ಕ್ಷೇತ್ರದಲ್ಲಿ ಒಂದು ಲಕ್ಷ ಸಸಿ ನೆಡುವ ಗುರಿ


Team Udayavani, Jun 15, 2020, 5:48 AM IST

kshetra-1lakh

ಮಂಡ್ಯ: ನಗರ, ಹೋಬಳಿ ಮತ್ತು ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಸುಮಾರು 1 ಲಕ್ಷ ಸಸಿ ಗಳನ್ನು ನೆಡುವ ಗುರಿ ಹೊಂದಿರುವುದಾಗಿ ಶಾಸಕ ಎಂ. ಶ್ರೀನಿವಾಸ್‌ ಹೇಳಿದರು. ತಾಲೂಕಿನ ಹನಕೆರೆ ಗ್ರಾಮದ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ಅರಣ್ಯ ಇಲಾಖೆ, ಜಿಲ್ಲಾಡಳಿತ, ಜಿಪಂ, ಸಾಮಾಜಿಕ ಅರಣ್ಯ ವಿಭಾಗ ಮತ್ತು ವಲಯ.

ಹನಕೆರೆ ಗ್ರಾಪಂ, ಹನಕೆರೆ ಎಂ.ಶ್ರೀನಿವಾಸ್‌ ಪ್ರತಿಷ್ಠಾನ, ಅನನ್ಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಲ್ಯಾಣ ಟ್ರಸ್ಟ್‌ ಆಯೋಜಿಸಿದ್ದ  ಹಸಿರು ಕರ್ನಾಟಕ ಯೋಜನೆಯಡಿ ಮನೆಗೊಂದು ಗಿಡ ಊರಿಗೊಂದು ವನ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು. ಮನೆ ಮನೆಗಳಿಗೆ ಸಸಿ ವಿತರಿಸಲಾಗುತ್ತಿದ್ದು, ಅವುಗಳ ನ್ನು ಅವರೇ ಪೋಷಿಸಿ ಉತ್ತಮವಾಗಿ ಬೆಳೆಸಿದವರಿಗೆ ಪುರಸ್ಕಾರ  ನೀಡಲಾಗುವುದು.

ಗ್ರಾಮಗಳಲ್ಲಿ ಮರ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಪಂ ಪಿಡಿಒಗಳು ಸಸಿಗಳನ್ನು ಅರಣ್ಯ ಇಲಾಖೆಯಿಂದ ತರಿಸಿಕೊಡುವ ಜವಾಬ್ದಾರಿ ನಿಭಾಯಿಸಬೇಕು. ಹಸಿರು ಗ್ರಾಮ, ಸತ್ಛ ಪರಿಸರ, ನೈರ್ಮಲ್ಯಯುಕ್ತ ಗ್ರಾಪಂ ಮಾಡುವ ಸಂಕಲ್ಪಕ್ಕೆ ಮುನ್ನುಡಿಯಾಗಬೇಕಿದೆ ಎಂದು ತಿಳಿಸಿದರು. ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಎಸ್‌.ಸಿ.ಜ್ಯೋತಿ ಮಾತನಾಡಿ, ಗ್ರಾಮೀಣ-ನಗರ ವ್ಯಾಪ್ತಿ ಯಲ್ಲಿ ಹಸಿರೀಕರಣ ಹೆಚ್ಚಿಸುವುದಕ್ಕಾಗಿ ಮನೆಗೊಂದು ಮರ- ಊರಿಗೊಂದು ವನ ಅಭಿಯಾನ ಆರಂಭವಾಗಿದೆ.

ಅರಣ್ಯ ಇಲಾಖೆ ವಾರ್ಷಿಕ ಸುಮಾರು ಒಂದು ಕೋಟಿ ಸಸಿ ನೆಡುವುದು ಮತ್ತು ಉತ್ತ ಮ ವಾಗಿ ಪೋಷಿ ಸುವ ಗುರಿ ಸಾಧಿಸಲು ಮುಂದಾಗಿದೆ ಎಂದು ತಿಳಿಸಿದರು. ಜಿಪಂ ಸದಸ್ಯ  ಎಚ್‌.ಎನ್‌.ಯೋಗೇಶ್‌, ಉಪ ವಲಯ ಅರಣ್ಯಾಧಿಕಾರಿ ಬೆಟ್ಟಯ್ಯ, ಅರಣ್ಯ ಪ್ರೇರಕ ರಾದ ದೇವರಾಜು, ಸುವರ್ಣ, ಅನನ್ಯ ಸಾಮಾಜಿಕ ಹಾಗೂ ಅನುಪಮಾ, ತಾಳಶಾಸನ ಮೋಹನ್‌ ಹಾಜರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.