ಕಾನೂನು ಬಾಹಿರ ರಸ್ತೆ ನಿರ್ಮಾಣ ತಹಶೀಲ್ದಾರ್ ಕುಮ್ಮಕ್ಕು


Team Udayavani, Nov 22, 2019, 4:07 PM IST

mandya-tdy-2

ಪಾಂಡವಪುರ: ತಾಲೂಕಿನ ಚಿಕ್ಕಾಡೆ ಗ್ರಾಮದ ರಸ್ತೆ ವಿಚಾರದಲ್ಲಿ ತಹಶೀಲ್ದಾರ್‌ ಅವರು ಒಂದು ಪಕ್ಷದ ಏಜೆಂಟ್‌ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಚಿಕ್ಕಾಡೆ ಗ್ರಾಮದ ರೈತ ಮುಖಂಡ ಹರೀಶ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಾಡೆ ಗ್ರಾಮದಲ್ಲಿ ಸರ್ವೆ ನಂಬರ್‌ 286 ಬಿ9 ನಿಂಗೇಗೌಡ ಬಿನ್‌ ಜವರೇಗೌಡರ ಹೆಸರಿನಲ್ಲಿದೆ.

ಸರ್ವೆ ನಂಬರ್‌ ಜಾಗದಲ್ಲಿ ಏಕಾಏಕಿ ಕಾನೂನು  ಬಾಹಿರವಾಗಿ ತಹಶೀಲ್ದಾರ್‌ ಪ್ರಮೋದ್‌ ಎಲ್‌.  ಪಾಟೀಲ್‌ ರಾಜಕೀಯ ಒತ್ತಡಕ್ಕೆ ಮಣಿದು ವ್ಯಕ್ತಿಯೊಬ್ಬರಿಗೆ ರಸ್ತೆ ನಿರ್ಮಾಣ ಮಾಡಿಕೊಡಲು ಮುಂದಾಗಿದ್ದಾರೆ. ಅಲ್ಲದೆ ಎಸಿ, ತಹಶೀಲ್ದಾರ್‌ ಅವರು ಪೊಲೀಸರ ರಕ್ಷಣೆಯಲ್ಲಿ ಕಾನೂನು ಬಾಹಿರ ರಸ್ತೆ ನಿರ್ಮಾಣ ಮಾಡಿಸಿದ್ದಾರೆ. ಇದನ್ನು ಆ ವಾರ್ಡ್‌ ಗ್ರಾಪಂ ಸದಸ್ಯರು ಪ್ರಶ್ನಿಸಿದರೆ ಕಾನೂನು ರಕ್ಷಣೆ ಮಾಡ ಬೇಕಿರುವ ತಹಶೀಲ್ದಾರರೇ ಕಾನೂನು ಉಲ್ಲಂ  ಸಿ ಧಮಕಿ ಹಾಕಿದ್ದಾರೆ ಎಂದು ಕಿಡಿಕಾರಿದರು.

ಕಾನೂನು ಉಲ್ಲಂಘಿಸಿದರೆ ಚಳವಳಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕಿರುವ ತಹಶೀಲ್ದಾರ್‌ ಅವರು ಯಾರೊಂದಿಗೂ ಸೌಜನ್ಯ  ದಿಂದ ವರ್ತಿಸುವುದಿಲ್ಲ. ಈಗಾಗಲೆ ನಾವು ಸಂಬಂಧಿಸಿದ ಮೇಲಧಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ತಹಶೀಲ್ದಾರ್‌ ವಿರುದ್ಧ ದೂರು ನೀಡಿದ್ದೇವೆ. ಮೊದಲು ತಹಶೀಲ್ದಾರ್‌ ತಮ್ಮ ನಡವಳಿಕೆ ತಿದ್ದುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ತಹಶೀಲ್ದಾರ್‌ ವಿರುದ್ಧ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಿಸ್ತುಬದ್ಧ ಕಾಮಗಾರಿ ನಡೆಯುತ್ತಿಲ್ಲ: ಚಿಕ್ಕಾಡೆ ಗ್ರಾಮಕ್ಕೆ 2.50 ಕೋಟಿ ವೆಚ್ಚದ ಅನುದಾನ ಬಿಡುಗಡೆ ಮಾಡಿಸಿರುವುದಕ್ಕೆ ಗ್ರಾಮದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಕಾಮಗಾರಿಯ ಗುಣಮಟ್ಟ ಹಾಗೂ ಶಿಸ್ತುಬದ್ಧವಾಗಿ ನಡೆಯುತ್ತಿಲ್ಲ. ವ್ಯಕ್ತಿಯೊಬ್ಬರಿಗೆ ಅನುಕೂಲ ಮಾಡಿಕೊಡಲು ಎರಡು ಅಡಿ ಜಾಗಬಿಟ್ಟು ರಸ್ತೆ ಜಾಗದಲ್ಲಿಯೇ ಚರಂಡಿ ನಿರ್ಮಿಸಿ ರಸ್ತೆ ಮಾಡಲು ಮುಂದಾಗಿದೆ. ಕಾಮಗಾರಿಗಳಲ್ಲಿ ಎಲ್ಲರಿಗೂ ಸರಿಸಮಾನ ನ್ಯಾಯ ದೊರಕಿಸಿಕೊಡುವಂತಿರ ಬೇಕು. ಆದರೆ, ಈ ಕಾಮಗಾರಿಯಲ್ಲಿ ವ್ಯಕ್ತಿಯೊಬ್ಬ ಹಿತಕಾಯಲು ಹೊರಟಿದ್ದಾರೆ.ಇದಾಗಬಾರದು ರಸ್ತೆ ಅಭಿವೃದ್ಧಿ ಗುಣಮಟ್ಟದಿಂದ ಕೂಡಿದ್ದು ನ್ಯಾಯಸಮ್ಮತವಾಗಿರಬೇಕು ಎಂದು ಒತ್ತಾಯಿಸಿದರು. ಚಿಕ್ಕಾಡೆ ಗ್ರಾಮದ ಕೆಲವು ಜೆಡಿಎಸ್‌ ಮುಖಂಡರು ನನ್ನ ವಿರುದ್ಧ ಕಳಪೆ ಕಾಮಗಾರಿ ಎಂದು ಆರೋಪಿಸಿದ್ದಾರೆ.

ನಾನು ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಮಾಡಿದ್ದೇನೆ. ಆ ಕಾಮಗಾರಿ ನಡೆದು ಸುಮಾರು 7 ವರ್ಷಗಳೇ ಕಳೆದಿವೆ. ಅದರಲ್ಲಿ ಒಂದು ರಸ್ತೆಯ ಡೆಕ್‌ ಅಲ್ಲಿನ ಸ್ಥಳೀಯರು ಎತ್ತಿನಗಾಡಿ ನಿಲ್ಲಿಸುವುದು, ಸೌದೆ ಹಾಕಿದ್ದರಿಂದ ಇಲಿ, ಹೆಗ್ಗಣಗಳು ಒಳಗೆ ಸೇರಿಕೊಂಡಿದ್ದರಿಂದ ಒಂದು ಡೆಕ್‌ ಸ್ವಲ್ಪಕುಸಿದಿದೆ. ಅದಕ್ಕೆ ನನ್ನ ವಿರುದ್ಧ ಕಳಪೆ ಕಾಮಗಾರಿ ಎಂದು ಆರೋಪ ಮಾಡಿದ್ದಾರೆ. ಇದೀಗ ನನ್ನ ಮೇಲೆ ಕಳಪೆ ಕಾಮಗಾರಿ ಆರೋಪಿಸುವ ಇವರು ಕಾಮಗಾರಿ ನಡೆಯುವಾಗಲೇ ನನ್ನನ್ನು ಪ್ರಶ್ನಿಸಿಬಹುದಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದ್ವೇಷದ ರಾಜಕಾರಣ: ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ವಿಜೇಂದ್ರಮೂರ್ತಿ ಮಾತನಾಡಿ, ಶಾಸಕ ಪುಟ್ಟರಾಜು ಚಿಕ್ಕಾಡೆ ಅಭಿವೃದ್ಧಿಗಾಗಿ ನಾಲ್ಕೈದು ಕೋಟಿ ಅನುದಾನ ನೀಡಿದ್ದಾರೆ. ಯಾರೇ ಆದರೂ ದ್ವೇಷದ ರಾಜಕಾರಣ ಮಾಡಬಾರದು. ಚಿಕ್ಕಾಡೆ-ಪಟ್ಟ ಸೋಮನಹಳ್ಳಿ ಸಂಪರ್ಕ ರಸ್ತೆಯೂ ಕಳಪೆ ಕಾಮಗಾರಿಯಿಂದ ಕೂಡಿದೆ. ಎಲ್ಲೆಲ್ಲಿ ಕಳಪೆ ಕಾಮಗಾರಿಯಾಗಿದೆ ಎನ್ನುವುದು ನಮಗೂ ಗೊತ್ತಿದೆ ಎಂದು ಕಿಡಿಕಾರಿದರು.

ಗೋಷ್ಠಿಯಲ್ಲಿ ರೈತಮುಖಂಡ ವಿಜೇಂದ್ರ, ಗ್ರಾಪಂ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್‌, ಸದಸ್ಯ ರವಿಂದ್ರಸ್ವಾಮಿ, ಜಯರಾಮು, ಡೇರಿ ಮಾಜಿ ನಿರ್ದೇಶಕ aಕಿರಣ್‌ಕುಮಾರ್‌, ಅನಿಲ್‌ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.