ಕೆಆರ್ಎಸ್ ವೀಕ್ಷಿಸಿದ ಸುಧಾಮೂರ್ತಿ ದಂಪತಿ
Team Udayavani, Nov 14, 2021, 3:19 PM IST
ಶ್ರೀ ರಂಗಪಟ್ಟಣ: ವಿಶ್ವವಿಖ್ಯಾತ ಕೆಆರ್ಎಸ್ ಅಣೆಕಟ್ಟೆ ತುಂಬಿದರೆ ದೇಶದ ಬೆನ್ನೆಲುಬು ರೈತರಿಗೆ ಹರ್ಷ ತರಲಿದೆ ಎಂದು ಇನ್ಫೋ ಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದರು.
ಭರ್ತಿಯಾಗಿರುವ ಕೆಆರ್ಎಸ್ ಅಣೆಕಟ್ಟೆಗೆ ಪತಿ ಹಾಗೂ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರೊಂದಿಗೆ ಭೇಟಿ ನೀಡಿ ಜಲಾಶಯ ವೀಕ್ಷಣೆ ಮಾಡಿ ಹರ್ಷ ವ್ಯಕ್ತಪಡಿಸಿ ಅವರು ಮಾತನಾಡಿದರು.
ಇದನ್ನೂ ಓದಿ:-ಉಚಿತ ಕಾನೂನು ಸಲಹೆ ಪಡೆಯಿರಿ: ಯಾತನೂರ
ಕೊಡಗು ಸೇರಿದಂತೆ ಇತರ ಭಾಗಗಳಲ್ಲಿ ಹೆಚ್ಚಿನ ಮಳೆಯಾದರೂ ತಡವಾಗಿ ಜಲಾಶಯ ಭರ್ತಿಯಾಗಿದೆ. ನಾಡಿನ ಜನರ ಕುಡಿಯುವ ನೀರಿನ ಕೊರತೆ ಆತಂಕ ದೂರವಾಗಿದೆ. ಮುಖ್ಯ ಮಂತ್ರಿಗಳು ಕೂಡ ಬಾಗಿನ ಪೂಜೆ ಸಲ್ಲಿಸಿರುವುದು ಶುಭ ಸಂದೇಶ ಸಾರಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ