ಶ್ರೀರಂಗಪಟ್ಟಣ: ಹೆದ್ದಾರಿ ಬದಿಯ ಅಂಗಡಿಗಳಲ್ಲಿ ಸರಣಿ ಕಳ್ಳತನ
Team Udayavani, Sep 28, 2021, 12:14 PM IST
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಬಳಿಯ ಮೈ- ಬೆಂ ಹೆದ್ದಾರಿ ಬದಿಯಲ್ಲಿರುವ ಅಂಗಡಿ ಗಳ ಬೀಗ ಮುರಿದು ದುಷ್ಕರ್ಮಿಗಳು ತಡರಾತ್ರಿ ಸರಣಿ ಕಳ್ಳತನ ನಡೆದಿದೆ.
ಶ್ರೀರಂಗಪಟ್ಟಣದ KSRTC ಬಸ್ ನಿಲ್ದಾಣದ ಸಮೀವಿರುವ ನಾಲ್ಕೈದು ಅಂಗಡಿಗಳ ಬೀಗ ಮುರಿದು ಅಂಗಡಿಯಲ್ಲಿದ್ದ ಪದಾರ್ಥಗಳು ಸೇರಿದಂತೆ ನಗದನ್ನು ಕಳ್ಳತನ ಮಾಡಿದ್ದು ಮೈ- ಬೆಂ ಹೆದ್ದಾರಿ ಸಮೀಪವೇ ಇಂತಹ ಕೃತ್ಯ ನಡೆದಿರೋದು ಇದೀಗ ಪಟ್ಟಣದಲ್ಲಿ ಆತಂಕ ಮೂಡಿಸಿದೆ.
ಈ ಸಂಬಂಧ ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ಅಕ್ಕಪಕ್ಕದ ಅಂಗಡಿಯ ಸಿಸಿಟಿವಿ ಹಾರ್ಡ್ ಡಿಸ್ಕ್ ಯನ್ನು ವಶಕ್ಕೆ ಪಡೆದಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್