ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಸುಮಲತಾ ಅಂಬರೀಶ್


Team Udayavani, Jan 15, 2021, 5:29 PM IST

ram-mandir

ಮಂಡ್ಯ: ದೇವರು, ಧರ್ಮ, ಸಂಪ್ರದಾಯದಂತಹ ಧಾರ್ಮಿಕ ನಂಬಿಕೆಗಳಿಗೆ ರಾಜಕೀಯ ಬಣ್ಣ ಬಳಿಯುವ ಕೆಲಸ ಸರಿಯಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.

ಇಲ್ಲಿನ ನೆಹರು ನಗರ ಬಡಾವಣೆಯಲ್ಲಿರುವ ಕಮಲ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನಕ್ಕೆ ದೇಣಿಗೆಯ ಚೆಕ್ ನೀಡಿ ಮಾತನಾಡಿದ ಅವರು, ಮಂದಿರ ಎಂಬುದು ಆರ್‌ಎಸ್‌ಎಸ್, ಬಿಜೆಪಿ ಅಥವಾ ಯಾವುದೋ ಪಕ್ಷ ಎಂದರೆ ಒಪ್ಪುವಂತಹುದ್ದಲ್ಲ. ನಮ್ಮ ದೇವರ ಮಂದಿರ ನಿರ್ಮಾಣ ಮಾಡುವುದರಲ್ಲಿ ಯಾವುದೇ ಪಕ್ಷ, ಜಾತಿ, ಮತ, ಪಂಥವನ್ನೂ ಮೀರಿದ್ದು, ಇದರಲ್ಲಿ ಪಕ್ಷ, ಸಂಘಟನೆಗಳನ್ನು ಸೇರಿಸುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಐತಿಹಾಸಿಕ ನಿಧಿ ಸಮರ್ಪಣ ಅಭಿಯಾನದಲ್ಲಿ ಭಾಗವಹಿಸುವುದೇ ಭಾಗ್ಯ. ನಿಧಿ ಸಮರ್ಪಣಾ ಅಭಿಯಾನದಲ್ಲಿ ಭಾಗವಹಿಸುವಂಥ ಅವಕಾಶ ಸಿಕ್ಕಿರುವುದು ನನಗೆ ವೈಯಕ್ತಿಕವಾಗಿ ಖುಷಿ ನೀಡಿದೆ. ಜಿಲ್ಲೆಯಲ್ಲಿ ಎರಡು ವಾರಗಳ ಅಭಿಯಾನ ಮಾಡಲಾಗುತ್ತಿದೆ. ಎಲ್ಲರೂ ಉದಾರವಾಗಿ ದೇಣಿಗೆ ನೀಡಲು, ಶ್ರೀರಾಮನ ಕೃಪಾ ಕಟಾಕ್ಷಕ್ಕೆ ಪಾತ್ರರಾಗಲು, ದೇವರ ಆಶೀರ್ವಾದ ಪಡೆಯಲು ಇದೊಂದು ದಾರಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ: ಸಚಿವ ಡಾ.ಕೆ.ಸುಧಾಕರ್

ಮಂದಿರ ನಿರ್ಮಾಣಕ್ಕೆ ಯಾರ ಒತ್ತಾಯವೂ ಇಲ್ಲ. ಅವರ ಇಷ್ಟ, ಭಕ್ತಿ, ನಂಬಿಕೆ, ಭಕ್ತಿಯಿಂದ ಕೊಡುವಂತಹುದು ಸಂತೋಷ ಕೊಡುತ್ತೆ. ನಂಬಿಕೆ ಇದ್ದರೆ ಜನತೆ ಖಂಡಿತಾ ದೇಣಿಗೆ ಕೊಡುತ್ತಾರೆ. ಮಂದಿರ ನಿರ್ಮಾಣದಲ್ಲಿ ಇಡೀ ಭಾರತೀಯರ ಕೊಡುಗೆ ಇರಬೇಕು ಎಂಬ ಉದ್ದೇಶದಿಂದ ರಾಮಮಂದಿರ ನ್ಯಾಸ ಟ್ರಸ್ಟ್ ದೇಶಾಧ್ಯಂತ ನಿಧಿ ಸಮರ್ಪಣಾ ಅಭಿಯಾನ ಕೈಗೊಂಡಿದೆ. ಈ ಬಗ್ಗೆ ಜನತೆಗೆ ಜಾಗೃತಿ ಮೂಡಿಸುವಂತೆ ನನಗೂ ತಿಳಿಸಿದ್ದರು. ಅವರ ಮನವಿ ಮೇರೆಗೆ ನಾನೂ ಸಹ ಸಂತೋಷದಿಂದ ನಿಧಿ ಸಮರ್ಪಣ ಅಭಿಯಾನದಲ್ಲಿ ಭಾಗಿಯಾಗಿದ್ದೇನೆ. ಜನತೆಗೂ ದೇಣಿಗೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.