ರಥಸಪ್ತಮಿಯಂದು ಶ್ರೀರಂಗನಾಥಸ್ವಾಮಿ ರಥೋತ್ಸವ


Team Udayavani, Jan 27, 2023, 12:37 PM IST

tdy-11

ಶ್ರೀರಂಗಪಟ್ಟಣ: ರಥಸಪ್ತಮಿ ಅಂಗವಾಗಿ ಐತಿಹಾಸಿಕ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಜ.28ರಂದು ವೈಭವಯುತವಾಗಿ ನಡೆಯಲಿದೆ.

ಶನಿವಾರ ಮುಂಜಾನೆ ಸೂರ್ಯಉದಯಕ್ಕೂ ಮುನ್ನ ದೇಗುಲದಲ್ಲಿನ ಸೂರ್ಯ ಮಂಡಲ, ಗಜಲಕ್ಷ್ಮೀ ರಥಗಳು ಅಲಂಕೃತಗೊಂಡು, ದೇವರ ಅನುಷ್ಠಾನದ ಬಳಿಕ ಪೂಜೆಗೆ ಒಳಪಟ್ಟುನಂತರ ಪಟ್ಟಣದ ರಾಜಬೀದಿ ಮೂಲಕ ಪಟ್ಟಣದ ಮುಖ್ಯಪೇಟೆಯಲ್ಲಿ ಭವ್ಯರಥಗಳು ಸಂಚರಿಸಲಿದೆ.

ಭಕ್ತರು ರಸ್ತೆಯ ಬದಿ ನಿಂತು ಹಣ್ಣು, ಕಾಯಿ ಹೊಡೆದು ರಥಕ್ಕೆ ಪೂಜೆಸಲ್ಲಿಸಲಿದ್ದಾರೆ. ಮಧ್ಯಾಹ್ನ ವೇದಮಂತ್ರ ಪಠಣೆಯೊಂದಿಗೆ ಪ್ರಧಾನ ಅರ್ಚಕ ವಿಜಯಸಾರಥಿ ನೇತೃತ್ವದಲ್ಲಿ ವಜ್ರ ವೈಡೂ ರ್ಯ ರತ್ನ ಖಚಿತ ಆಭರಣಗಳಿಂದ ಅಲಂಕೃತಗೊಂಡ ಶ್ರೀರಂಗನಾಯಕಿ ಅಮ್ಮನವರ ಸಮೇತವಿರುವ ಶ್ರೀರಂಗನ ಉತ್ಸವ ಮೂರ್ತಿಯನ್ನು ಅಲಂತಗೊಂಡು ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ದೇವಾಲಯದಲ್ಲಿ ಶ್ರೀರಂಗನಿಗೆ ವಿಶೇಷಪೂಜಾ ಅಲಂಕಾರಗಳ ಬಳಿಕ ಬ್ರಹ್ಮರಥೋತ್ಸವಕ್ಕೆ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್‌ ಪೂಜೆಸಲ್ಲಿಸಿದ ಬಳಿಕ ದೇಗುಲದ ಸುತ್ತಲೂ 1 ಸುತ್ತು ರಥೋತ್ಸವದ ಮೆರವಣಿಗೆ ಮಾಡಲಾಗುತ್ತದೆ. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಮುಖ್ಯ ಅರ್ಚಕ ವಿಜಯ ಸಾರಥಿ ತಿಳಿಸಿದರು.

ಟಾಪ್ ನ್ಯೂಸ್

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-12

ಪಂಚರತ್ನ ಯೋಜನೆಯಿಂದ ಅಭಿವೃದ್ಧಿ ಸಾಧ್ಯ

TDY-6

ʼಉರಿಗೌಡ ಮತ್ತು ನಂಜೇಗೌಡʼ ಸಿನಿಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

ಹೊಲ ಉಳುವ ಬೋರೇಗೌಡನ ಸಮಸ್ಯೆಗೆ ಸ್ಪಂದಿಸಿ: ಕುಮಾರಸ್ವಾಮಿ

ಹೊಲ ಉಳುವ ಬೋರೇಗೌಡನ ಸಮಸ್ಯೆಗೆ ಸ್ಪಂದಿಸಿ: ಕುಮಾರಸ್ವಾಮಿ

tdy-17

ಬಿಜೆಪಿಯಿಂದ 3ನೇ ದರ್ಜೆ ರಾಜಕಾರಣ

tdy-15

ಶಾಸಕರ ವರ್ತನೆಗೆ ಕಾರ್ಯಕರ್ತರ ಆಕ್ರೋಶ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.