ಮಂಡ್ಯ: ಊರಿಗೆ ಸೋಂಕು ಪ್ರವೇಶಿಸದಂತೆ ‘ನಾಡಮಾರಿ’ಗೆ ಕೋಳಿ ಬಲಿಕೊಟ್ಟು ರಸ್ತೆ ಮಧ್ಯೆ ಪೂಜೆ
Team Udayavani, May 18, 2021, 2:44 PM IST
ಮಂಡ್ಯ: ಕೋವಿಡ್ ಸೇರಿದಂತೆ ಯಾವುದೇ ಸೋಂಕಿನ ಮಾರಿ ಗ್ರಾಮ ಪ್ರವೇಶಿಸಿದಂತೆ ಗ್ರಾಮಸ್ಥರು ‘ನಾಡಮಾರಿ’ ಹೆಸರಿನಲ್ಲಿ ಪ್ರಾರ್ಥಿಸಿ ಪೂಜೆ ಸಲ್ಲಿಸಿದ ಘಟನೆ ಮಳವಳ್ಳಿ ತಾಲ್ಲೂಕಿನ ನಾಗೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಪ್ರವೇಶಿಸುವ ರಸ್ತೆಯಲ್ಲಿ ಮೂರು ಕಲ್ಲುಗನ್ನಿಟ್ಟು ನಾಡಮಾರಿ ಕೊರೊನಾ ತೊಲಗುವಂತೆ ಪ್ರಾರ್ಥಿಸಿ ಪೂಜೆ ಮಾಡಲಾಗಿದೆ. ಪೂಜೆಗಾಗಿ ನಾಡಮಾರಿಗೆ ಕೋಳಿ ಬಲಿಕೊಟ್ಟು ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಕಲಬುರಗಿಯಲ್ಲಿ ವಾರದ ಮೂರು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ
ಗ್ರಾಮದಲ್ಲಿ ನಾಲ್ಕೈದು ಮಂದಿಗೆ ಕೋವಿಡ್ 19 ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕದಲ್ಲಿದ್ದು, ಇದೇ ಮೊದಲ ಬಾರಿಗೆ ‘ನಾಡಮಾರಿ’ ಎಂಬ ಹೆಸರಿನಲ್ಲಿ ಪೂಜೆ ಸಲ್ಲಿಸಿ ಮಾರಿ ಹೋಗಲಾಡಿಸುವಂತೆ ಪ್ರಾರ್ಥನೆ ಮಾಡಿದರು. ಈ ಪೂಜೆಯಿಂದ ಗ್ರಾಮ ಪ್ರವೇಶಿಸಿರುವ ಮಾರಿ ಕೋವಿಡ್ ಸೋಂಕು ಹೋಗಲಿದೆ ಎಂಬ ನಂಬಿಕೆ ಗ್ರಾಮಸ್ಥರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ