ಹುಂಡಿ ಹಣ ಅರ್ಚಕರು, ಯಜಮಾನರ ಪಾಲು?


Team Udayavani, Nov 29, 2022, 2:58 PM IST

ಹುಂಡಿ ಹಣ ಅರ್ಚಕರು, ಯಜಮಾನರ ಪಾಲು?

ಶ್ರೀರಂಗಪಟ್ಟಣ: ಕಳೆದ 10 ವರ್ಷಗಳಿಂದಲೂ ಮುಜರಾಯಿ ಇಲಾಖೆಗೆ ಸೇರಿದ ದೇಗುಲದ ಹುಂಡಿ ಹಣವನ್ನು ಅರ್ಚಕರು, ಗ್ರಾಮದ ಯಜಮಾನರೇ ದುರುಪಯೋಗಪಡಿಸಿಕೊಂಡಿದ್ದು ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದರೇ ಎಂಬ ಅನುಮಾನ ಕಾಡುತ್ತಿದೆ.

ತಾಲೂಕಿನ ಹುರುಳಿಕ್ಯಾತನಹಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಶಂಭುಲಿಂಗೇಶ್ವರ, ಬಂಧುಕಾರಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಅಕ್ರಮವಾಗಿ ಹುಂಡಿ ಎಣಿಕೆ, ಜತೆಗೆ ಹಣವನ್ನು ತಾವೇ ಪೂಜೆಗೆ ಉತ್ಸವಕ್ಕೆಂದು ಹತ್ತಾರು ವರ್ಷಗಳಿಂದ ಖರ್ಚಿನ ಲೆಕ್ಕವಿಲ್ಲದೇ, ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಶ್ರೀ ಶಂಭುಲಿಂಗೇಶ್ವರ ಹಾಗೂ ಬಂಧುಕಾರಲಿಂಗೇಶ್ವರ ಸ್ವಾಮಿ ದೇವಾಲಯ ಪುರಾತನ ದೇವಾಲಯವಾಗಿದ್ದು, ಗ್ರಾಮಲ್ಲಿ ವಿಶೇಷ ಪೂಜೆ ನಡೆದು ಬಂದಿದೆ. ಕಳೆದ 10 ವರ್ಷಗಳಿಂದ ಗ್ರಾಮದ ಅರ್ಚಕರೊಬ್ಬರು ಪೂಜೆ ಮಾಡುತ್ತಿದ್ದಾರೆ. ಗ್ರಾಮದ ಪ್ರಮುಖರು ಉಸ್ತುವಾರಿ ಮಾಡಿಕೊಂಡು ಅರ್ಚಕರ ಹೆಸರಿನಲ್ಲಿರುವ ಖಾತೆಗೆ ಭಕ್ತರು ನೀಡಿದ ಹಣ, ಹುಂಡಿ ಎಣಿಕೆ ಹಣ ಜಮೆ ಮಾಡುತ್ತಿದ್ದಾರೆ. ಆದರೆ, ಲೆಕ್ಕವನ್ನು ಯಾರಿಗೂ ತಿಳಿಸಿಲ್ಲ.  ಇನ್ನು ದೇವಾಲಯ ಮುಜರಾಯಿ ಇಲಾಖೆಯ 3 ದರ್ಜೆಗೆ ಸೇರಿದರೂ ಇದರ ಪರಿವಿಲ್ಲದ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದಿದೆ.

ಕಳೆದ ವರ್ಷ ದೇವಾಲಯದ ಹುಂಡಿಯನ್ನೇ ಕಳವು ಮಾಡಲಾಗಿತ್ತು. ಆದರೆ, ಬಹಿರಂಗಪಡಿಸದೆ ಪೊಲೀಸರಿಗೂ ದೂರು ನೀಡದೆ ಮುಚ್ಚಿಟ್ಟರು. ಇದರಿಂದ ಸತ್ಯಾಂಶ ದೂರವಾಗಿದೆ. ದೇಗುಲ ಹಣ ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳು ಶಾಮೀಲಾಗಿದ್ದು ತಹಶೀಲ್ದಾರ್‌ ಅವರು ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಬೇಕಿದೆ.

ಬುದ್ಧಿ ಹೇಳಿದ್ದೇವೆ: ದೇಗುಲ ಹುಂಡಿ ಎಣಿಕೆಯಿಂದ ಬಂದಿರುವ ಹಣದ ಬಗ್ಗೆ ಪರಿಶೀಲನೆ ನಡೆದಿದೆ. ಅಕ್ರಮವೆಸಗಿರುವ ಗ್ರಾಮದ ಮುಖಂಡರಿಗೂ ಬುದ್ಧಿವಾದ ಹೇಳಲಾಗಿದೆ. ಅಲ್ಲದೇ, ದೇವಾಲಯದ ಹೆಸರಿನಲ್ಲಿರುವ ಖಾತೆಗೆ ಹಣ ಜಣೆ ಮಾಡುವಂತೆ ಸೂಚಿಸಲಾಗಿದೆ. ಇನ್ನು ಮುಂದೆ ಈ ರೀತಿ ಘಟನೆ ನಡೆಯದಂತೆ ನಮ್ಮ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮಸ್ಥರ ಮುಖಾಂತರ ಸಮಿತಿ ಮಾಡಿ ಪೂಜೆ ನಡೆಯುವಂತೆ ಸೂಚಿಸಲಾಗುವುದು ಎಂದು ತಹಶೀಲ್ದಾರ್‌ ಶ್ವೇತಾ ಎನ್‌.ರವೀಂದ್ರ ತಿಳಿಸಿದರು.

ಪರಿಶಿಷ್ಟರಿಗೆ ಪ್ಲಾಸ್ಟಿಕ್‌ ಕವರ್‌ನಲ್ಲಿ ಪೂಜೆ ಸಾಮಗ್ರಿ ತರಲು ಹೇಳುತ್ತಾರೆ. ಉತ್ಸವ ಬೀದಿಗೆ ಬರಲ್ಲ. 10 ವರ್ಷ ದಿಂದ ದುರ್ಬಳಕೆ ಆದ, ಅರ್ಚಕರ ಖಾತೆ ಹಣ ಪರಿಶೀಲಿಸಿ. – ಶಿವಕುಮಾರ್‌, ಗುತ್ತಿಗೆದಾರ ಹುರುಳಿಕ್ಯಾತನಹಳ್ಳಿ

-ಗಂಜಾಂ ಮಂಜು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.