ಸಹಾಯವಾಣಿ ಆರಂಭಿಸಿ
Team Udayavani, May 26, 2021, 6:35 PM IST
ಮಂಡ್ಯ: ಕೋವಿಡ್ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ 233 ಗ್ರಾಮಪಂಚಾಯಿತಿಗಳು ಕಡ್ಡಾಯವಾಗಿ ಸಹಾಯವಾಣಿ ಆರಂಭಿಸಬೇಕು ಎಂದುಜಿಪಂ ಸಿಇಒ ಜಿ.ಆರ್.ಜೆ.ದಿವ್ಯಾ ಪ್ರಭು ನಿರ್ದೇಶನ ನೀಡಿದರು.
ಜಿಪಂಕ ಚೇರಿಯಲ್ಲಿ ಮಂಗಳವಾರ ಬೆಕ್ಸ್ ವಿಡಿಯೋ ಸಂವಾದದ ಮೂಲಕತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಹಾಗೂ ಪಿಡಿಒಗಳನ್ನು ಉದ್ದೇಶಿಸಿ ಮಾತನಾಡಿ, ಸಹಾಯವಾಣಿಗಳು ಜನರಕೋವಿಡ್ ಸಮಸ್ಯೆಗಳಿಗಳಿಗೆ ಸ್ಪಂದಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಪಂ ಕಾರ್ಯಪಡೆಗಳುಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಜನರಲ್ಲಿ ಜಾಗೃತಿ ಮೂಡಿಸುÊ ಮೂಲಕ ಕೋವಿಡ್ ಮುಕ್ತ ಗ್ರಾಮವಾಗಿಸಲು ಪಣತೊಡಬೇಕು. ಕೋವಿಡ್ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ, ಎಫ್ಐಆರ್ದಾಖಲಿಸಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ