ಶ್ರೀರಂಗಪಟ್ಟಣ: ಶ್ರೀರಂಗನಿಗೆ ಬೀದಿಯಲ್ಲೇ ಪೂಜೆ; ಭಕ್ತರಿಗೆ ಅನ್ನಸಂತರ್ಪಣೆ


Team Udayavani, Jan 13, 2022, 5:53 PM IST

ಶ್ರೀರಂಗಪಟ್ಟಣ: ಶ್ರೀರಂಗನಿಗೆ ಬೀದಿಯಲ್ಲೇ ಪೂಜೆ; ಭಕ್ತರಿಗೆ ಅನ್ನಸಂತರ್ಪಣೆ

ಶ್ರೀರಂಗಪಟ್ಟಣ: ಕೊರೊನಾ ಹೆಚ್ಚಳದ ಕಾರಣದಿಂದ ವೈಕುಂಠ ಏಕಾದಶಿಗೆ ಸರ್ಕಾರ ಬ್ರೇಕ್ ಹಾಕಿದ ಹಿನ್ನಲೆಯಲ್ಲಿಂದು ಶ್ರೀರಂಗಪಟ್ಟಣದಲ್ಲಿ ಆದಿ ರಂಗ ಎನಿಸಿರುವ ಶ್ರೀ ರಂಗನಾಥ ದೇವಾಲಯ ಇಂದು ಬಂದ್ ಆಗಿತ್ತು.

ವೈಕುಂಠ ಏಕಾದಶಿಯಂದು ದೇವರ ದರ್ಶನ ಇಲ್ಲದೆ ಭಕ್ತರು ಕಂಗಾಲಾದ್ರೆ, ಪಟ್ಟಣದ ಖಾಸಗಿ ಬಸ್ ಬಸ್ ನಿಲ್ದಾಣದ ಬಳಿ ಪಟ್ಟಣದ ಸಮಾನ ಮನಸ್ಕರರ ವೇದಿಕೆಯ ಭಕ್ತರು ಬೀದಿ ಬದಿಯ ಮರದ ಕೆಳಗೆ ಶ್ರೀರಂಗನಾಥನ ಫೋಟೋ ಇಟ್ಟು  ಪೂಜೆ ಸಲ್ಲಿಸಿ ಭಕ್ತರಿಗೆ ಅನ್ನಸಂತರ್ಪಣೆ ಮಾಡಿಸಿ ಕೊರೊನಾ ಮೂರನೇ ಅಲೆಯಿಂದ ರಕ್ಷಣೆ ನೀಡುವಂತೆ ಶ್ರೀರಂಗನಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ.

ಕೊರೊನಾ ಮೂರನೆ ಅಲೆ ತಡೆಗಾಗಿ ಸರ್ಕಾರ ಈ ಬಾರಿ‌ ವೈಕುಂಠ ಏಕಾದಶಿ ಸೇರಿದಂತೆ ಸಂಕ್ರಾಂತಿ ಹಬ್ಬ ಆಚರಣೆಗೆ  ನಿರ್ಬಂಧ ಹೇರಿದೆ.ಈ ಹಿನ್ನಲೆಯಲ್ಲಿಂದು ಪ್ರತಿ ವರ್ಷದ ವೈಕುಂಠ ಏಕಾದಶಿಯಂದು ಹೆಚ್ಚಿನ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಿದ್ದ  ಆದಿರಂಗನೆಂದೆ ಪ್ರಸಿದ್ದಯಾದ ಶ್ರೀರಂಗಪಟ್ಟಣದ ಶ್ರೀ ರಂಗನಾಥ ದೇವಾಲಯವನ್ನು ಬಂದ್ ಮಾಡಲಾಗಿತ್ತು.ಇದ್ರಿಂದ ಭಕ್ತರಿಗೆ ದೇವರ ದರ್ಶನ ಸಿಗದೆ ಪರದಾಡುವಂತಾದ್ರೆ,ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಪಟ್ಟಣದ ಸಮಾನ ಮನಸ್ಕರ ವೇದಿಕೆ ತಂಡದ ಸದಸ್ಯರು ರಸ್ತೆ ಬದಿಯ ಮರದ ಕೆಳಗೆ ಶ್ರೀರಂಗನಾಥನ ಫೋಟೋ ಇಟ್ಟು ಪೂಜೆ ಸಲ್ಲಿಸಿದ್ರು.

ಶ್ರೀರಂಗನಾಥನಿಗೆ ಬೀದಿ ಬದಿಯೇ ಪೂಜೆ ಸಲ್ಲಿಸಿ ಸ್ಥಳದಲ್ಲೆ ಅನ್ನ-ಸಾರು,ಪಾಯಸ ಮೊಸರನ್ನದ ಪ್ರಸಾದ ತಯಾರಿಸಿ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯ ನೆರವೇರಿಸಿದರು.ನೂರಾರು ಭಕ್ತರು ಸೇರಿದಂತೆ ಕಾರಿನಲ್ಲಿ  ಬಂದಿದ್ದ ಪ್ರವಾಸಿಗರು ಕೂಡ ಬೀದಿ ಬದಿಯ ವೆಂಕಟೇಶ್ವರ ದರ್ಶನ ಪಡೆದು ಅನ್ನ ಸಂತರ್ಪಣೆ ಯಲ್ಲಿ ದೇವರ ಪ್ರಸಾದ ಸೇವಿಸಿಪುನೀತರಾದರು.

ಇನ್ನು ಈ ಪೂಜೆ ಕಾರ್ಯ  ಕೈಗೊಂಡ ಪಟ್ಟಣದ ಸಮಾನ ಮನಸ್ಕರ ವೇದಿಕೆ ತಂಡದ ಸದಸ್ಯ‌ ಮಾದೇಶ್ ಮಾತನಾಡಿ ಈ ಬಾರಿ ಕೊರೊನಾದಿಂದ ವೈಕುಂಠ ಏಕಾದಶಿಯಂದು‌ ನಮ್ಮ ಶ್ರೀರಂಗಪಟ್ಟಣದ ರಂಗನಾಥ ದೇವಾಲಯ ಬಂದ್ ಆಗಿದೆ.ಇದ್ರಿಂದ ಭಕ್ತರಿಗೆ ನಿರಾಶೆಯಾಗಿದೆ.ಆ ಕಾರಣಕ್ಕೆ ನಾವು ಈ ಸ್ಥಳದಲ್ಲಿ ದೇವರ ಪೋಟೋ ಇಟ್ಟು ಪೂಜೆ ಸಲ್ಲಿಸಿ ಭಕ್ತರಿಗೆ‌ ಅನ್ನ ಸಂತರ್ಪಣೆ ಕಾರ್ಯ ನಡೆಸ್ತಿದ್ದು, ಕೊರೊನಾ ಮೂರನೇ ಅಲೆಯಿಂದ ಶ್ರೀರಂಗನಾಥ ಎಲ್ಲರ ರಕ್ಷಣೆ ಮಾಡಿಲಿ ಎಂದು ಪ್ರಾರ್ಥನೆ ಮಾಡಿಕೊಂಡಿರುವುದಾಗಿ ಮಾದೇಶ್ ತಿಳಿಸಿದರು.

ಈ ವಿಶೇಷ ಪೂಜೆ ಯಲ್ಲಿ ಸಮಾನ ಮನಸ್ಕರ ತಂಡದ ಸದಸ್ಯರ ಶ್ರೀಕಂಠಯ್ಯ, ಚಂದ್ರಶೇಖರ್, ಮಾದೇಶ್, ರಾಜಣ್ಣ, ಸುರೇಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.