![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಶ್ರೀರಂಗಪಟ್ಟ ಪುರಸಭೆ: ನಾಲ್ವರು ನಾಮಪತ್ರ ಸಲ್ಲಿಕೆ
Team Udayavani, May 12, 2019, 12:36 PM IST
![mandya-tdy-6..](https://www.udayavani.com/wp-content/uploads/2019/05/mandya-tdy-6..-620x343.jpg)
ಶ್ರೀರಂಗಪಟ್ಟಣ: ಪುರಸಭೆಗೆ ಮೇ 29ರಂದು ನಡೆಯಲಿರುವ ಚುನಾವಣೆಗೆ ಶನಿವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಸಾಮಾನ್ಯ ವರ್ಗಕ್ಕೆ ಮೀಸಲಾದ 5ನೇ ವಾರ್ಡ್ನಿಂದ ಜಿ.ಉಮಾಶಂಕರ್, ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ 10ನೇ ವಾರ್ಡ್ನಿಂದ ಎಂ.ಆರ್.ಪ್ರಸನ್ನ, ಪರಿಶಿಷ್ಟ ಜಾತಿ ಮಹಿಳೆ ವರ್ಗಕ್ಕೆ ಮೀಸಲಾಗಿರುವ 18ನೇ ವಾರ್ಡ್ನಿಂದ ಗೀತಾಮಹೇಶ್ ಕಾಂಗ್ರೆಸ್ ಪಕ್ಷದಿಂದ ಒಂದು, ಪಕ್ಷೇತರರಾಗಿ ಮತ್ತೂಂದು ಉಮೇದುವಾರಿಕೆ ಸಲ್ಲಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ 21ನೇ ವಾರ್ಡ್ನಿಂದ ಎಸ್.ಕೆ.ಆರ್ಮುಗಂ ಕಿಶೋರ್ ಸೇರಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ರಾಜ್ಯ ಸಮಿತಿ ಸದಸ್ಯರೂ ಆದ ಉಮಾಶಂಕರ್ ಮಾತನಾಡಿ, 5ನೇ ವಾರ್ಡ್ನಿಂದ ಆಯ್ಕೆ ಬಯಸಿ ನಾನು ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿ ಪಕ್ಷದಿಂದ ಎಲ್ಲಾ 23 ವಾರ್ಡ್ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿದೆ. 13ಕ್ಕೂ ಹೆಚ್ಚ ಸ್ಥಾನ ಗೆದ್ದು ಪುರಸಭೆ ಅಧಿಕಾರ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.