇ ಅವರ ನಿವಾಸದಲ್ಲೇ ಹೃದಯಾಘಾತದಿಂದ ರಮೇಶ್ ನಿಧನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್