ಶ್ರೀರಂಗಪಟ್ಟಣ: ಅಂಡರ್ ಪಾಸ್ ಸೇತುವೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Apr 12, 2022, 2:59 PM IST
ಶ್ರೀರಂಗಪಟ್ಟಣ: ನೂತನವಾಗಿ ನಿರ್ಮಾಣವಾಗುತ್ತಿರುವ ಮೈ- ಬೆಂ ಹೆದ್ದಾರಿಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗ್ರಾಮದ ಬಳಿ ಅಂಡರ್ ಪಾಸ್ ಸೇತುವೆಗೆ ಆಗ್ರಹಿಸಿ ಗೌಡಹಳ್ಳಿ ಗ್ರಾಮಸ್ಥರು ಮೈ- ಬೆಂ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಅಂಡರ್ ಪಾಸ್ ಇಲ್ಲದೆ ಗ್ರಾಮಕ್ಕೆ ಅನಾನುಕೂಲವಾಗ್ತಿದ್ದು, ಜನರು ಗ್ರಾಮಕ್ಕೆ ಹೋಗಿ ಬರಲು ಪರದಾಡುವಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಸಂಬಂಧ ಪಟ್ಟವರು ಗ್ರಾಮಕ್ಕೆ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಆಗ್ರಹಿಸಿ, ಇಲ್ದಿದ್ರೆ ಮುಂದಿನ ದಿನದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆ ಮಾಜಿ ಶಾಸಕರಾದ ರಮೇಶ್ ಬಾಬು ,ಪೈ,ಮುಕುಂದ, ಲಕ್ಷೇಗೌಡ,ಗೌಡಹಳ್ಳಿ ಲೋಕೇಶ್, ತಿಲಕ್,ಜಯರಾಂ ,ಪ್ರವೀಣ್,ಕೃಷ್ಣಪ್ಪ,, ಶ್ರೀಧರ್, ನಾಗರಾಜು, ಮಧು, ಕೃಷ್ಣೇಗೌಡ,ದೇವರಾಜು,ಕೃಷ್ಣಕುಮಾರ್ ಸೇರಿದಂತೆ ರೈತ ಮುಖಂಡರು,, ವಿವಿಧ ಗ್ರಾಮಗಳ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ